
ಕರ್ನಾಟಕದ ಸೊಸೆ : ಕರ್ನಲ್ ಸೋಫಿಯಾ ಖುರೇಷಿ
ಹೊಸದಿಲ್ಲಿ: ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂಧೂರ್’ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.ಕರ್ನಲ್ ಸೋಫಿಯಾ ಖುರೇಷಿ ಅವರು ಭಾರತೀಯ ಸೇನೆಯಲ್ಲಿ ನೀಡಿರುವ ಕೊಡುಗೆ ಮತ್ತು ಸೇವೆಯೂ ದೇಶದ ಗಮನ ಸೆಳೆದಿದೆ. ಭಾರತೀಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೊಸದಿಲ್ಲಿ: ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂಧೂರ್’ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.ಕರ್ನಲ್ ಸೋಫಿಯಾ ಖುರೇಷಿ ಅವರು ಭಾರತೀಯ ಸೇನೆಯಲ್ಲಿ ನೀಡಿರುವ ಕೊಡುಗೆ ಮತ್ತು ಸೇವೆಯೂ ದೇಶದ ಗಮನ ಸೆಳೆದಿದೆ. ಭಾರತೀಯ

ಚಾಮರಾಜನಗರ/ ಹನೂರು: ಮೇ 5ರಿಂದ ಆರಂಭವಾಗಿರುವ ಜಾತಿ ಜನಗಣತಿ ಸಮೀಕ್ಷೆಯಲ್ಲಿ ಬಲಗೈ ಸಮುದಾಯದವರು ಹೊಲೆಯಾ ಎಂದು ಮತ್ತು ಎಡಗೈ ಸಮುದಾಯದವರು ತಮ್ಮನ್ನು ಮಾದಿಗ ಎಂದು ದಾಖಲೆಗಳಲ್ಲಿ ಸ್ಪಷ್ಟವಾಗಿ ನಮೂದಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಸಂದೇಶ ನೀಡಿದ್ದಾರೆ.ಇದೇ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ ಎನ್ನುವ ಹೆಸರಿನಡಿಯಲ್ಲಿ ಪತ್ರ್ಯುತ್ತರ

ತ್ಯಾಗ, ಭಕ್ತಿ, ವಾತ್ಸಲ್ಯ, ಪ್ರೇಮ, ಸಹನಶೀಲತೆಯ ಪ್ರತೀಕವಾದ ಹೇಮರಡ್ಡಿ ಮಲ್ಲಮ್ಮ ನಮ್ಮೆಲ್ಲರಿಗೂ ಆದರ್ಶಪ್ರಾಯಳು. ಮೇ.೧೦ ರಂದು ಹೇಮರಡ್ಡಿ ಮಲ್ಲಮ್ಮನ ಜಯಂತಿಯನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಆದರ್ಶ ಸೊಸೆಯ ಪ್ರತೀಕವಾದ ಮಲ್ಲಮ್ಮನ ಸಂಕ್ಷಿಪ್ತ ಪರಿಚಯ ಈ ಲೇಖನ.

ಧರ್ಮದ ಹೆಸರಲ್ಲಿ ಹತ್ಯೆಗೈದಿರಿ ಅಂದುಪಾಪ ಕರ್ಮಕ್ಕೆ ಬಲಿಯಾದಿರಿ ಇಂದುರಕ್ತವ ಹರಿಸಿದಿರಿ ಕ್ರೂರತ್ವದಿ ಮೆರೆದುಪ್ರತಿಕಾರ ತಪ್ಪದು ನಿಮಗೆ ಎಂದೆಂದೂ. ಮೋಸದಿಂದ ನುಗ್ಗಿ ಬಂದ ನರ ರಾಕ್ಷಸರೇಎದೆಯೊಡ್ಡಿ ನಿಲ್ಲದ ಹೀನ ನಾಮರ್ದರೇನಿಸ್ವಾರ್ಥ ಯೋಧರ ಬಲ ಅರಿಯದವರೇನಾರಿಯ ಸಿಂಧೂರ

ಬಾಗಲಕೋಟೆ/ ರಬಕವಿ :ಪಠ್ಯಪುಸ್ತಕ, ಗೈಡ್, ಸಾಹಿತ್ಯ ಕೃತಿಗಳ ರವಾನೆಗಾಗಿಯೇ ಮೀಸಲಿರಿಸಿದ ‘ಜ್ಞಾನ ಅಂಚೆ’ ಸೇವೆ ಮೇ 01ರಿಂದ ಪ್ರಾರಂಭವಾಗಿದ್ದು, ರಬಕವಿಯ ಮುಖ್ಯ ಅಂಚೆ ಕಚೇರಿಯಲ್ಲಿ ಈ ಸೇವೆಯನ್ನು ಶಿಕ್ಷಕ, ಸಾಹಿತಿ ಚಿರಂಜೀವಿ ರೋಡಕರ್ ಇದರ

ಬಳ್ಳಾರಿ / ಕಂಪ್ಲಿ : ಸ್ಥಳೀಯ ನಿಮಿಷಾಂಬ ದೇವಸ್ಥಾನ ಆವರಣದಲ್ಲಿ ನಿಮಿಷಾಂಬ ದೇವಿಯ 39ನೇ ಜಯಂತ್ಯೋತ್ಸವ ನಿಮಿತ್ಯ ಸೋಮವಂಶ ಆರ್ಯ ಕ್ಷತ್ರಿಯ (ಚಿತ್ರಗಾರ) ಸಮಾಜದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಬುಧವಾರ ಗೌರವಿಸಲಾಯಿತು.ವೀರಶೈವ

ಬಳ್ಳಾರಿ / ಕಂಪ್ಲಿ : ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಅಂಬೇಡ್ಕರ್ ಸಂಘ ಮತ್ತು ಮಾದಿಗ ಸಮಾಜದ ಸಹಯೋಗದೊಂದಿಗೆ ಪಟ್ಟಣದಲ್ಲಿ ವಿಜೃಂಭಣೆಯಿಂದ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಬುಧವಾರ ಜರುಗಿತು.ಇಲ್ಲಿನ

ಬೆಳಗಾವಿ/ ರಾಮದುರ್ಗ : ಪಟ್ಟಣದಲ್ಲಿ ಮಂಗಳವಾರ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆ 2025 ನ್ನು ವಿರೋಧಿಸಿ ರಾಮದುರ್ಗ ತಾಲೂಕ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ವಕ್ಫ ತಿದ್ದುಪಡಿ ಕಾಯ್ದೆ

ಮೈಸೂರು: ಮಂಗಳೂರಿನಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ರಚನೆ ಮಾಡಿದ ಮಾದರಿಯಲ್ಲೇ ಮೈಸೂರಿನಲ್ಲೂ ವಿಶೇಷ ಪೋಲಿಸ್ ತಂಡ ರಚನೆ ಮಾಡುವಂತೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಗೃಹಸಚಿವರನ್ನು ಆಗ್ರಹಿಸಿದ್ದಾರೆ.
Website Design and Development By ❤ Serverhug Web Solutions