
ಬಸವೇಶ್ವರ ಜಯಂತಿ ಪ್ರಯುಕ್ತ ಭಿತ್ತಿ ಪತ್ರ ಬಿಡುಗಡೆ
ಯಾದಗಿರಿ/ ಶಹಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಾಗೂ ಯುವ ಘಟಕದ ವತಿಯಿಂದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮ ಮತ್ತು ನೂತನ ಯುವ ಘಟಕದ ಅಧ್ಯಕ್ಷರ ವತಿಯಿಂದ ಹಾಗೂ ಪದಾಧಿಕಾರಿಗಳ ಘೋಷಣೆಯನ್ನು ಹಮ್ಮಿಕೊಂಡಿದೆ.ಹಾಗಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ ಶಹಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಾಗೂ ಯುವ ಘಟಕದ ವತಿಯಿಂದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮ ಮತ್ತು ನೂತನ ಯುವ ಘಟಕದ ಅಧ್ಯಕ್ಷರ ವತಿಯಿಂದ ಹಾಗೂ ಪದಾಧಿಕಾರಿಗಳ ಘೋಷಣೆಯನ್ನು ಹಮ್ಮಿಕೊಂಡಿದೆ.ಹಾಗಾಗಿ

೧.ಪ್ರಾಣಿಗಳ ಹಿಂಸಿಸಿಪ್ರಾಣಾಯಾಮವಮಾಡಿದರೇನು ಪ್ರಯೋಜನವಯ್ಯ!ಒಲ್ಲದ ದೇವರುಗಳಿಗೆಕುರಿ,ಕೋಳಿ,ಕೋಣಗಳಬಲಿ ಕೊಟ್ಟರೇನು ಪ್ರಯೋಜನವಯ್ಯ..!ಇಂಥ ಮನುಜ ಪ್ರಾಣಿಗಳನೇನೆಂಬೆ ಶಿವ ಶಿವಾ! ೨.ಕಾಯವನು ದಂಡಿಸಿಕಾಯಕವ ಮಾಡಿಕೈಲಾಸವನು ಕಾಣಿರೆಂದರು,ಬಸವಾದಿ ಪ್ರಮಥರು,ಕಾಯವನು ದಂಡಿಸದೇಕೈಲಾಸ ಬಯಸುತಿಹರುಆಧುನಿಕರು ಎಂದ ಶಿವ ಶಿವಾ! ೩.ನೋಡಿ ನೋಡಿ ಸಾಕಾಗಿದೆಅಯ್ಯ,ಈ ಸಮಾಜದ ಜನರನಡೆ

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಂದುಹಾಕಿದ ದುಷ್ಕರ್ಮಿಯನ್ನು ಎನ್ ಕೌಂಟರ್ ನಲ್ಲಿ ಕೊಂದು ಹಾಕಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶ್ರೀ ಸರ್ವಜ್ಞ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷರು ಸಂಗಮೇಶ ಕುಂಬಾರ

ಬೆಂಗಳೂರು: ಉಡುಪಿಯ ‘ರಾಗ ಧನ’ ಕಲಾ ಸಂಸ್ಥೆಯವರು, ಪ್ರಸಿದ್ಧ ಪತ್ರಕರ್ತರು- ಸಂಪಾದಕರು ಆಗಿದ್ದ ಕಲಾವಿಹಾರಿ ಶ್ರೀ ಎ. ಈಶ್ವರಯ್ಯನವರ ಸಂಸ್ಮರಣಾರ್ಥವಾಗಿ ಖ್ಯಾತ ರಂಗ ಕರ್ಮಿ, ಲೇಖಕಿ, ಕಾದಂಬರಿಗಾರ್ತಿ ಶ್ರೀಮತಿ ವೈ ಕೆ ಸಂಧ್ಯಾ ಶರ್ಮ

ಬಾಗಲಕೋಟೆ :ಮೇ 01 ರಂದು ರಬಕವಿ ನಗರದ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಕಾಯಕ ಯೋಗಿ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಪರಿಷತ್ತಿನ ಜಿಲ್ಲಾ

ಶಿವಮೊಗ್ಗ ನಗರದ ಹೃದಯಭಾಗದ ನೆಹರು ರಸ್ತೆಗೆ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಅಲ್ಲಿನ ನೆಹರು ರಸ್ತೆ ವರ್ತಕರ ಸಂಘದ ಸದಸ್ಯರೊಂದಿಗೆ ವಿಶೇಷ ಸಭೆ ನಡೆಸಿದರು.ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳ

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸ ಬಸ್ ನಿಲ್ದಾಣ ಹತ್ತಿರ ಇರುವ ಮೈಕಲ್ ಜಾಕ್ಸನ್ ಡ್ಯಾನ್ಸ್ ಸ್ಕೂಲ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.ಡ್ಯಾನ್ಸ್ ಮಾಸ್ಟರ್ ಮುನ್ನಾ ಮಾತನಾಡಿ 1891ರಲ್ಲಿ ಜನಿಸಿದ

ಬಳ್ಳಾರಿ / ಕಂಪ್ಲಿ : ದೇಶದ ಎಲ್ಲಾ ನಾಗರಿಕರಿಗೆ ಸ್ವಾತಂತ್ರ್ಯ, ಸಮಾನತೆಯಿಂದ ಬದುಕಲು ಸಂವಿಧಾನ ಮೂಲಕ ಸುಭದ್ರವಾದ ಬುನಾದಿ ಹಾಕಿಕೊಟ್ಟ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ಡಾ. ಎಪಿಜೆ

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಕಂಪ್ಲಿ ತಾಲೂಕು ತಹಶೀಲ್ದಾರರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ರೈತರು

ಬಳ್ಳಾರಿ / ಕಂಪ್ಲಿ : ನಿವೇದಿತಾ ಆಂಗ್ಲ ಮಾಧ್ಯಮ ಶಾಲೆ ಕಂಪ್ಲಿಯಲ್ಲಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮುಖ್ಯ ಗುರುಗಳು ಹೆಚ್.
Website Design and Development By ❤ Serverhug Web Solutions