
ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನಾತ್ಮಕ ಸಭೆ
ಗದಗ: ಸಭೆಯ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಾಥ ಪೂಜಾರ ಅವರು ಮಾತನಾಡಿ ಪರಿಷತ್ನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳು, ಬಡ ವಿದ್ಯಾರ್ಥಿಗಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ: ಸಭೆಯ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಾಥ ಪೂಜಾರ ಅವರು ಮಾತನಾಡಿ ಪರಿಷತ್ನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳು, ಬಡ ವಿದ್ಯಾರ್ಥಿಗಳ

ವಿಜಯಪುರ: ದಿ. 16/ 2/2025 ರಂದು ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಡಣಿ ಒಟ್ಟು 12 ಜನ ಸದಸ್ಯರ ಬಲವಿದ್ದು ಅದರಲ್ಲಿ 11 ಜನ ಸದಸ್ಯರು ಅವಿರೋಧ ಆಯ್ಕೆಯಾಗಿದ್ದು ಉಳಿದ ಒಂದು

ಕೊಪ್ಪಳ / ಗಂಗಾವತಿ: ದಿ. 16-೦2-2025 ರವಿವಾರ ಶ್ರೀ ಕೃಷ್ಣ ದೇವರಾಯ ಮನೆತನದ ಆನೆಗುಂದಿ ಶ್ರೀಮತಿ ಲಲಿತಾ ರಾಣಿ ರಾಜಮಾತೆ ಇವರ ಪತಿ ದೇವರು ಶ್ರೀರಂಗದೇವರಾಯಲು, ಮಾಜಿ ಕಾಂಗ್ರೆಸ್ ಪಕ್ಷದ ರಾಜ್ಯ ಸಚಿವರು ಮತ್ತು

ಬೀದರ್/ ಚಿಟಗುಪ್ಪ : ಹಳ್ಳಿಗಳ ಅಭಿವೃದ್ಧಿಯೇ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಉದ್ದೇಶವಾಗಿದೆ. ದೇಶವಾಸ್ಥಗಳ , ಶಾಲೆಗಳ ಘಂಟನ್ನಾದವೇ ಅಭಿವೃದ್ಧಿ ಮೂಲ ಸಂಕೇತ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ಹೇಳಿದರು. ತಾಲೂಕಿನ

ಮೈಸೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಮಾಲೋಚನಾ ಸಭೆ ಮೈಸೂರು: ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳ ಸಿಬ್ಬಂದಿಗಳು ಹೊರ ರಾಜ್ಯದವರೇ ಆಗಿದ್ದು ಅವರಿಗೆ ಕನ್ನಡ ಭಾಷೆ ಗೊತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶಗಳ ರೈತರು ,ಮಹಿಳೆಯರು, ಕೃಷಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಸಂತ ಸೇವಾಲಾಲ್ ಮಹರಾಜರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಾಲೂಕು ಬಂಜಾರ ಸಮಾಜದ ಅಧ್ಯಕ್ಷರಾದ ಭೀಮಾನಾಯ್ಕ ಇವರು ಮಾತನಾಡುತ್ತಾ ಬಂಜಾರ ಸಮಾಜದವರು ಮೂಲತ:

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಡುಕಲೂರ್ ಗ್ರಾಮ ಪಂಚಾಯಿತಿ ತಡುಕಲೂರು ಪಾಳ್ಯದಲ್ಲಿ ಜೀವ ಜಲ ಮಿಷನ್ ಯೋಜನೆಯಡಿಯಲ್ಲಿ 130 ಮನೆಗಳಿಗೆ ನಳ ಕಲ್ಪಿಸಲಾಗಿದ್ದು ಬುಧವಾರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಉಪ

ಇಂದು ಬೆಂಗಳೂರಿನಲ್ಲಿ ಬಾಗಲಕೋಟೆಯ ನವನಗರ ಹಾಗೂ ಬಾಗಲಕೋಟೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗಾರಿಗೆ ಸ್ಥಾಪನೆ ಮಾಡುವ ಕುರಿತು ಬೃಹತ್ ಮತ್ತು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರಿಗೆ ಶಾಸಕರಾದ ಎಚ್. ವಾಯ್ .ಮೇಟಿ ಮನವಿ ಮಾಡಿದರು.ಈ ಸಂದರ್ಭದಲ್ಲಿ

ಬೀದರ್ : ದಿನಾಂಕ :14-02-2025 ಸಾಯಂಕಾಲ 7.30 ಗಂಟೆಗೆ ಬೀದರ್ ನಗರದ ಕೋಲಾರ್ (ಕೆ.) ಗ್ರಾಮದ ಬುದ್ಧ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಬೀದರ್ ವತಿಯಿಂದ, ಡಾ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ವಿವಿಧ ಗ್ರಾಮಗಳ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕರಾದ ಎನ್.ಟಿ ಶ್ರೀನಿವಾಸ್ ನೆರವೇರಿಸಿ ನಂತರಲೋಕಿಕೆರೆ ಗ್ರಾಮದ ಎಸ್ ಸಿ ಕಾಲೋನಿಯಲ್ಲಿ ಸಿಸಿ ರಸ್ತೆ & ಚರಂಡಿ ನಿರ್ಮಾಣ (
Website Design and Development By ❤ Serverhug Web Solutions