
ರೈತರ ಪರ ಸದನದಲ್ಲಿ ಗುಡುಗಿದ ಶಾಸಕ ಜೆ. ಎನ್. ಗಣೇಶ
ಬಳ್ಳಾರಿ / ಕಂಪ್ಲಿ : ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಜೆ. ಎನ್. ಗಣೇಶ ಮಾತನಾಡಿ ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕರ್ನಾಟಕದಿಂದ ಆಯ್ಕೆಯಾದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಜೆ. ಎನ್. ಗಣೇಶ ಮಾತನಾಡಿ ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕರ್ನಾಟಕದಿಂದ ಆಯ್ಕೆಯಾದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ದರೋಜಿ ಕೆರೆ ಬಳಿಯಲ್ಲಿರುವ ಗುಡ್ಡಗಾಡು ಪ್ರದೇಶಕ್ಕೆ ಇತ್ತೀಚೆಗೆ ಆಕಸ್ಮಿಕವಾಗಿ ಬೆಂಕಿ ತಲುಗಿದೆ. ಇಲ್ಲಿನ ಬೆಂಕಿ ಅವಘಟದಿಂದಾಗಿ ಪಕ್ಷಿ ಮತ್ತು ಪ್ರಾಣಿಗಳಿಗೆ ಜೀವ ಭಯ ಕಾಡುವಂತಾಗಿದೆ.ಇಲ್ಲಿನ ಬೆಟ್ಟದಲ್ಲಿ ಧಗಧಗಿರುವ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪನವರ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನಲೆ ಗ್ರಾಪಂ ಸದಸ್ಯ ಹೆಚ್.ಕುಮಾರಸ್ವಾಮಿ, ಶಿಕ್ಷಣ ಪ್ರೇಮಿಗಳಾದ ಸುರೇಶ, ಮೌನೇಶ ಇವರು

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ಕುಡತಿನಿ ಪಟ್ಟಣದಲ್ಲಿ 2023-24ನೇ ಸಾಲಿನ ಎನ್ಎಂಡಿಸಿಯ ಸಿಎಸ್ಆರ್ ಅನುದಾನದ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ನೂತನ ಗ್ರಂಥಾಲಯ ಬುಧವಾರ ಉದ್ಘಾಟನೆಗೊಂಡಿತು.ಪಪಂ ಅಧ್ಯಕ್ಷೆ ಬಸಮ್ಮ ಚಂದ್ರಪ್ಪ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಕಲ್ಯಾಣಚೌಕಿ ಮಠದ ಕೆ.ಎಂ.ಬಸವರಾಜ ಶಾಸ್ತಿ ಮತ್ತು ಹೊಸಪೇಟೆಯ ಮರುಳಸಿದ್ಧಾಶ್ರಮದ ಸಿದ್ದಲಿಂಗಯ್ಯ ತಾತನವರ ಮಾರ್ಗದರ್ಶನದಲ್ಲಿ ಮತ್ತು ವೀರಶೈವ ಸಮಾಜದ ಯುವ ಮುಖಂಡರಾದ ಪುಟ್ಟಿ ಸಚಿನ್ ನೇತೃತ್ವದಲ್ಲಿ ಪಟ್ಟಣದ ಐವತ್ತಕ್ಕೂ ಅಧಿಕ

ಕಲಬುರಗಿ/ ಕಮಲಾಪೂರ: ಮಾ.೩ರಂದು ಹೆರಿಗೆಗಾಗಿ ನಗರದ ಕುಸನೂರ ರಸ್ತೆಯಲ್ಲಿರುವ ಸುರಕ್ಷಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಮಾ.೪ರಂದು ಸಿಜೇರಿಯನ್ ಹೆರಿಗೆಯಾಗಿದೆ, ಆದರೆ ಮಾ.೫ರ ಬೆಳಿಗ್ಗೆಯಿಂದ -ಬಾಣಂತಿ ಜ್ಯೋತಿ ಪರಶುರಾಮ ಕಟ್ಟಿಮನಿ ಅವರಿಗೆ ತೀವ್ರ ರಕ್ತಸ್ರಾವವಾಗುತ್ತಿರುವ ಬಗ್ಗೆ

ಬಳ್ಳಾರಿ / ಕಂಪ್ಲಿ : ಏಪ್ರಿಲ್ ಕೊನೆತನಕ ಎಲ್.ಎಲ್.ಸಿ. ಕಾಲುವೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ.ವಿ.ಗೌಡ ಆಗ್ರಹಿಸಿದರು.ಮುನಿರಾಬಾದ್ ನ ನೀರಾವರಿ ಕೇಂದ್ರ ವಲಯದ ತುಂಗಭದ್ರ

ಚಿಕ್ಕಮಗಳೂರು : ಸರ್ಕಾರಿ ಶಾಲೆಗಳ ಉಳಿವಿಗಾಗಿ ಕೈ ಜೋಡಿಸುವ ಹಲವು ಮನಸ್ಸುಗಳಿವೆ. ನಾವು ಹುಡುಕಬೇಕು ಅಷ್ಟೇ! ಇದಕ್ಕೊಂದು ನಿದರ್ಶನ ಇಲ್ಲಿದೆ. ಮೊನ್ನೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಶಾಲೆಗೆ ಎರಡು ಹಸಿರು ಹಾಗೂ ಬಿಳಿ ಬಣ್ಣ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಮಹದೇಶ್ವರ ಬೆಟ್ಟ, ಇಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಎಂತೆಂತ ಜನ ಜನರಿಗೆ ಆಶ್ರಯ ಕೊಟ್ಟಿದ್ದಾನೋ ಗೊತ್ತಿಲ್ಲ.ಅಮಾವಾಸ್ಯೆ, ಜಾತ್ರೆಗಳಲ್ಲಿ ಹಣ ಕಬಳಿಸುವ ಪ್ರಾಧಿಕಾರದ ಸಿಬ್ಬಂದಿಗಳು ತನ್ನದೆ ಆದ ದಂಧೆಗೆ ಇಳಿದು ವಿಶೇಷ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ತಾಲೂಕಿನ ಎಮ್ಮಿ ಗನೂರು ಸಮೀಪದ ಹೊಸ ನೆಲ್ಲುಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಕೆ ಡಿ ಆರ್ ಡಿ ಪಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಹಮ್ಮಿಕೊಂಡಿದ್ದ
Website Design and Development By ❤ Serverhug Web Solutions