
ಅವಿರೋಧವಾಗಿ ಆಯ್ಕೆ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ ಟಿ ಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಐದು ವರ್ಷದ ಅವಧಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಒಟ್ಟು ನಾಲ್ಕು ಜನ ಅಭ್ಯರ್ಥಿಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ ಟಿ ಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಐದು ವರ್ಷದ ಅವಧಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಒಟ್ಟು ನಾಲ್ಕು ಜನ ಅಭ್ಯರ್ಥಿಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 06 ನೇ ಅಧಿವೇಶನ 03 ನೇ ಮಾರ್ಚ್ 2025 ರಿಂದ 21 ನೇ ಮಾರ್ಚ್ 2025 ರವರೆಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌದ ಅಧಿವೇಶನದಲ್ಲಿ ಇಂದು ಸನ್ಮಾನ್ಯ

ನಾನಾ ಕುಚೋದ್ಯ ಕುಹಕಗಳ ನಡುವೆಯೂಬರೋಬ್ಬರಿ ಅರವತ್ತಾರು ಕೋಟಿ ಜನರನ್ನು ಆಕರ್ಷಿಸಿ ತನ್ನೆಡೆ ಸೆಳೆದುಕೊಂಡಿದ್ದು ಸಾಧನೆಯೇ ಸೈ. ನಲವತ್ತು ಕೋಟಿ ಎಂದು ನಿರೀಕ್ಷಿಸಿದ್ದು ಅರವತ್ತಾರು ಕೋಟಿಗೂ ಮೀರಿ ಬಂದದ್ದು ಹೇಗೆ?ಇಷ್ಟೊಂದು ಜನ ಮುಗಿಬಿದ್ದು ಬರಲು ಕಾರಣ

ಬೆಂಗಳೂರು: ಕನಸು ಡಿಜಿಟಲ್ ಸಲ್ಯೂಷನ್ ಬೆಂಗಳೂರು ಹಾಗೂ ಅನ್ನಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್ ಬೆಳಗಾವಿ ಇವರ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಭಾನುವಾರ ನಡೆದ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ 2025 ಪ್ರಶಸ್ತಿ

ಬಾಗಲಕೋಟೆ : ಸಮುದಾಯದ ಸಹಭಾಗಿತ್ವದಿಂದ ಮಾತ್ರ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ನಿವೃತ್ತ ಶಿಕ್ಷಕ ಗೂಳನಗೌಡ ಪಾಟೀಲ ಅಭಿಪ್ರಾಯ ಪಟ್ಟರು. ಅವರು ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25

ಶಿವಮೊಗ್ಗ : ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ

ವಿಜಯಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಿಸಿ ಟ್ರಸ್ಟ್ ಬಸವನಬಾಗೇವಾಡಿ ಹಾಗೂ ಪಶು ಆಸ್ಪತ್ರೆ ಮನಗೂಳಿ ಇವರಿಂದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ರೈತ ಕ್ಷೇತ್ರ ಪಾಠಶಾಲೆ
ವಿಶ್ವಾಸ ತುಂಬಿರಲಿನೋವಿನ ಸಂಗತಿಗೆತಟ್ಟನೆ ನಾ ಖುಷಿಗೆಬೇಡುವೆ ದಿನವು ನಾ ಸುಂದರ ಬೆಟ್ಟದಿಂದಸಹ್ಯಾದ್ರಿ ಪರ್ವತವುಸಹ ಆಕರ್ಷಕವುಸೃಷ್ಟಿಕರ್ತನ ಗರಿಮೆ ತನುವಿನ ಮನವಿತ್ವರಿತ ಹಂಬಲದಮನವು ಆ ಪುಷ್ಪದಪುಷ್ಪಾರ್ಚನೆ ಸಲ್ಲಿಸಿ ಡಿಂಡಿಮ ಬಾರಿಸುವುದಿನವು ಕನ್ನಡಕ್ಕೆನೀ ಮರುಗುವುದೇಕ್ಕೆಅಕ್ಷರದ ತೋರಣ

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿದ್ದ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಸಬಾ ಹೋಬಳಿ ಕಡಮಲಕುಂಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ದುರ್ಗಾದೇವಿ ದೇವಾಲಯದ ಪ್ರಾರಂಭೋತ್ಸವ ಹಾಗೂ ಪ್ರತಿಷ್ಠಾಪನೆ ಸಮಾರಂಭ ಗ್ರಾಮದ ಸರ್ವ ಸಮುದಾಯದವರ ಸಹಕಾರದೊಂದಿಗೆ ಭಕ್ತರ ಸಡಗರದ ಮಧ್ಯೆ ವಿಜೃಂಭಣೆಯಿಂದ ನೆರವೇರಿತು.ಕಳೆದ
Website Design and Development By ❤ Serverhug Web Solutions