
ಪತ್ರಿಕಾ ಪ್ರಕಟಣೆ
ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ ಮಂಗಳೂರು : ಕರ್ನಾಟಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡಬೇಕು – ಶ್ರೀ ಮೋಹನ್ ಗೌಡ ಮಂಗಳೂರು : ಕರ್ನಾಟಕ

ಬೀದರ್: ದಿವಂಗತ ಶ್ರೀ ಪ್ರವೀಣ ಪಗಡಲ ರವರ ಶವವು ದಿ: 25-03-2025 ರಂದು ರಾಜಮಹೇಂದ್ರವರ (ಆಂಧ್ರ ಪ್ರದೇಶ) ಹತ್ತಿರ ಅವರ ಶವವನ್ನು ಪತ್ತೆಯಾಗಿರುತ್ತದೆ, ಸದರಿಯವರ ಮರಣದ ಕುರಿತು ಭಾರತ ದೇಶದ ಎಲ್ಲಾ ಕ್ರೈಸ್ತ ಸಮುದಾಯದವರಲ್ಲಿ

ಕಲಬುರಗಿ/ ಕಾಳಗಿ:ತಾಲೂಕಿನಾದ್ಯಂತ ಗುರುವಾರ ಮಿಂಚಿನ ಸಂಚಾರ ಕೈಗೊಂಡ ವಿಧಾನ ಪರಿಷತ್ ಸದಸ್ಯ ಶಶಿಲ ನಮೋಶಿ ಅವರು, ಸರಕಾರಿ, ಅರೆಸರಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರ ಕುಂದು-ಕೊರತೆಗಳನ್ನಾಲಿಸಿದರು.ಹಳೆ ಪಿಂಚಣಿ, ಮುಂಬಡ್ತಿ,

ಶಿವಮೊಗ್ಗ: ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾಗುತ್ತಿದ್ದಂತೆ, ಅನಿಯಂತ್ರಿತ ಭೂ ಕಬಳಿಕೆ ಯುಗ ಮುಗಿದಿದೆ. ಹೊಸ ದಿಕ್ಕಿನಲ್ಲಿ ನಡೆಯುತ್ತಿರುವ ನ್ಯಾಯಯುತ ಭಾರತವೊಂದರ ಹಾದಿಯ ಆರಂಭವಾಗಿದೆ. ಖುಷಿಯ ಸಂಗತಿ ಏನಂದರೆ, ಅತೀವ ಸಂಕಷ್ಟ

ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಸಂಬಳ ಪ್ಯಾಕೇಜ್ ಖಾತೆ ಮಾಡಿಸಬೇಕು ; ಉಚಿತವಾಗಿ ವಿಮೆ, ಬ್ಯಾಂಕ್ ವ್ಯವಹಾರ ಸೌಲಭ್ಯ ಪಡೆಯಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು. ಧಾರವಾಡ : ರಾಜ್ಯ ಸರಕಾರಿ ನೌಕರರಿಗೆ ಆಪತ್ಕಾಲದಲ್ಲಿ ಆರ್ಥಿಕವಾಗಿ

ಬಳ್ಳಾರಿ / ಕಂಪ್ಲಿ : ಏಪ್ರಿಲ್ ಕೊನೆತನಕ ಎಲ್ಎಲ್ಸಿ ಕಾಲುವೆಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಿ.ವಿ. ಗೌಡ ಆಗ್ರಹಿಸಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು

ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ: ಜಾನಪದ ಬಾಲಾಜಿ ಕೊಪ್ಪಳ: ಇವತ್ತಿಗೂ ಹಲವು ಬುಡಕಟ್ಟು ಜನಾಂಗ, ಗ್ರಾಮೀಣ ಪ್ರದೇಶದಲ್ಲಿ ಜಾನಪದ ಹಿನ್ನೆಲೆಯ ಸಂಪ್ರದಾಯ ಆಚರಣೆಗಳು ಬಳಕೆಯಲ್ಲಿವೆ. ಜಾನಪದದಲ್ಲಿ ಸಂಸ್ಕೃತಿ-ಸಂಸ್ಕಾರದ ಸಾರವಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ -1ರ ಕಟ್ಟಡವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಶ್ರೀ ಸಿದ್ದ ರಾಮಯ್ಯ ಅವರು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ

ಯಾದಗಿರಿ/ಗುರುಮಠಕಲ್: 2024 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ರಾಜು ರಾಠೋಡ್ ಆಯ್ಕೆಯಾಗಿದ್ದು ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಮಳಖೇಡ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಪುಟಪಾಕ ಗ್ರಾಮದ ದಿ.ಪೂರಿಯಾ ನಾಯಕ್ ಮತ್ತು ರಾಮಿಬಾಯಿ ದಂಪತಿರವರ ನಾಲ್ಕನೇ

ಕೊಪ್ಪಳ/ ಗಂಗಾವತಿ : ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಶಿಕ್ಷಕಿ ಎಂದಿನಂತೆ ಶಾಲೆಗೆ ಹೋಗಲು ಹೊರಟಿದ್ದ ವೇಳೆ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತುಂಡಾಗಿ
Website Design and Development By ❤ Serverhug Web Solutions