
ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ
ಬೀದರ ಜಿಲ್ಲೆ ಔರಾದ ತಾಲೂಕಿನ ಔರಾದ್ (ಬಿ.) ಗ್ರಾಮದಲ್ಲಿ ದಿನಾಂಕ 23.02.25 ರಿಂದ 27.02.25 ವರೆಗೆ ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದೆ ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ ಜಿಲ್ಲೆ ಔರಾದ ತಾಲೂಕಿನ ಔರಾದ್ (ಬಿ.) ಗ್ರಾಮದಲ್ಲಿ ದಿನಾಂಕ 23.02.25 ರಿಂದ 27.02.25 ವರೆಗೆ ಸುಕ್ಷೇತ್ರ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದೆ ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು

ಬೀದರ : ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಐವರು ಯಾತ್ರಿಕರು ದುರ್ಮರಣಕ್ಕೀಡಾಗಿರುವ ದುಃಖದ ಸುದ್ದಿ ಆಘಾತ ತಂದಿದೆ. ಈ

ದೆಹಲಿ : ಭಾರತೀಯ ದಿವ್ಯಾಂಗ ಎಂಪೋವೆರ್ಮೆಂಟ್ ಅಸೋಸಿಯೇಷನ್ (ನೋಂದಾಯಿತ) ಇದರ ಸ್ಥಾಪಕ ಅಧ್ಯಕ್ಷರಾದ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ದಿವ್ಯಾoಗ ವ್ಯಕ್ತಿಗಳ ಬಗೆಗಿನ ಕಾಳಜಿಗಾಗಿ ಹಾಗೂ ಅತ್ಯುತ್ತಮ ಸೇವೆಗಳಿಗಾಗಿ “2025 ರ ಪ್ರತಿಷ್ಠಿತ ಸಾಧನೆ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಗದೂರಿ ಗ್ರಾಮದಲ್ಲಿ ದಿನಾಂಕ 26.02.2025 ರಿಂದ 28.02.2025 ರವರೆಗೆ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಹಮ್ಮಿಕೊಂಡಿದ್ದು ಭಕ್ತಾದಿಗಳು ಈ ಜಾತ್ರೆಗೆ ಬಂದು ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಬಗದೂರಿ

ಬಾಗಲಕೋಟೆ/ಹುನಗುಂದ : ಬಾಗಲಕೋಟೆ ಜಿಲ್ಲಾ ಆಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಮುಧೋಳದ ರನ್ನ ಪ್ರತಿಷ್ಠಾನ ಇದೇ ತಿಂಗಳ ದಿ. 22, 23 ಮತ್ತು 24ರಂದು 2025 ರಂದು ಆಯೋಜಿಸಿರುವ ಕವಿ

ಬೆಂಗಳೂರು : ತ್ರಿಪುರವಾಸಿನಿ ಅರಮನೆ ಆವರಣದಲ್ಲಿ ದಿ: 20.02.2025 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ “ಸಮಾವೇಶ ಹಾಗೂ ಕಾರ್ಯಾಗಾರ” ಕಾರ್ಯಕ್ರಮ ಯಶಸ್ವಿಯಾಗಿರುತ್ತದೆ. ಈ ಕಾರ್ಯಾಗಾರದಲ್ಲಿ ಮಾನ್ಯ

ಬೆಳಗಾವಿ / ರಾಮದುರ್ಗ : ಹಿಂದು ಮುಸ್ಲಿಂ ಭಾವೈಕ್ಯದ ಸಂಕೇತವಾಗಿರುವ ಹಜರತ ಚಮ್ಮನಶಾವಲಿ ಬಾಬಾ ರವರ ಉರುಸು ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮಕ್ಕೆ ಕವ್ವಾಲಿ, (ಹಾಡುಗಳು)ಮೆರಗು ತಂದಿತು. ಈ ಕಾರ್ಯಕ್ರಮಕ್ಕೆ ರಾಮದುರ್ಗ ಶಾಸಕರಾದ ಅಶೋಕ ಪಟ್ಟಣ

ಮುನ್ನುಡಿ : ಪುಟಾಣಿ ಸಂಚಯ…( ಮಕ್ಕಳ ಕವನ ಸಂಕಲನ ) ಕವಯತ್ರಿಯವರು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕನ್ನಡದ ಪ್ರಥಮ ಶಾಸನವಾದ ಹಲ್ಮಿಡಿ ಗ್ರಾಮದ ಸಮೀಪವಿರುವ ನಾರಾಯಣಪುರ ಎಂಬ ಹಳ್ಳಿಯ ಆದರ್ಶ ದಂಪತಿಗಳಾದ ಲೋಕೇಶ್

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಮತಗಿಯ ಯುವ ಮುಖಂಡರಾದ ಹೊಳಬಸು ಶೆಟ್ಟರ ರವರು ನಿನ್ನೆ ಕಮತಗಿಯ ಹುಚ್ಚೇಶ್ವರ ಮಠಕ್ಕೆ ಭೇಟಿ ನೀಡಿ ಸಂಸ್ಥೆಯ ಪೂಜ್ಯರಾದ ಶ್ರೀ ಹೊಳೆಹುಚ್ಚೇಶ್ವರ ಮಹಾಸ್ವಾಮಿಗಳ ಪಟ್ಟಾಧಿಕಾರದ ರಜತ ಮಹೋತ್ಸವದ ನಿಮಿತ್ತ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳು ಮತ್ತು ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಇ-ಖಾತಾ ಮಾಡಿಕೊಳ್ಳಬೇಕು ಎಂದು ಪಟ್ಟಣದ ಸಾರ್ವಜನಿಕರಿಗೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ
Website Design and Development By ❤ Serverhug Web Solutions