
ವನಸಿರಿ ಫೌಂಡೇಷನ್ ನಿಂದ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅಭಿಯಾನ ಪ್ರಾರಂಭ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ 3ನೇ ಮೇಲ್ ಕ್ಯಾಂಪ್ ನಲ್ಲಿ ವನಸಿರಿ ಫೌಂಡೇಷನ್ (ರಿ). ರಾಯಚೂರು ಹಾಗೂ ನಿಸರ್ಗ ಯುಕೋ ಕ್ಲಬ್ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಪ್ರಾಣಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ 3ನೇ ಮೇಲ್ ಕ್ಯಾಂಪ್ ನಲ್ಲಿ ವನಸಿರಿ ಫೌಂಡೇಷನ್ (ರಿ). ರಾಯಚೂರು ಹಾಗೂ ನಿಸರ್ಗ ಯುಕೋ ಕ್ಲಬ್ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಪ್ರಾಣಿ

ಕೊಪ್ಪಳ: ಶ್ರೀ ಚನ್ನಬಸವ ಸ್ವಾಮಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಂಗಾವತಿ ವಿಶ್ವ ರತ್ನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ.) ಹೊಸಳ್ಳಿ ಶ್ರೀ ಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ದಿ. 16 ಫೆಬ್ರುವರಿ

ಬಾಗಲಕೋಟೆ :ಹುನಗುಂದ ತಾಲೂಕಿನ ಬನಹಟ್ಟಿಯ ಶ್ರೀ ಗ್ರಾಮ ದೇವತೆ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವದ ನಿಮಿತ್ಯ 15.02.2025 ರ ಶನಿವಾರದಂದು ಅಭಿಷೇಕ ಸುಮಂಗಲೆಯರಿಂದ ಕುಂಭ ಮೆರವಣಿಗೆ ಸಾಮೂಹಿಕ ವಿವಾಹ ಉಚ್ಛಯ್ಯನ ಮಹೋತ್ಸವ ಹಾಗೂ ಸನ್ಮಾನ ಸಮಾರಂಭ

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನಕೆರೂರ ಗ್ರಾಮದಲ್ಲಿ ಪವಿತ್ರವಾದ ಹಜ್ ಮೆಕ್ಕಾ ಮದೀನ ಯಾತ್ರೆಯನ್ನು ಮುಗಿಸಿಕೊಂಡು ಬಂದ ಕೆರೂರಿನ ಮುಸ್ಲಿಂ ಬಾಂಧವರನ್ನು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಎಸ್ , ಹೊಸ ಗೌಡ್ರ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಇಂದು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಿಣಜಗಿ ಕ್ಲಸ್ಟರ್ ಮಟ್ಟದ FNM ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮವನ್ನು ತಾಯಿ ವಿದ್ಯಾ ಸರಸ್ವತಿ ಫೋಟೋಗೆ

ಚಾಮರಾಜನಗರ/ ಹನೂರು: ಆದಿವಾಸಿ ಸಮುದಾಯದ ಜನತೆಯ ಕಲ್ಯಾಣಕ್ಕೆ ಸಿದ್ದು ಆವಾಸ್ ಯೋಜನೆಯಡಿ ಜಿಲ್ಲೆಗೆ 3 ಸಾವಿರ ವಸತಿ ಅನುಕೂಲ ದೊರೆತಿದ್ದು ಅತಿ ಹೆಚ್ಚು ಹಾಡಿಗಳನ್ನು ಹೊಂದಿರುವ ಹನೂರು ವ್ಯಾಪ್ತಿಗೆ 1248 ವಸತಿಗಳನ್ನು ನೀಡಲಾಗಿದೆ ಎಂದು

ಕಲಬುರಗಿ: ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರಕಾರಿ ಕೆಲಸದಲ್ಲಿ ಇದ್ದು, ಗುರತಿನ ಚೀಟಿ ಹಾಕಿಕೊಂಡು ಪ್ರತಿಭಟನೆ ಮಾಡಿರುವುದು ಕಾನೂನು ಬಾಹಿರವಾಗಿದ್ದು, ಸದರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕೂಡಲೇ ಆಮಾನತ್ತು ಮಾಡಬೇಕು ಎಂದು ಕಲ್ಯಾಣ

ರಾಯಚೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುತ್ತಾ ಬಂದಿರುವ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ (ರಿ.) ಯು ನಾಡಿನ ಜನರನ್ನು ಸಬಲೀಕರಣ ಕಾರ್ಯದಲ್ಲೂ ನಿರತವಾಗಿದೆ. ಜನರಿಗೆ ಅವರ ಹಕ್ಕುಗಳು ಮತ್ತು ಕಾನೂನನ್ನು ತಮ್ಮ ಸಂವಿಧಾನಬದ್ಧ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕ್ಲಸ್ಟರ್ ವ್ಯಾಪ್ತಿಯ ಹುಳಿಗೆರೆ ಶಾಲೆಯಲ್ಲಿ 2024 2025 ನೇ ಸಾಲಿನ ಕಲಿಕಾ ಹಬ್ಬ ಆಚರಣೆ.ಕರ್ಣಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಕ್ಷೇತ್ರ ಸಮನ್ವಯ

ನನ್ನ ಅಮ್ಮ ತುಂಬು ಕುಟುಂಬದ ತೇರಎಳೆಯುತ್ತಿರುವ ತ್ಯಾಗಮಯಿ.ಕಷ್ಟವ ತಾನು ಉಂಡು ಸುಖವ ನಮಗೆ ಉಣಬಡಿಸಿದವಳು. ನಯವಾಗಿ ತಿದ್ದಿ ತೀಡಿದವಳು. ಸಂಸ್ಕಾರ ಬಿತ್ತಿ ಬೆಳೆಸಿ ಕಷ್ಟಕ್ಕೆ ಅಂಜದೆ ಮುನ್ನುಗಲು ಕಲಿಸಿರುವಳು. ಇದ್ದದ್ದರಲ್ಲೇ ಹಂಚಿತಿನ್ನುವುದ ಕಲಿಸಿದಳು. ಮೆಟ್ಟಿದ
Website Design and Development By ❤ Serverhug Web Solutions