
ಕೊನೆಯಿಂದ ಎರಡು ಸ್ಥಾನ ಮೇಲಕ್ಕೇರಿದ ಎಸ್.ಎಸ್. ಎಲ್. ಸಿ ಫಲಿತಾಂಶ
33ನೇ ಸ್ಥಾನಕ್ಕೆ ತೃಪ್ತಿಗೊಂಡ ಯಾದಗಿರಿ ಜಿಲ್ಲೆ ಫಲಿತಾಂಶ ಯಾದಗಿರಿ: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB 2025ರ ಕರ್ನಾಟಕ SSLC ಫಲಿತಾಂಶ ಅನ್ನು ಬಿಡುಗಡೆ ಮಾಡಿದ್ದು, ಪ್ರತಿ ಬಾರಿಯಂತೆ ಈ ಬಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

33ನೇ ಸ್ಥಾನಕ್ಕೆ ತೃಪ್ತಿಗೊಂಡ ಯಾದಗಿರಿ ಜಿಲ್ಲೆ ಫಲಿತಾಂಶ ಯಾದಗಿರಿ: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB 2025ರ ಕರ್ನಾಟಕ SSLC ಫಲಿತಾಂಶ ಅನ್ನು ಬಿಡುಗಡೆ ಮಾಡಿದ್ದು, ಪ್ರತಿ ಬಾರಿಯಂತೆ ಈ ಬಾರಿ

ವಿಜಯನಗರ ಜಿಲ್ಲೆ ಕೊಟ್ಟೂರು;ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (ರಿ.), ದೊಡ್ಡಬಳ್ಳಾಪುರ, ಬೆಂಗಳೂರು ಬಾಗಲಕೋಟೆ ಜಿಲ್ಲೆ ಶಾಖೆ ಇವರ ಸಹಯೋಗದಲ್ಲಿ ಕಾಯಕ ದಿನಾಚರಣೆಯ ಅಂಗವಾಗಿ ಇಂದು ಸಂಸ್ಥೆಯ ಶ್ರೀ ಹೆಚ್. ಎನ್. ವೀರಭದ್ರಪ್ಪ ಇವರನ್ನು

ಬೆಂಗಳೂರು : 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು

ತಿಮ್ಮಾಪುರ : ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ ‘ವಿಶ್ವ ಗುರು

ಬಳ್ಳಾರಿ / ಕಂಪ್ಲಿ : 2ನೇ ಮೇ 2025 ಶುಕ್ರವಾರ ಸಂಜೆ 5:30 ರಿಂದ ಸಣಾಪುರ ರಸ್ತೆಯಲ್ಲಿರುವ ಸರಕಾರಿ ಆಸ್ಪತ್ರೆ ಎದುರುಗಡೆ ಇರುವ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪತಂಜಲಿ ಯೋಗ ಸಮಿತಿ ಕಂಪ್ಲಿ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ. ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ಯ ನಡೆದ ಜಾತ್ರಾ ಮಹಾರಥೋತ್ಸವವು ಕಿರಸೂರನಲ್ಲಿ ಅದ್ದೂರಿಯಾಗಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕೃರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ,

ಬಳ್ಳಾರಿ / ಕಂಪ್ಲಿ : ಸಂಗಾತ್ರಯ ಸಂಸ್ಕೃತ ಪಾಠಶಾಲೆಯಿಂದ ಶಾರದಾ ಶಾಲೆಯವರೆಗೆ ಶ್ರೀ ಬಸವೇಶ್ವರವರ ಮೂರ್ತಿಯ ಮೆರವಣಿಗೆ ಭಕ್ತಿ ಭಾವದಿಂದ ಜರಗಿತು. ನಂತರ ಶಾರದಾ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಮಹಾತ್ಮ ಬಸವೇಶ್ವರರ 892

ನವದೆಹಲಿ: ಬಹುದೊಡ್ಡ ರಾಜಕೀಯ ಪರಿಣಾಮ ಉಂಟು ಮಾಡುವ ತೀರ್ಮಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ. ಸ್ವಾತಂತ್ರ್ಯದ ನಂತರ, ದೇಶದಾದ್ಯಂತ ಜಾತಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಗ್ರಾಮದ ಆರಾಧ್ಯದೇವರಾದ ಶ್ರೀ ತುರಮುಂದಿ ಬಸವೇಶ್ವರರ ಎಂಟನೇ ವರ್ಷದ ಮಹಾರಥೋತ್ಸವವು ಇಂದು ಸಂಜೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.ಮಹಾರಥೋತ್ಸವದ ಅಂಗವಾಗಿ ಚಿಕ್ಕೇಬಕೊಪ್ಪ ಶಿವಶಾಂತವೀರ ಶರಣರ

ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯೋಗಮಂದಿರ, ಶಿರಸಿಯಲ್ಲಿದಿನಾಂಕ:- 01/05/2025, ಗುರುವಾರ, ವೈಶಾಖ ಶುದ್ಧ ಚತುರ್ಥಿ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ
Website Design and Development By ❤ Serverhug Web Solutions