
“ಗ್ರಾಮ ಪಂಚಾಯತಿ ಅಧ್ಯಕ್ಷರ ಅವಿರೋಧ ಆಯ್ಕೆ”
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮ ಪಂಚಾಯತ್ ನಲ್ಲಿ ಇಂದು ದಿನಾಂಕ 19-02-2025 ರಂದು ಅಧ್ಯಕ್ಷ ಸ್ಥಾನದ ಚುನಾವಣೆಯು ಜರುಗಿತು.ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಸರಸ್ವತಿ ದತ್ತು ಬಡಿಗೇರ್ ರವರು ನಾಮ ಪತ್ರ ಸಲ್ಲಿಸಿದರು.ತರುವಾಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮ ಪಂಚಾಯತ್ ನಲ್ಲಿ ಇಂದು ದಿನಾಂಕ 19-02-2025 ರಂದು ಅಧ್ಯಕ್ಷ ಸ್ಥಾನದ ಚುನಾವಣೆಯು ಜರುಗಿತು.ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಸರಸ್ವತಿ ದತ್ತು ಬಡಿಗೇರ್ ರವರು ನಾಮ ಪತ್ರ ಸಲ್ಲಿಸಿದರು.ತರುವಾಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಂಗವಾಡಿ ಗ್ರಾಮದ ಹತ್ತಿರದ ಪಾರ್ವತಿ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಸಂಬಂಧ ಹನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿ. 18-2-2025 ರಂದು ಹನೂರು ಪೊಲೀಸ್ ಠಾಣಾ

ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಿ ಹಲವು ವರ್ಷಗಳ ಹೋರಾಟದ ಫಲವಾಗಿ ರೂಪುಗೊಂಡ ಮಾಹಿತಿ ಹಕ್ಕು ಕಾಯ್ದೆ ವಿಫಲವಾಗಬಾರದು : ನೂತನ ಮಾಹಿತಿ ಆಯುಕ್ತರಿಗೆ ಕೆ.ವಿ.ಪಿ ಕರೆ ಬೆಂಗಳೂರು : ಮಾಹಿತಿ ಹಕ್ಕು ಕಾಯ್ದೆಯ
ಅಧಿಕಾರಕ್ಕಾಗಿ ಕಚ್ಚಾಡುವ ಜನಗೆದ್ದು ಗದ್ದುಗೆ ಏರಿದಾಗ ಬಡವರ ಒದ್ದ ಜನ,ವಿದೇಶಿಯರಿಗೆ ಮರುಳಾಗಿಅವರಿಗೆ ನಮ್ಮನ್ನೇ ಮಾರಿಕೊಂಡಂಥ ಜನ,ಗಾಳಿ ಬಂದಾಗ ತೂರಿಕೊಳ್ಳುವತಮ್ಮ ಬೇಳೆ ಬೇಯಿಸಿಕೊಳ್ಳುವ ಜನ,ಜಾತ್ಯಾತೀತ ದೇಶದಲ್ಲಿ ,ಜಾತಿ, ಜಾತಿ ಎನುತ ಜಂಜಡದಲಿ, ಬಿದ್ದು ಒದ್ದಾಡುವ ಜನ,ವಿದೇಶಿ

ರಾಯಚೂರು ನಗರದ ಆಸ್ಕಿಹಾಳ ಪ್ರೌಢ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಸರಕಾರಿ ಪ್ರೌಢ ಶಾಲೆ ಆಸ್ಕಿಹಾಳ ಯುಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಇಂದು ಭೂಮಿಯ ಮೇಲಿನ ನಿರುಪಯುಕ್ತ ವಸ್ತುಗಳಾದ ಪ್ಲಾಸ್ಟಿಕ್ ಡಬ್ಬಿಗಳ ಮೂಲಕ ಪಕ್ಷಿಗಳಿಗೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಮಾನ್ಯ ಪೋಲಿಸ್ ಅಧ್ಯಕ್ಷರು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಜಯನಗರ ರವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕಂದಗೋಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮತ ಇದರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇತ್ತಿಚೆಗೆ ಚುನಾವಣೆ ಜರುಗಿತ್ತು.ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರ ದೇವಣಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅನಿಲಕುಮಾರ

ಬೀದರ್: ಬಸವಾದಿ ಶರಣರ ಸಮಾನತೆ ನೀತಿ, ಭಾವೈಕ್ಯತೆ ಮತ್ತು ಮಾನವೀಯತೆಯ ಮೌಲ್ಯಾಧಾರಿತ ಚಿಂತನೆಗಳನ್ನು ಹೊತ್ತುಕೊಂಡು ಸಾಗುತ್ತಿರುವ ಬಸವಾಭಿಮಾನಿಗಳನ್ನು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿಗಳು ತಾಲಿಬಾನಿಗಳಿಗೆ ಹೋಲಿಸಿರುವುದನ್ನು ಬಸವ ತತ್ವ ಅನುಯಾಯಿಗಳಾದ ಸಂಗಮೇಶ ಎನ್.

ಶಿವಮೊಗ್ಗ: ನಗರದ ಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರಾಜ್ಯ ಶಿಕ್ಷಣ ಮತ್ತು ಸಾಕ್ಷರತೆ ಖಾತೆ ಮಂತ್ರಿಗಳಾದ ಶ್ರೀ ಮಧು ಬಂಗಾರಪ್ಪ ಅವರೊಂದಿಗೆ ಮಲೆನಾಡು ಅಭಿವೃದ್ಧಿ ಮಂಡಳಿ

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಮಾಚ್೯-7 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ಈ 2025 -26 ನೇ ಸಾಲಿನ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ
Website Design and Development By ❤ Serverhug Web Solutions