
ಉತ್ತಮ ಸಾಧನೆಯೊಂದಿಗೆ ಬ್ರೈಟ್ ವೇ ಪ್ರೌಢಶಾಲೆ
ಬಳ್ಳಾರಿ/ ಕಂಪ್ಲಿ : ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು ಪಟ್ಟಣದ ನಿವೇದಿತ ಎಜುಕೇಶನ್ ಸೊಸೈಟಿಯ ಬ್ರೈಟ್ ವೇ ಆಂಗ್ಲ ಮಾಧ್ಯಮ ಪ್ರೌಢಶಾಲೆಯುಶೇ. 91.42 ರಷ್ಟು ಫಲಿತಾಂಶ ಪಡೆಯುವ ಮೂಲಕ ವಿದ್ಯಾರ್ಥಿಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಳ್ಳಾರಿ/ ಕಂಪ್ಲಿ : ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು ಪಟ್ಟಣದ ನಿವೇದಿತ ಎಜುಕೇಶನ್ ಸೊಸೈಟಿಯ ಬ್ರೈಟ್ ವೇ ಆಂಗ್ಲ ಮಾಧ್ಯಮ ಪ್ರೌಢಶಾಲೆಯುಶೇ. 91.42 ರಷ್ಟು ಫಲಿತಾಂಶ ಪಡೆಯುವ ಮೂಲಕ ವಿದ್ಯಾರ್ಥಿಗಳು
ಅದೊಂದು ಪುಟ್ಟ ಸಂಸಾರ. ಗಂಡ ಹೆಂಡತಿ ಕೇವಲ ಎರಡು ಮಕ್ಕಳಿರುವ ಆ ಮನೆಯಲ್ಲಿ ಮಕ್ಕಳ ಹಾರಾಟ, ಪಾಲಕರ ಕಿರುಚಾಟ ಸರ್ವೇ ಸಾಮಾನ್ಯವಾಗಿತ್ತು. ಕಾರಣಗಳು ಹಲವಾರು. ತಂದೆ ಮನೆಗೆ ಬಂದೊಡನೆ ಮನೆ ವಾತಾವರಣವನ್ನು ಇನ್ನಿಲ್ಲದಂತೆ ಪರಿಶೀಲಿಸುತ್ತಿದ್ದನು.
ಬಳ್ಳಾರಿ / ಕಂಪ್ಲಿ: ಅಂಜುಮನ್ ಖಿದ್ಮತೆ ಇಸ್ಲಾಂ ಕಂಪ್ಲಿ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಶಿವಮೊಗ್ಗದ ದಿವಂಗತ ಶ್ರೀ ಮಂಜುನಾಥ ರಾವ್ ಬೆಂಗಳೂರಿನ ದಿವಂಗತ ಶ್ರೀ ಭರತ್
ಬಳ್ಳಾರಿ / ಕಂಪ್ಲಿ : ನಿತ್ಯ ಮಗಳನ್ನು ಬೆಳಿಗ್ಗೆ 6 ಕ್ಕೆ ಬೈಕ್ ಮೂಲಕ 6 ಕಿಲೋಮೀಟರ್ ದೂರದ ಕಂಪ್ಲಿಗೆ ತೆರಳಿ ಶಾಲೆಗೆ ಬಿಟ್ಟು, ಹೊಲಗದ್ದೆ ಕೆಲಸ ಮುಗಿಸಿ ಮತ್ತೆ ರಾತ್ರಿ 9ಕ್ಕೆ ಶಾಲೆಯಿಂದ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ರೂಪಾ ಪಾಟೀಲ ಈ ವಿದ್ಯಾರ್ಥಿನಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ವಿದ್ಯಾರ್ಥಿನಿಗೆ ಹುಕ್ಕೇರಿಯ ಪರಮಪೂಜ್ಯರು
ಬಿಎಸ್ಎಫ್ ಯೋಧ ಹೃದಯಾಘಾತದಿಂದ ಸಾವು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಬಿಎಸ್ಎಫ್ ಯೋಧ ಸಿದ್ದಪ್ಪ ಮಾದರ ಅವರು ಗುರುವಾರರಂದು ಅಸ್ಸಾಂ ರಾಜ್ಯದ ಅಥರ್ಗಾ ತ್ರಿಪುರಾದಲ್ಲಿ ಸೇವೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ೩೩
ಬಳ್ಳಾರಿ / ಕಂಪ್ಲಿ : ರಾಮಸಾಗರದ ಸರ್ ಸಿ. ವಿ. ರಾಮನ್ ಪ್ರೌಢಶಾಲೆಯ ಎಸ್. ಎಸ್. ಎಲ್. ಸಿಶೇಕಡಾ 47.72 ರಷ್ಟು ಫಲಿತಾಂಶ ಪಡೆದಿದೆ. 31 ವಿದ್ಯಾರ್ಥಿಗಳ ಪೈಕಿ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಇದರಲ್ಲಿ
ಕಲಬುರಗಿ :2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನವನ್ನು ಪಡೆದಿದೆ. ಕೊನೆಯ ಸ್ಥಾನ ಬರುವಲ್ಲಿ ತೊಂದರೆ, ತೊಡಕುಗಳು ಶಿಕ್ಷಣ ಮಟ್ಟದಲ್ಲಿನ ಲೋಪ ದೋಷಗಳು ಪತ್ತೆ ಹಚ್ಚಬೇಕು.
ಬಳ್ಳಾರಿ / ಕಂಪ್ಲಿ : 2024-25 ರ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಂಪ್ಲಿಯ ವಿದ್ಯಾಸಾಗರ ಆಂಗ್ಲ ಮಾಧ್ಯಮ ವಸತಿ ಪ್ರೌಢಶಾಲೆಯು ಶೇ.98 ರಷ್ಟು ಸಾಧನೆ ಮಾಡಿದೆ.ಕಳೆದ ಹಲವು ವರ್ಷಗಳಿಂದ ವಿದ್ಯಾಕ್ಷೇತ್ರದಲ್ಲಿ ತನ್ನದೇ
Website Design and Development By ❤ Serverhug Web Solutions