
ಗುರುವಾಯೂರು ಪುಣ್ಯಕ್ಷೇತ್ರದ ಸಂಕ್ಷಿಪ್ತ ಪರಿಚಯ
ಗುರುವಾಯೂರ್ ದಕ್ಷಿಣದ ದ್ವಾರಕಾ ಎಂದು ಕರೆಯಲ್ಪಡುವ ಐತಿಹಾಸಿಕ ಶ್ರೀ ಕೃಷ್ಣ ದೇವಾಲಯಕ್ಕೆ ಪ್ರಸಿದ್ಧವಾಗಿದೆ. ಇದು ಕೇರಳ ಮತ್ತು ಇಡೀ ದೇಶದ ಅತ್ಯಂತ ಪೂಜ್ಯ ಮತ್ತು ಜನಪ್ರಿಯ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಗುರುವಾಯೂರು ಪುಣ್ಯಕ್ಷೇತ್ರದ ಹಿನ್ನೆಲೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುವಾಯೂರ್ ದಕ್ಷಿಣದ ದ್ವಾರಕಾ ಎಂದು ಕರೆಯಲ್ಪಡುವ ಐತಿಹಾಸಿಕ ಶ್ರೀ ಕೃಷ್ಣ ದೇವಾಲಯಕ್ಕೆ ಪ್ರಸಿದ್ಧವಾಗಿದೆ. ಇದು ಕೇರಳ ಮತ್ತು ಇಡೀ ದೇಶದ ಅತ್ಯಂತ ಪೂಜ್ಯ ಮತ್ತು ಜನಪ್ರಿಯ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಗುರುವಾಯೂರು ಪುಣ್ಯಕ್ಷೇತ್ರದ ಹಿನ್ನೆಲೆ

ಬಳ್ಳಾರಿ / ಕಂಪ್ಲಿ : ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಾರ್ಚ್

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಂಜಲಭಾವಿ ಗ್ರಾಮದ ಗ್ರಾಮಸ್ಥರಾಗಿದ್ದು ಬಿಂಜಲಭಾವಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳು ರೈತರಿಗೆ ಮತ್ತು ರೈತರೆಲ್ಲರಿಗೂ ರೈತ ಸಂಘದಿಂದ ಸಭೆ ಸೇರಿದಾಗ ಈ ಕೆಳಗಿನಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ದೂರು ನೀಡಿರುತ್ತಾರೆ.

ಬಳ್ಳಾರಿ / ಕಂಪ್ಲಿ : ಡಿಪ್ಲೋಮೋ ಕಾಲೇಜ್ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಅರಿತುಕೊಂಡ ಕಂಪ್ಲಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಿ ರಾಕೇಶ್ ಮಾತನಾಡಿ ಪ್ರತಿನಿತ್ಯ ಕಂಪ್ಲೀಯ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿಗಳು ಬಸ್ ಗಳ ಸಮಸ್ಯೆ

ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಬಿಜೆಪಿ ಯುವ ನಾಯಕನೊಬ್ಬ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಹಳ್ಳಿಯೊಂದರಲ್ಲಿ

ಬಳ್ಳಾರಿ/ ಕಂಪ್ಲಿ : ಎಮ್ಮಿಗನೂರ ಗ್ರಾಮದ ಬಳ್ಳಾಪುರ ರಸ್ತೆಯ ಪವಾಡ ಪುರುಷ ಲಿಂಗದಳ್ಳಿ ಪಕೀರಪ್ಪ ತಾತನವರ 39ನೇ ಉರುಸ್ ನಿಮಿತ್ತ ಭಾವೈಕ್ಯತೆಯ ಧರ್ಮಸಭೆ ಜರುಗಿತು.ಈ ವೇಳೆ ಎಚ್. ವೀರಾಪುರ ಜ್ಞಾನಜ್ಯೋತಿ ಶಿವಲಿಂಗ ಮಂದಿರದ ಜೆ.

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಗೆ ಜಿಲ್ಲಾ ಪರಿವೀಕ್ಷಣ ಮತ್ತು ಕಾಲರಾ ನಿಯಂತ್ರಣ ಘಟಕದ ಅಧಿಕಾರಿಗಳು ಭೇಟಿ ನೀಡಿ ಶುದ್ಧ ಕುಡಿಯುವ ನೀರು ಮತ್ತು ಮಧ್ಯಾಹ್ನದ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮದ ಶ್ರೀ ಶರಣಬಸವೇಶ್ವರ 34ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮ ಮಹಿಳೆಯರ ಕಳಸ, ಡೊಳ್ಳು ವಾದ್ಯಗಳೊಂದಿಗೆ ಸಾವಿರಾರು ಭಕ್ತ ಸಮೂಹದಲ್ಲಿ ಜಯಘೋಷಗಳೊಂದಿಗೆ ಅದ್ದೂರಿಯಾಗಿ

ಕೊಪ್ಪಳ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಕೋಶ ನಿಮಿತ್ಯ ಇತಿಹಾಸ ವಿಭಾಗದದಿಂದ ಇತಿಹಾಸದಲ್ಲಿ ವೈಜ್ಞಾನಿಕ ಚಿಂತನೆ ಎಂಬ ವಿಷಯದ ಕುರಿತು ಬುಧುವಾರದಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದಲಿತ ಸಂಘಟನೆಗಳ ಮುಖಂಡರಿಂದ ಮಂದ ಕೃಷ್ಣ ಮಾದಿಗ ರವರಿಗೆ ಮತ್ತು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳಾದ ರೇವಂತ್ ರೆಡ್ಡಿ ರವರ ಭಾವಚಿತ್ರಕ್ಕೆ ಹಾಲು ಅಭಿಷೇಕ ಮಾಡಿ ಅಭಿನಂದನೆ ಸಲ್ಲಿಸಿದರು.ರಾಷ್ಟ್ರೀಯ ಮಾದಿಗ
Website Design and Development By ❤ Serverhug Web Solutions