
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909


ಮೈಸೂರು: ರಾಜ ವಂಶಸ್ಥರೂ, ಮಾಜಿ ಸಂಸದರೂ ಆದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಅನಂತಾನಂತ ಪ್ರಣಾಮಗಳನ್ನು ಸಲ್ಲಿಸಿದ್ದಾರೆ. ಮೈಸೂರಿನ ಯದುವಂಶದ ರಾಜ ಮನೆತನದ ಕೊಡುಗೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾ.ಪಂ ಉಪಾಧ್ಯಕ್ಷರಾಗಿ ಮಹಾದೇವಮ್ಮ ಅವಿರೋಧ ಆಯ್ಕೆಯಾದರು. 15 ಸದಸ್ಯರ ಬಲಾಬಲ ಹೊಂದಿರುವ ಗ್ರಾ.ಪಂ ಉಪಾಧ್ಯಕ್ಷ ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ ನಡೆದ ಚುನಾವಣೆಯಲ್ಲಿ ಮಹಾದೇವಮ್ಮ ಹೊರತು ಪಡಿಸಿ ಮತ್ಯಾರೂ

ಆಕಾಶ ಎತ್ತರಕ್ಕೆ ನಿಂತ ಕಲ್ಪವೃಕ್ಷವೇಮೋಡಗಳಿಗೆ ಮುತ್ತ ನಿಟ್ಟಿರುವೆಪಕ್ಷಿಗಳಿಗೆ ಆಶ್ರಯವ ನೀಡಿರುವೆರೈತರನ್ನು ಕೈ ಹಿಡಿದು ನಡೆಸಿರುವೆ ಕಲ್ಪವೃಕ್ಷದ ಎಳನೀರ ರುಚಿಯುಜನರ ಆರೋಗ್ಯಕ್ಕೆ ಬಲು ಹಿತವುದೇವರಿಗೆ ತಂಗಿನ ಕಾಯಿಯುಅಡುಗೆ ಮಾಡಲು ಚಟ್ನಿಯು ನಿನ್ನಿಂದ ಬಲು ಉಪಯೋಗವಿದೆಇದು ನಮ್ಮ

ವಿಜಯನಗರ : ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘದಿಂದ ಶ್ರೀಕ್ಷೇತ್ರ ಕೊಟ್ಟೂರಿನಲ್ಲಿ ಬಾಲ್ಬಾಕ್ಸ್ ಜೂಜಾಟ ನಿಷೇಧಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಅಮರೇಶ್ ಜಿ ಕೆ ಅವರಿಗೆ ಗುರುವಾರ ಮನವಿ ಪತ್ರ ನೀಡಿದರು.ವಿಜಯನಗರ ಜಿಲ್ಲೆ ವ್ಯಾಪ್ತಿಯ ಮತ್ತು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಮೂರು ಜನ ಸಿಬ್ಬಂದಿಗಳ ನೇಮಕ ಮಾಡಿಕೊಂಡ ಸಿಇಓ ಅವರನ್ನು ಅಮಾನತು ಮಾಡುವಂತೆ ಇಂದು ಕರ್ನಾಟಕ

ಕೊಪ್ಪಳ: ಡಣಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀಶೈಲ ಮಾಲಾಧಾರಿಗಳಿಂದ 20ನೇ ವರ್ಷದ ಅನ್ನದಾಸೋಹ ಕಾರ್ಯವು ಜರುಗಿತು.ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಬೆಳಗ್ಗೆಯಿಂದ ನಾನಾ ಬಗೆಯ ವಿಶೇಷ

ಧಾರವಾಡ: ಸ್ಪೀಕ್ ಫಾರ್ ಇಂಡಿಯಾ ಕರ್ನಾಟಕ ಎಡಿಷನ್ 2025 ರ ಜಿಲ್ಲಾ ಹಂತದ ಚರ್ಚಾ ಸ್ಪರ್ಧೆ ವೇದಿಕೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರವಾಡ ಜಿಲ್ಲೆಯ ಸಿಎಸ್ಐ ಕಾಲೇಜಿನಲ್ಲಿ 20-2-2025 ಗುರುವಾರದಂದು ಹಮ್ಮಿಕೊಂಡಿದ್ದ ಅಂತರ್

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಾಗೂ ಆಲಮೇಲ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಎರಡನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕರಾದ ರಮೇಶ್ ಬೂಸನೂರ್ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಯನ್ನು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿರ್ಮಾಣಗೊಂಡಿದ್ದ ಹಿಂದುಳಿದ ವರ್ಗಗಳ ಇಲಾಖೆಯ ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಸತಿ ನಿಲಯಗಳನ್ನು ಎನ್ ಟಿ ಶ್ರೀನಿವಾಸ್ ಅವರು
Website Design and Development By ❤ Serverhug Web Solutions