
ಕಂಪ್ಲಿ ಭಾಜಪ ಕಚೇರಿಯಲ್ಲಿ ಪಕ್ಷದ ಸಂಸ್ಥಾಪನಾ ದಿನಾಚರಣೆ
ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣದ ಕುರುಗೋಡು ರಸ್ತೆಯಲ್ಲಿರುವ ಮಾಜಿ ಶಾಸಕ ಟಿ. ಎ. ಸುರೇಶಬಾಬು ಅವರ ಸಾರ್ವಜನಿಕ ಜನ ಸಂಪರ್ಕ ಕಚೇರಿ ಆವರಣದಲ್ಲಿ ಭಾರತೀಯ ಜನತಾ ಪಕ್ಷದ 45ನೇ ಸಂಸ್ಥಾಪನ ದಿನಾಚರಣೆಯನ್ನು ಸಂಭ್ರಮದಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣದ ಕುರುಗೋಡು ರಸ್ತೆಯಲ್ಲಿರುವ ಮಾಜಿ ಶಾಸಕ ಟಿ. ಎ. ಸುರೇಶಬಾಬು ಅವರ ಸಾರ್ವಜನಿಕ ಜನ ಸಂಪರ್ಕ ಕಚೇರಿ ಆವರಣದಲ್ಲಿ ಭಾರತೀಯ ಜನತಾ ಪಕ್ಷದ 45ನೇ ಸಂಸ್ಥಾಪನ ದಿನಾಚರಣೆಯನ್ನು ಸಂಭ್ರಮದಿಂದ

ಬಳ್ಳಾರಿ / ಕಂಪ್ಲಿ : ಪಟ್ಟಣದ ಅಕ್ಕಮಹಾದೇವಿ ಮಹಿಳಾ ಮಂಡಳಿಯಿಂದ ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿರುವ ಶ್ರೀ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಅಕ್ಕಮಹಾದೇವಿ ಜಯಂತಿಯ ಅಂಗವಾಗಿ ಏಪ್ರಿಲ್ 8 ರಿಂದ ಏಪ್ರಿಲ್ 13 ವರೆಗೆ

ಬೆಂಗಳೂರು : 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.ಮಾರ್ಚ್ 1ರಿಂದ ಮಾರ್ಚ್

ಯಾದಗಿರಿ/ಗುರುಮಠಕಲ್: ತಾಲೂಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಬೆಳಿಗ್ಗೆಯಿಂದಲೇ ಪ್ರಾರಂಭವಾಗಿ ಮಧ್ಯಾಹ್ನ 12 ಗಂಟೆ ವರೆಗೆ ಬಿರುಸಾಗಿ ಜರುಗಿತು. 340 ಮತಗಳ ಪೈಕಿ 258 ಮತದಾನವಾಗಿದ್ದು ಶೇಕಡಾ

ಕೊಪ್ಪಳ : ಮಹಿಳೆಯರು ಸೂಕ್ತವಾದ ಸೌಲಭ್ಯಗಳಿಂದ ಅರೋಗ್ಯವನ್ನು ಸುದರಿಕೊಳ್ಳಬೇಕು ಎಂದು ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರದ ಉಪನ್ಯಾಸಕಿ ಡಾ. ಅಕ್ಕಮ್ಮ ತಿಳಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ವರ್ಷದೊಳಗೆ ಓಪಿಸಿ ಜಾರಿಗೆ ಪ್ರಯತ್ನ : ನೌಕರ ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಅಗತ್ಯ: ಶಾಸಕ ಎನ್. ಎಚ್. ಕೋನರಡ್ಡಿ ಧಾರವಾಡ : ರಾಜ್ಯ ಸರ್ಕಾರಿ ನೌಕರರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರದ ಸಮಾಜಮುಖಿ ಯೋಜನೆಗಳನ್ನು

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಬಿಜೆಪಿ ಸ್ಥಾಪನೆ ದಿನದ ಅಂಗವಾಗಿ ಸಿಂದಗಿ ಮಂಡಲ ವತಿಯಿಂದ ಮೋರಟಗಿ ಮಹಾಶಕ್ತಿ ಕೇಂದ್ರ ಧ್ವಜಾರೋಹಣ ನೆರವೇರಿಸಿ ಪಕ್ಷದ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕರಾದ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್ ಹಾವಳಿ ಎಗ್ಗಿಲ್ಲದೇ ನಡೆಯುತ್ತಿದ್ದರೂ ಶಿಕ್ಷಣ ಇಲಾಖೆ ಕಣ್ಣು ಮುಚ್ಚಿ ಕುಳಿತುಕೊಂಡಿದ್ದನ್ನು ನೋಡಿದರೆ ಇಲಾಖೆಯ ಅಧಿಕಾರಿಗಳು ನೇರವಾಗಿ ಇದರಲ್ಲಿ ಪಾಲುದಾರರು ಎಂಬ ಅನುಮಾನ ಕಾಡುತ್ತಿದೆ ಎಂದು

ಯಾದಗಿರಿ/ಗುರುಮಠಕಲ್: ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀರಾಮ, ಸೀತಾ ಮಾತೆ, ಲಕ್ಷ್ಮಣ ಮತ್ತು ರಾಮ ಭಂಟ ಹನುಮಂತನ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ರಾಮ ನವಮಿಯನ್ನು ನಿನ್ನೆ ಸಾಯಂಕಾಲ ಶ್ರೀ ವೀರಭದ್ರೇಶ್ವರ ಸ್ವಾಮಿ

ಕಲಬುರಗಿ: ನಗರದ ಖಾದ್ರಿ ಚೌಕ್ ನಲ್ಲಿ ಅಲ್ಲಮ ಪ್ರಭು ಪಾಟೀಲ ಅಭಿಮಾನಿಗಳ ಬಳಗ ವತಿಯಿಂದ ರಾಮನವಮಿ ಜಯಂತಿ ನಿಮಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮವು ಓಂಕಾರ ವಠಾರ ನೇತೃರ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ
Website Design and Development By ❤ Serverhug Web Solutions