
ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ 2025
ಚಾಮರಾಜನಗರ: RBI ಪ್ರಾಯೋಜಿತ ಕಾರ್ಯಕ್ರಮವಾದ 2025 ರ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮದ ಮೂಲಕ ಫೆಬ್ರವರಿ 24 ರಿಂದ ಫೆಬ್ರವರಿ 28 ರವರೆಗೆ ಹಣಕಾಸು ಸಾಕ್ಷರತೆ ಮತ್ತು ಮಹಿಳಾ ಸಮೃದ್ಧಿ ಧ್ಯೇಯ ವಾಕ್ಯದೊಂದಿಗೆ ಗುಂಡ್ಲುಪೇಟೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ: RBI ಪ್ರಾಯೋಜಿತ ಕಾರ್ಯಕ್ರಮವಾದ 2025 ರ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮದ ಮೂಲಕ ಫೆಬ್ರವರಿ 24 ರಿಂದ ಫೆಬ್ರವರಿ 28 ರವರೆಗೆ ಹಣಕಾಸು ಸಾಕ್ಷರತೆ ಮತ್ತು ಮಹಿಳಾ ಸಮೃದ್ಧಿ ಧ್ಯೇಯ ವಾಕ್ಯದೊಂದಿಗೆ ಗುಂಡ್ಲುಪೇಟೆ

ಗದಗ : ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯವೆಂದು ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬೆಳಗಾವಿ ವಿಭಾಗೀಯ ಸಂಚಾಲಕ ಸುರೇಶ ವಾಯ್.ಚಲವಾದಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳಾದ ರೈತಪರ, ಕನ್ನಡ ಪರ ಹಾಗೂ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು ರೈತರ ವಿವಿಧ ಬೇಡಿಕೆಗಳು ಮತ್ತು ನೆಟೆ ರೋಗ, ಬೆಳೆ ಪರಿಹಾರ ನೀಡುವ

ಚಾಮರಾಜನಗರ/ ಕೊಳ್ಳೇಗಾಲ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು

ಚಾಮರಾಜನಗರ/ ಹನೂರು :ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವಕ್ಕೆ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿಗಳು ಹಾಗೂ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ ನೀಡಿದರು. ಮಹಾರಥವನ್ನು ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು, ದೇಗುಲವನ್ನು

ರಂಜಾನ್ ಅಥವಾ ರಮದಾನ್ ಇಸ್ಲಾಮ್ ಕ್ಯಾಲೆಂಡರ್ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಂಜಾನ್ ಸಮಯದಲ್ಲಿ 30 ದಿನಗಳ ಕಾಲ ಉಪವಾಸ ನಡೆಯುತ್ತದೆ.ಇಸ್ಲಾಮಿನ ನಾಲ್ಕನೆಯ

ಬೀದರ್ : ಮಾ.5 ರಿಂದ 10 ರವರೆಗೆ ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಗೋರ ಬಂಜಾರ ಸಮುದಾಯದ ಜನ ಜಾಗೃತಿ ಹಾಗೂ ಜನಾಂದೋಲನ ರಥ ಯಾತ್ರೆ ಕೈಗೊಳ್ಳಲಾಗಿದೆ ಎಂದು ಸೇವಾನಗರತಾಂಡಾದ ಶಿವ

ಗ್ಯಾರಂಟಿ ಹೆಸರಿನಲ್ಲಿ ದಲಿತರಿಗೆ ಮೋಸ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿಜೆಪಿ ಬಳ್ಳಾರಿ ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ವರೆಗೂ ಕಾಂಗ್ರೆಸ್ ವಿರುದ್ಧ ಬಿಜೆಪಿಯವರು ಪ್ರತಿಭಟನೆಯನ್ನು ಮಾಡುತ್ತಾ ಹಾಗೂ ಕಾಂಗ್ರೆಸ್

ಕಲಬುರಗಿಯ ಜುರಿಜ್ ಕ್ಲಬ್ ನಲ್ಲಿ “ಜೀ ಕನ್ನಡ ಅಚೀವರ್ಸ್ ಪ್ರಶಸ್ತಿ”ಗೆ ಭಾಜನರಾದ ಪ್ರಯುಕ್ತ ಹುಟ್ಟು ಹೋರಾಟಗಾರರಾದ ಶ್ರೀ ಅರುಣಕುಮಾರ ಎಸ್. ಪಾಟೀಲ ಕೊಡಲಹಂಗರಗಾ ಅವರನ್ನು ಜೈ ಕ.ರ.ವೇದಿಕೆ ತಾಲೂಕು ಅಧ್ಯಕ್ಷರಾದ ಅಮರನಾಥ ಸಾಹು ಕುಳಗೇರಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ದಿ 01-03-2025 ರಂದು ಜಯ ಕರ್ನಾಟಕ ಸಂಘಟನೆ ಸಿಂದಗಿ ತಾಲೂಕಾ ಘಟಕದ ವತಿಯಿಂದ ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ
Website Design and Development By ❤ Serverhug Web Solutions