
ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ
ಬಳ್ಳಾರಿ / ಕಂಪ್ಲಿ : ಎಮ್ಮಿಗನೂರ ಗ್ರಾಮದ ಗ್ರಾಮ ಪಂಚಾಯತಿ ಸುಭಾಂಗಣದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತುಈ ವೇಳೆ ಪಿಡಿಒ ಲಕ್ಷ್ಮಣ್ ತಾರ ನಾಯಕ್ ಮಾತನಾಡಿ ಪ್ರತಿಯೊಬ್ಬರು ದಾರ್ಶನಿಕರು ಹಾಕಿ ಕೊಟ್ಟ ಮಾರ್ಗದಲ್ಲಿ ಸಾಗಬೇಕು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಎಮ್ಮಿಗನೂರ ಗ್ರಾಮದ ಗ್ರಾಮ ಪಂಚಾಯತಿ ಸುಭಾಂಗಣದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತುಈ ವೇಳೆ ಪಿಡಿಒ ಲಕ್ಷ್ಮಣ್ ತಾರ ನಾಯಕ್ ಮಾತನಾಡಿ ಪ್ರತಿಯೊಬ್ಬರು ದಾರ್ಶನಿಕರು ಹಾಕಿ ಕೊಟ್ಟ ಮಾರ್ಗದಲ್ಲಿ ಸಾಗಬೇಕು

ಬೀದರ್ : ಬುದ್ಧಗಯಾ ಮಂದಿರ ಕಾಯಿದೆ 1949 ಅನ್ನು ರದ್ದುಪಡಿಸಿ ಬಿಹಾರದ ಬೌದ್ಧ ವಿಹಾರ ಸಂಪೂರ್ಣ ಆಡಳಿತ ಮಂಡಳಿಯ ಅಧಿಕಾರ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಿನ್ನೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಪ್ರತಿಷ್ಠಿತ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವೀರಶೈವ ಧರ್ಮ ಸಂಸ್ಥಾಪಕರು ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತೋತ್ಸವವನ್ನು ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ

ಸತ್ಯ ಮಾರ್ಗದಲ್ಲಿ ಸಾಗಿದಾಗ ಸದೃಢ ರಾಷ್ಟ್ರ ಕಟ್ಟಲು ಸಾಧ್ಯ : ಚಂದ್ರಭೂಪಾಲ ಶಿವಮೊಗ್ಗ : ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ ಸಾಗಿದಾಗ ಮಾತ್ರ ಸದೃಢ ರಾಷ್ಟ್ರ ಕಟ್ಟಲು ಸಾಧ್ಯವೆಂದು ಶ್ರೀ

ಶಿವಮೊಗ್ಗ : ಸ್ಪಂದನ (ರಿ.) ಸಾಗರ , ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ , ಕಾಲೇಜು ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ರಂಗ ತರಬೇತಿ ಶಿಬಿರವನ್ನು ಹರಿವು ಹೆಸರಿನಲ್ಲಿ ಆಯೋಜಿಸಿದೆ.ಇದು ದಿನಾಂಕ 12:03:25

ಬಳ್ಳಾರಿ/ ಕಂಪ್ಲಿ : ಸರಳ ಸೂತ್ರಗಳ ಮೂಲಕ ಮಾನವ ಮಹಾದೇವನಾಗುವ ಜೀವಿ ಶಿವನಾಗುವ ಸಿದ್ಧಾಂತದ ಅಡಿಪಾಯದಲ್ಲಿ ವೀರಶೈವ ಧರ್ಮವನ್ನು ಸ್ಥಾಪಿಸಿದ್ದಾರೆ ಎಂದು ವಾಮದೇವ ಶಿವಾಚಾರ್ಯರು ತಿಳಿಸಿದರು.ಅವರು ಇಲ್ಲಿನ ಎಮ್ಮಿಗನೂರನ ಗ್ರಾಮದ ಹಂಪಿ ಸಾವಿರ ದೇವರ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಷ. ಬ್ರ. ಡಾ|| ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ಡೋಣೂರು ಚಾನುಕೋಟಿ ಮಠ ಇವರು

ನಾಲ್ ರೋಡ್ ಗ್ರಾಮದಲ್ಲಿ ರಸ್ತೆ ಸಮೀಪ ಇರುವ ಜಾಗದಲ್ಲಿ ಕೆಲವರು ಅಂಗಡಿ ತೆರೆಯಲು ನಮಗೂ ಅವಕಾಶ ಕೊಡಿ ಇದು ನಮ್ಮ ಜಾಗ ಎಂದು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ಹನೂರು ಶಾಸಕ ಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು. ಹಿರಿಯ

ಕಲಬುರಗಿ/ ಚಿತ್ತಾಪುರ: ಆರೋಗ್ಯದ ಹಿತದೃಷ್ಟಿಯಿಂದ ರಾಸಾಯನಿಕ, ಹಾನಿಕಾರಕ ಬಣ್ಣ ಉಪಯೋಗಿಸದೆ ನೈಸರ್ಗಿಕ ಬಣ್ಣ ಉಪಯೋಗಿಸಿ ಎಲ್ಲರೂ ಸಂಭ್ರಮದಿಂದ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯ
Website Design and Development By ❤ Serverhug Web Solutions