
ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ ಬಾಲಕಿ
ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದ ಘಟನೆ ಒಂದೇ ಹಗ್ಗಕ್ಕೆ ನೇಣಿಗೆ ಶರಣಾದವರು ಅಪ್ರಾಪ್ತರೆಂದು ತಿಳಿದು ಬಂದಿದ್ದು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದ ಘಟನೆ ಒಂದೇ ಹಗ್ಗಕ್ಕೆ ನೇಣಿಗೆ ಶರಣಾದವರು ಅಪ್ರಾಪ್ತರೆಂದು ತಿಳಿದು ಬಂದಿದ್ದು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ,

ರಾಯಚೂರು/ ಸಿಂಧನೂರು : ಫೆ.8 ಸಮಗ್ರ ಶಿಕ್ಷಣ ಕರ್ನಾಟಕ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ, ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನದ ಸಿಂಧನೂರಿನ ಮಿನಿ ವಿಜ್ಞಾನ ಕೇಂದ್ರದ ವತಿಯಿಂದ ಬಾಲಕರ ಸರ್ಕಾರಿ

ವಿಷಯ : ಆತ್ಮೀಯ ವ್ಯಕ್ತಿ ಪರಿಚಯ ವ್ಯಕ್ತಿ : ಅಮ್ಮ (ಹೆಸರು ರತ್ಮಮ್ಮ ) ನನ್ನ ಅಮ್ಮ ನನಗೆ ತುಂಬಾ ಆತ್ಮೀಯ ವ್ಯಕ್ತಿ.ನನಗೆ ಮಾತ್ರ ಅಲ್ಲ ಬಹುತೇಕ ಎಲ್ಲರಿಗೂ ಹೆಚ್ಚು ಆತ್ಮೀಯ ಆಗಿರುತ್ತಾರೆ.ನಾನು ಭೂಮಿಗೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಾಸ್ತಮರ್ಡಿ ಗ್ರಾಮದಲ್ಲಿ ಸುಮಾರು ಹತ್ತು ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕಿತ್ತೂರು ಮತ ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ

ಹೆಣ್ಣು ಅಬಲೆ ಎಂದಿರಿತಪ್ಪು ಸಬಲೆ ಎನ್ನಿರಿಹೆಣ್ಣು ಶಕ್ತಿ ಮರೆಯದಿರಿಹೆಣ್ಣನ್ನು ಎಂದು ಕೆಣಕದಿರಿ ಹೆಣ್ಣು ಶಿಕ್ಷಣದ ಕಣ್ಣುನಮ್ಮ ಜ್ಞಾನದ ಹೆಣ್ಣುಎಲ್ಲ ಸರಸ್ವತಿ ಹೆಣ್ಣುನಮ್ಮ ಭಾರತದ ಕಣ್ಣು ದೇವರ ರೂಪ ಕಣ್ಣುಜಗ ಮೆಚ್ಚಿದ ಹೆಣ್ಣುಮನುಷ್ಯನ ಕಣ್ಣು ಹೆಣ್ಣುಗುರುವೇ

ಕಲಬುರಗಿ: ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ,ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನವಿರೋಧಿ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಬಿಜೆಪಿ ಮುಖಂಡ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸುಂಬಡದಲ್ಲಿ 10ನೇ ತರಗತಿ ಶಾಲಾ ಮಕ್ಕಳ ಬೀಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು.ಈ ಕಾರ್ಯಕ್ರಮದಲ್ಲಿ ಶಾಲಾ

ಕಲಬುರಗಿ: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅತ್ಯಂತ ಜನಪರವಾಗಿದ್ದು, ಬಡವರ ಪರವಾಗಿ ಅತ್ಯುತ್ತಮ ಬಜೆಟ್ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರ್ಗ ಜನಾಂಗಕ್ಕೂಕೂಡಹೆಚ್ಚು ಅನುದಾನ ನೀಡಿರುವುದು ಅಲ್ಲದೇ ಸಾಮಾನ್ಯ ಜನ ಸಾಮಾನ್ಯರಿಗೆ ಜನಪರ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಪಶು ಆಸ್ಪತ್ರೆ ವತಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಎಲ್ಲಾ ಶ್ವಾನ ಹಾಗೂ ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ತಾಲ್ಲೂಕಿನ ಎಲ್ಲಾ ಶ್ವಾನಗಳು ಭಾಗವಹಿಸಿ ಅದರಲ್ಲಿ ಅತ್ಯುತ್ತಮವಾದ ಶ್ವಾನಕ್ಕೆ ಪ್ರಥಮ ಬಹುಮಾನ

ಚಾಮರಾಜನಗರ : ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ್ದಾರೆ. ಶಿಕ್ಷಣ, ಆರೋಗ್ಯ, ಸಾರಿಗೆ ಹಾಗೂ ಅನೇಕ ಕಲ್ಯಾಣಗಳಿಗೆ ಹೆಚ್ಚು ಒತ್ತು ಕೊಡುವ ಮೂಲಕ ಉತ್ತಮ ಬಜೆಟ್ ಕೊಟ್ಟಿದ್ದಾರೆ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಕ್ಷೇತ್ರದ
Website Design and Development By ❤ Serverhug Web Solutions