
ಕೆನರಾ ಬ್ಯಾಂಕಿನ ಸಿಎಸ್ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಶಾಲೆಗೆ ಪರಿಕರಗಳ ವಿತರಣೆ
ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಸರಕಾರಿ ಶತಮಾನ ಶಾಲೆಗೆ ಸ್ಥಳೀಯ ಕೆನರಾ ಬ್ಯಾಂಕಿನ 2024 25 ನೇ ಸಾಲಿನ ಸಿ ಎಸ್ ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಎರಡು ಬ್ಯೂರೋ ವಿತರಣೆ ಮಾಡಲಾಯಿತು.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಸರಕಾರಿ ಶತಮಾನ ಶಾಲೆಗೆ ಸ್ಥಳೀಯ ಕೆನರಾ ಬ್ಯಾಂಕಿನ 2024 25 ನೇ ಸಾಲಿನ ಸಿ ಎಸ್ ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಎರಡು ಬ್ಯೂರೋ ವಿತರಣೆ ಮಾಡಲಾಯಿತು.ಈ

ಬೆಳಗಾವಿ ಜಿಲ್ಲೆಯ ಹಿರಿಯ ಸಾಹಿತಿಗಳು ಹಾಗೂ ಶಿಕ್ಷಕರಾದ ಸ೦ಜಯ ಕುರಣೆಯವರು ಕನ್ನಡ ಸಾರಸ್ವತ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ನೀಡುತ್ತಿದ್ದಾರೆ ಕೂಡಾ 17 ಕೃತಿ ರಚನೆ ಮಾಡಿರುವ ಕುರಣೆಯವರು ಗಡಿ ಭಾಗದ ಕನ್ನಡ ಬೆಳವಣಿಗೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ನಡೆದ ಭಗವಾನ್ ಮಹಾವೀರರ ಜನ್ಮ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಜೈನ ಮುಖಂಡರಾದ ರಾಜೇಂದ್ರ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಚೌಡಾಪುರ ಗ್ರಾಮದಲ್ಲಿನ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್.ಎನ್. ಟಿ. ಅವರು ದಿ. 09-04-2025 ರಂದು ಪಾಲ್ಗೊಂಡು, ಕ್ಷೇತ್ರದ ಒಳಿತಿಗಾಗಿ ಪೂಜೆ ಸಲ್ಲಿಸಿದರು.ಜಾತ್ರೆಯ ಪ್ರಯುಕ್ತ,

ಯಾದಗಿರಿ; ಗುರುಮಠಕಲ್ ಪಟ್ಟಣದಲ್ಲಿ ಯಾದಗಿರಿ ಜಿಲ್ಲಾ ಲೋಕೋಪಯೋಗಿ ಇಲಾಖೆ ವತಿಯಿಂದ ಪೊಲೀಸ್ ಇಲಾಖೆಯವರು ಸೂಚಿಸಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ, ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸುತ್ತಿದ್ದು, ಅಪರಾಧ

ಯಾದಗಿರಿ /ಗುರುಮಠಕಲ್: ಪುರಸಭೆ ಉಪಾಧ್ಯಕ್ಷರಾದ ಶ್ರೀಮತಿ ರೇಣುಕಾ ಪಡಿಗೆ ಅವರು ಭಗಾವಾನ್ ಮಹಾವೀರರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು, ಇನ್ನೂ ಜಯಂತಿಯ ಅಂಗವಾಗಿ FDC ಪರಶುರಾಮ್ ನರಿಬೋಳ ಮಾತನಾಡಿ ಅತ್ಯಂತ ಕಠಿಣ ವ್ರತಗಳಿಂದ ಜೈನ

ಬೀದರ್: ಬೀದರ್ನ ಶಿಕ್ಷಣ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೆ ಹೆಸರುವಾಸಿಯಾದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಪ್ತಗಿರಿ ಪದವಿ ಪೂರ್ವ ವಿಜ್ಞಾನ ಕಾಲೇಜು, 2025ರ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ, ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುಯತ್ತಿವೆ. ನಿಖರ ಕಾರಣ ತಿಳಿಯದಾಗಿದ್ದು ನಿಗೂಢವಾಗಿದೆ , ಕೆರೆಯಲ್ಲಿ ಮೀನುಗಾರಿಕೆ ಮಾಡಲು ಗುತ್ತಿಗೆ

ಹನ್ನೆರಡನೆಯ ಶತಮಾನದ ಬಸವಾದಿ ಪ್ರಥಮರ ಕಾಲದ ಸಮಕಾಲೀನರು, ಜಾಗತಿಕ ಮಹಿಳೆಯರಿಗೆ ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿ, ಸಮಾನತೆ ಸಾರಿದ ಧೀಮಂತ ಮಹಾ ಶಿವಶರಣರೆ, ಶರಣರ ಚಳುವಳಿಯ ಪ್ರಮುಖ ಘಟ್ಟದ ರೂವಾರಿಯಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳುವಳಿಯಹೋರಾಟದ

ಬೀದರ್/ ಬಸವಕಲ್ಯಾಣ – ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ೧೩ನೆಯ ಸಮ್ಮೇಳನವನ್ನು ದಿ.೧೦ ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಅಫಜಲಪುರ ಹಿರೇಮಠದ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರ ಸಾನಿಧ್ಯದಲ್ಲಿ ಶಾಸಕ ಶರಣು ಸಲಗರ ಉದ್ಘಾಟಿಸಲಿದ್ದು,
Website Design and Development By ❤ Serverhug Web Solutions