
ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯ ಶ್ಲಾಘನೀಯ ಅಗಸಿಮನಿ
ಗದಗ- ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯ ಶ್ಲಾಘನೀಯವೆಂದು ಮಾಜಿ ತಾಲೂಕ ಪಂಚಾಯತ್ ಸದಸ್ಯ ಎಸ್. ಎಸ್. ಅಗಸಿಮನಿ ಹೇಳಿದರು.ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬಳಗಾನೂರ ಇವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ- ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ನ ಕಾರ್ಯ ಶ್ಲಾಘನೀಯವೆಂದು ಮಾಜಿ ತಾಲೂಕ ಪಂಚಾಯತ್ ಸದಸ್ಯ ಎಸ್. ಎಸ್. ಅಗಸಿಮನಿ ಹೇಳಿದರು.ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಬಳಗಾನೂರ ಇವರ

ಕನ್ನಡ ರಂಗಭೂಮಿಯೊಂದಿಗೆನಂಟನ್ನು ಬೆಳೆಸಿಕೊಂಡು, ಕನ್ನಡ ಚಿತ್ರರಂಗದ ಬಹುತೇಕ ನಾಯಕ ನಟರ ಚಿತ್ರಗಳಲ್ಲಿ ,ಆರಂಭದಲ್ಲಿ, ಸಣ್ಣ ಪುಟ್ಟ, ಪಾತ್ರಗಳಲ್ಲಿ ಅಭಿನಯಿಸಿ,ನಂತರ ಹಾಸ್ಯ ಪಾತ್ರಗಳ ಮೂಲಕ, ಸಿನಿಪ್ರಿಯರ ಮನಗೆದ್ದು ತಮ್ಮ ಛಾಪನ್ನು ಮೂಡಿಸಿದ್ದ ಬ್ಯಾಂಕ್ ಜನಾರ್ಧನ ಅವರು

ಬಂದರು ಅವರು,ದಾರಿ ಬಿಡಿ,ದಲಿತರು ಅವರು,ದಾರಿ ಕೊಡಿ ಅವಮಾನ,ಅಪಮಾನಗಳೆರಡೂ,ಹೊಸದಲ್ಲ ನಮಗೆ,ನಮ್ಮ ನೋಯಿಸುವುದೇಕೆಲಸ ನಿಮಗೆ,ಶಿಕ್ಷಣವ ಪಡೆದರೂಸೌಲಭ್ಯ ವಂಚಿತರು ನಾವು,ಸಂಘಟಿತರಾದರೂ ಹೋರಾಟದ ಕಿಚ್ಚು ಹಚ್ಚದವರು,ಸಂವಿಧಾನ ಶಿಲ್ಪಿಗೆಅಪಮಾನದ ಸಂಕೋಲೆತೊಡಿಸಿದವರು,ನಾವು,ನಾವು ದಲಿತರು,ನಾವು ಶೋಷಿತರುನಾವು ದಮನಿತರು,ಧ್ವನಿಯ ಕಳಕೊಂಡವರುಸಿಟ್ಟು, ಸೆಡವುಗಳಿಗೆ ಉತ್ತಮಉದಾಹರಣೆಯಾದವರು ! ದಲಿತ

ಹಂಪಿಯ ಘಟಿಕೋತ್ಸವ ಸಮಾರಂಭದಲ್ಲಿಡಾಕ್ಟರೇಟ್ ಪದವಿ ಪಡೆದ ಸಂದರ್ಭದಲ್ಲಿ… ಮಹಾಂತೇಶ ನೆಲಾಗಣಿ ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದವರು. ಈ ಗ್ರಾಮದ ಬಸಪ್ಪ ಮತ್ತು ಕಲ್ಲಮ್ಮ ದಂಪತಿಗಳ ಐದು ಜನ ಮಕ್ಕಳಲ್ಲಿ ಕೊನೆಯ

ಬಾಗಲಕೋಟೆ : ಭಾರತಾಂಬೆಯ ಸೇವೆಯನ್ನು ಗಡಿಯನ್ನು ಕಾಯುವುದರ ಮೂಲಕ ಮಾಡಿರುವ ಮತ್ತು ಮಾಡುತ್ತಿರುವ ಸೈನಿಕರು ಭಾರತಾಂಬೆಯ ಹೆಮ್ಮೆಯ ನಿಜವಾದ ಸುಪುತ್ರರು ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಪಿಎಚ್ ಪೂಜಾರ್ ಹೇಳಿದರು ಅವರು, ಜಿಲ್ಲೆಯ

ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪಂಪಣ್ಣ ಸಜ್ಜನರವರು ಹಾಗೂ ಮಹಾಂತೇಶ ಸಿ. ಮಠರವರು ಪಿ ಯು ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಬಸವರಾಜ ವಿ ಶಿಂಪಿಯವರನ್ನು ಸನ್ಮಾನಿಸುತ್ತಿರುವುದು. ಬಾಗಲಕೋಟೆ : ಜಿಲ್ಲೆಯ ಇಲಕಲ್ಲ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲುಕಿನ ಹಡಗಲಿ ಗ್ರಾಮದ ಲಿಂ. ರುದ್ರಮುನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವವು ಸಕಲ ವಾದ್ಯ ಮೇಳದೊಂದಿಗೆ ವಿಜೃಂಭಣೆಯಿಂದ ನಡೆಯಿತು.ಅಂದು ಗಂಗೂರ ಭದ್ರಶೆಟ್ಟಿರವರ ಮನೆತನದ ಹಾಗೂ ದೈವದವರಿಂದ ಕಳಸ, ಹಿರೇಮಳಗಾಂವಿ ದೈವದವರಿಂದ

ಜಾತಿ ಜನಗಣತಿ ಮೂಲಕ ಮತ್ತೊಮ್ಮೆ ಹಡಪದ ಅಪ್ಪಣ್ಣ ಸಮಾಜವನ್ನೇ ಮೂಲೆ ಗುಂಪು ಮಾಡಿದ ಈ ವರದಿಗೆ ತೀವ್ರ ವಿರೋಧ : ಡಾ. ಎಂ ಬಿ ಹಡಪದ ಸುಗೂರ ಎನ್ ವರದಿಯನ್ನು ಒಪ್ಪಿದರೆ ಹಡಪದ ಅಪ್ಪಣ್ಣ

ಬಳ್ಳಾರಿ / ಕಂಪ್ಲಿ : ಪಟ್ಟಣದ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 4 ನೇ ದಿನದ ಶಿಬಿರದಲ್ಲಿ ವಿಶೇಷವಾಗಿ ಬೆಳಿಗ್ಗೆ 7-30 ಕ್ಕೆ ದ್ವಜಾರೋಹಣದೊಂದಿಗೆ ಆರಂಭಗೊಂಡು. ಕಂಪ್ಲಿ – ಕೋಟೆಯ

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಶಕಲಾತಪಲ್ಲಿ ಗ್ರಾಮ ದೇವತೆ ಪಾತುರು ಯಲ್ಲಮ್ಮ ದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯಿತು.ಏ.13 ಶಕಲಾತಪಲ್ಲಿ ಪಾತುರು ಯಲ್ಲಮ್ಮ ದೇವಿಯ ಗುಡಿಗೆ ಜನರು ತಲೆಯ ಮೇಲೆ ಕುಂಭ ಹೊತ್ತು, ತಾಯಿ ಯಲ್ಲಮ್ಮಗೆ
Website Design and Development By ❤ Serverhug Web Solutions