
ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ
ಬಳ್ಳಾರಿ/ಕಂಪ್ಲಿ : ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನಾಳೆ ದಿ. 12.4. 2025 ಶನಿವಾರರಂದು ಬೆಳಿಗ್ಗೆ 9:00 ಗಂಟೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ಕಂಪ್ಲಿ : ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನಾಳೆ ದಿ. 12.4. 2025 ಶನಿವಾರರಂದು ಬೆಳಿಗ್ಗೆ 9:00 ಗಂಟೆಗೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಜಗಜ್ಯೋತಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ಸಾಮೂಹಿಕ ವಿವಾಹ ಪ್ರಯುಕ್ತ ನವ ವಧುವರರಿಗೆ ಉಡಿಯನ್ನು ತುಂಬಿ ಉಡುಗೊರೆಯಾಗಿ ಪ್ಯಾಂಟ್

ವಿಜಯನಗರ / ಹೊಸಪೇಟೆ : ಹಜ್ ಆಧ್ಯಾತ್ಮಿಕ ಪ್ರಯಾಣ ಮಾತ್ರವಲ್ಲ ಅದು ಶ್ರದ್ಧೆ, ಸಹನೆ, ಕಾಳಜಿ ಮತ್ತು ಸಹಜೀವನದ ಪಾಠ ಕಲಿಸುತ್ತದೆ ವಿವಿಧ ಧರ್ಮಗಳ ಆಚಾರ ವಿಚಾರಗಳು ಬೇರೆಯಾಗಿದ್ದರೂ ಎಲ್ಲಾ ಧರ್ಮಗಳ ಸಾರ ಒಂದೇ

ಬಳ್ಳಾರಿ : ಮಹಾವೀರ ಜಯಂತಿ ಕೇವಲ ಧಾರ್ಮಿಕ ಹಬ್ಬವಲ್ಲ ಬದಲಾಗಿ ಕರುಣೆ, ನೈತಿಕತೆ, ಮತ್ತು ಭೌತಿಕತೆಯಿಂದ ಜೀವನವನ್ನು ನಡೆಸಲು ಕಲಿಸುತ್ತದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಬುಧವಾರ ದಿನಾಂಕ 9.4.2025 ರಿಂದ ಗುರುವಾರ 24. 4. 2025 ರವರೆಗೆ ರ ವರೆಗೆ ಜಾತ್ರೆ ಕಾರ್ಯಕ್ರಮ ನಡೆಯುತ್ತದೆ. ದಿ. 09.04.2025

ಬಳ್ಳಾರಿ : ಕಂಪ್ಲಿ : ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರ ಆದರ್ಶ, ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಇಲ್ಲಿಯ ಜೈನ ಸಮುದಾಯದ ಶಾಂತಿಲಾಲ್ ಬಾಲಾರ್ ಹೇಳಿದರು.ಪಟ್ಟಣದಲ್ಲಿ ಗುರುವಾರ ಮಹಾವೀರ ಜಯಂತಿ ಅಂಗವಾಗಿ ಜೈನ

ಬಳ್ಳಾರಿ / ಕಂಪ್ಲಿ : ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿರುವ ವಿನೂತನ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ

ವಿಜಯನಗರ / ಹೊಸಪೇಟೆ : ಮೂರು ರಾಜ್ಯಗಳ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ (ತುಂಗಭದ್ರಾ ಅಣೆಕಟ್ಟು) ಜಲಕಂಟಕ ಎದುರಾಗಿದ್ದು, ಜಲಾಶಯದ ನೀರು ಸಂಪೂರ್ಣ ಮಲಿನವಾಗಿ, ಹಸಿರು ಬಣ್ಣಕ್ಕೆ (ಹಸಿರು ಬಣ್ಣ) ತಿರುಗಿದೆ.ಇದೇ ಹಸಿರು ಬಣ್ಣಕ್ಕೆ ತಿರುಗಿದ,

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಇಂದು ಮಹಿಳಾ ದಿನಾಚರಣೆ ಅಂಗವಾಗಿ ಗುಡೆಕೋಟೆ ಹೋಬಳಿಯ ಗರ್ಭಿಣಿ ತಾಯಿಯಂದರಿಗೆ ಇಂದು ಮಾನ್ಯ ಕೂಡ್ಲಿಗಿ ಜನಪ್ರಿಯ ಶಾಸಕರಾದಂತಹ ಡಾಕ್ಟರ್ ಎನ್ ಟಿ ಶ್ರೀನಿವಾಸ್ ಅವರ ಹುಟ್ಟೂರಲ್ಲಿಯೇ

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಇಂದು ಹನೂರು ಪಟ್ಟಣ
Website Design and Development By ❤ Serverhug Web Solutions