
ಎಸ್. ಆರ್. ಪ್ರಕೃತಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಅತಿಥಿ ಶಿಕ್ಷಕ ರಾಮಪ್ಪ ಎಸ್ ಅವರ ಮಗಳು ಎಸ್ ಆರ್ ಪ್ರಕೃತಿ 10ನೇ ವರ್ಷದ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಕಲಿಕಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಅತಿಥಿ ಶಿಕ್ಷಕ ರಾಮಪ್ಪ ಎಸ್ ಅವರ ಮಗಳು ಎಸ್ ಆರ್ ಪ್ರಕೃತಿ 10ನೇ ವರ್ಷದ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಕಲಿಕಾ

ಹಂಪಿ: ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಮಂಗಳವಾರ ಅರಣ್ಯ ಇಲಾಖೆಯು, ಪ್ರಸಿದ್ಧ ವಿರೂಪಾಕ್ಷ ದೇವಾಲಯಕ್ಕೆ ಸೇರಿದ 36 ವರ್ಷದ ಆನೆ ಲಕ್ಷ್ಮಿಯನ್ನು ಸ್ಥಳಾಂತರಿಸಲು ಕ್ರಮ ಕೈಗೊಂಡ ನಂತರ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಇದು

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ನಡುವೆಯೇ ಕಂಪ್ಲಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಪೆಟ್ರೋಲ್ ಬಂಕ್ ಗಳು ಅಚಾನಕವಾಗಿ ಬಂದ್ ಆಗಿರುವುದು

ಬಳ್ಳಾರಿ / ಕುರುಗೋಡು : ಪಟ್ಟಣದ ಅಗ್ನಿಶಾಮಕ ಠಾಣೆಯಲ್ಲಿ ಪ್ರಸ್ತುತ ಒಂದೇ ವಾಹನ ಲಭ್ಯವಿದ್ದು, ಏಕಕಾಲಕ್ಕೆ ಹಲವು ಕಡೆ ಅಗ್ನಿ ಅವಘಡ ಸಂಭವಿಸಿದರೆ ಸಿಬ್ಬಂದಿ ಪರದಾಡುವಂತಾಗಿದೆ. ಈ ಹಿಂದೆ ಇಲ್ಲಿ ಎರಡು ವಾಹನಗಳಿದ್ದವು. ಆದರೆ,

ಬಳ್ಳಾರಿ / ಕುರುಗೋಡು : ಯುವಕನಾಗಿದ್ದಾಗ ಕಣ್ಮರೆಯಾಗಿದ್ದ ಶಂಕರ ಆಚಾರಿ 20 ವರ್ಷಗಳ ನಂತರ ಖಾವಿಧರಿಸಿ ರಾಜನ್ ಪುರಿ ಮಹಾರಾಜನಾಗಿ ಮನೆಗೆ ಭೇಟಿ ನೀಡಿ ಹೆತ್ತವರಲ್ಲಿ ಅಚ್ಚರಿ ಮೂಡಿಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ಜರುಗಿತು.

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್ ಬ್ಯಾಂಕ್ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯ ನಡೆಯಿತು. ಈ ಪಂದ್ಯವನ್ನು ಆರ್ಸಿಬಿ 92 ರನ್ಗಳಿಂದ

ಬೆಂಗಳೂರು :ಸೂಪರ್ಸ್ಟಾರ್ ರಜನಿಕಾಂತ್ ಅವರ ಬೆಂಗಳೂರು ಸಾರಿಗೆ ಸಂಸ್ಥೆಯ ಹಳೆಯ ID ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರರಂಗಕ್ಕೆ ಬರುವ ಮುನ್ನ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಬಸ್ ಕಂಡಕ್ಟರ್ ಆಗಿ ಸೇವೆ

ಮುಸ್ಲಿಂ ಬಾಂಧವರು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್ ಅದ್ಹಾ’. ಭಾರತದಲ್ಲಿ ಈ ಹಬ್ಬವನ್ನು ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್ ಎಂದು ಆಚರಿಸುತ್ತಾರೆ. ಈ ಬಾರಿ ಮೇ 28 ರಂದು
Website Design and Development By ❤ Serverhug Web Solutions