
ಸಿಇಟಿ ಕೀ ಉತ್ತರ ಪ್ರಕಟ: ಕೆಇಎ
ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಗುರುವಾರ ಮುಗಿದಿದ್ದು, ಶುಕ್ರವಾರವೇ ಎಲ್ಲ ನಾಲ್ಕು ವಿಷಯಗಳ 16 ವರ್ಷನ್ಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಭೌತವಿಜ್ಞಾನ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಗುರುವಾರ ಮುಗಿದಿದ್ದು, ಶುಕ್ರವಾರವೇ ಎಲ್ಲ ನಾಲ್ಕು ವಿಷಯಗಳ 16 ವರ್ಷನ್ಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಭೌತವಿಜ್ಞಾನ,

ಬೀದರ್ : ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಒಂದಾಗಿನಿಂದ 50ಕ್ಕಿಂತ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ದೂರಿದ್ದಾರೆ.ನಿನ್ನೆ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಪ್ರಥಮ ದರ್ಜೆ ಕಾಲೇಜು (ಡಿಗ್ರಿ ಕಾಲೇಜ್) ಮೈದಾನದಲ್ಲಿ ಕಂಪ್ಲಿ ರಂಜಾನ್ ಕ್ರಿಕೆಟ್ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ಜರುಗಿತು. ಕಂಪ್ಲಿ ರಂಜಾನ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ತೆರೆಬಿದ್ದಿದೆ.

೧ ”.ಜೀವನ ಮೌಲ್ಯ” ತಾಯಿ ಇಲ್ಲದ ಮನೆ, ತಂದೆ ಇರದ ಬದುಕು.ನೆರೆ ಇಲ್ಲದ ಜೀವನ, ಗುರುವಿಲ್ಲದ ಶಿಕ್ಷಣ.ಬಂಧು-ಬಳಗ ವಿರದ ಈ ಬದುಕು ವ್ರ್ಥ ಗುರು ಕುಂಬಾರ ಗುಂಡಯ್ಯ. ೨. “ಜಾತ್ರೆ” ಯಾತ್ರೆಗೆ ಕಾಶಿ, ಭಕ್ತಿಗೆ

ಪುಸ್ತಕದ ಹೆಸರು : ಕಾವ್ಯ ಕಲ್ಪ ವಲ್ಲರಿಕವನ ಸಂಕಲನ ಕವಿ: ಶ್ರೀ ಕೊಟ್ರೇಶ ಜವಳಿ, ಪ್ರಕಟವಾದ ವರ್ಷ. ೨೦೨೪. ಪ್ರಕಾಶನ : ಶೋಭಾ ಪ್ರಕಾಶನ, ಹೂವಿನ ಹಡಗಲಿ. “ಸತ್ವ ಪೂರ್ಣ, ಮತ್ತು ಅರ್ಥ ಪೂರ್ಣ

ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ : ಶ್ರೀಗಳು ಕೊಪ್ಪಳ/ ಯಲಬುರ್ಗಾ: ಬಡವರ ಪಾಲಿಗೆ ಸಾಮೂಹಿಕ ವಿವಾಹಗಳು ವರದಾನವಾಗಿವೆ, ಇದರಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿದೆ ಎಂದು ಬಸವಲಿಂಗೇಶ್ವರ ಸ್ವಾಮೀಜಿ ಅವರು ತಾಲೂಕಿನ ಕರಮುಡಿ

ಬಳ್ಳಾರಿ / ಕಂಪ್ಲಿ : ಹಿಂಗಾರು ಜೋಳ ಖರೀದಿಯ ಗರೀಷ್ಟ ಮಿತಿಯನ್ನು ಹೆಚ್ಚಿಸುವಂತೆ ಮಾನ್ಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ ಇವರು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ

ಬಳ್ಳಾರಿ / ಕಂಪ್ಲಿ : ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿದ್ದು, ಪ್ರತಿಯೊಬ್ಬರೂ ಮಾನವೀಯ ನೆಲೆಗಟ್ಟಿನಲ್ಲಿ ಬದುಕನ್ನು ರೂಪಿಸಿಕೊಳ್ಳಲು ಮಠಗಳ ಪರಂಪರೆಯೊಂದಿಗೆ ಒಡನಾಟಗಳನ್ನು ಹೊಂದಬೇಕೆಂದು ಜಿಲ್ಲೆಯ ಹಿರಿಯ ಪತ್ರಕರ್ತರಾದ ಶಶಿಧರ ಮೇಟಿ ತಿಳಿಸಿದರು.ಅವರು ಕಂಪ್ಲಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನಲ್ಲಿ ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ಶಾಲೆಗಳ ಮುಖ್ಯಗುರುಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮಾಡಳಿತಾಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುವುದು ಎಂದು ಬಳ್ಳಾರಿ ರೀಡ್ಸ್ ಸಂಸ್ಥೆಯ

ಶಿವಮೊಗ್ಗ: ನಾನು ಕೆನರಾ ಬ್ಯಾಂಕಿನ ಶಿವಮೊಗ್ಗ ಮುಖ್ಯ ಶಾಖೆಯಲ್ಲಿ ದುಡಿಯುತ್ತಿದ್ದಾಗ ಅವರು ನನ್ನ ಹತ್ತಿರ ಬಂದಿದ್ದರು. ಅವರ ತಂದೆ ಶ್ರೀ ನರಸಿಂಹಮೂರ್ತಿ ಅಯ್ಯಂಗಾರರು ವಿಶ್ವ ಹಿಂದು ಪರಿಷತ್ ದಕ್ಷಿಣ ಪ್ರಾಂತ ಪ್ರಮುಖರಾಗಿದ್ದರು. ಅವರ ಪ್ರೇರಣೆಯಿಂದ
Website Design and Development By ❤ Serverhug Web Solutions