
ಕೆಕೆಆರ್ v/s ಆರ್ಸಿಬಿ, ಐಪಿಎಲ್ 2025 ಹೈಲೈಟ್ಸ್
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿತು. ಆರ್ಸಿಬಿ ಅಭಿಮಾನಿಗಳು ಯಾವಾಗಲೂ, “ಈ ಸಲಾ ಕಪ್ ನಮ್ದೆ, ಈ ವರ್ಷ ಕಪ್ ನಮ್ಮದು” ಎಂಬ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿತು. ಆರ್ಸಿಬಿ ಅಭಿಮಾನಿಗಳು ಯಾವಾಗಲೂ, “ಈ ಸಲಾ ಕಪ್ ನಮ್ದೆ, ಈ ವರ್ಷ ಕಪ್ ನಮ್ಮದು” ಎಂಬ

ಚಾಮರಾಜನಗರ/ ಹನೂರು :ತಾಲೂಕಿನ ಲೋಕೋಪಯೋಗಿ ಅತಿಥಿ ಗೃಹದ ಅವರಣದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡಗಳ ಅಲೆಮಾರಿ ಹಾಗೂ ಅಲೆಮಾರಿ ಸೂಕ್ರ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಸ್ವಯಂ ಉದ್ಯೋಗ ನೇರ

ಚಾಮರಾಜನಗರ/ ಹನೂರು: ಪಟ್ಟಣದ ಆರ್ ಎಂ ಸಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗೆ ಶಾಸಕ ಎಂ.ಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು. ಹನೂರು : 2024-25 ನೇ ಸಾಲಿನ ವಾರ್ಷಿಕ ಕ್ರಿಯಾ

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ, ಗ್ರಾಮದ ಶ್ರೀ ತಿಮ್ಮನಾಯ್ಕ್ ತಂದೆ ದೇವಲಾನಾಯ್ಕ್ ಇವರು ಬಡ ಗಾಯಕ ಕಲಾವಿದರು.ಇವರ ಸಾಧನೆಯನ್ನು ಗುರುತಿಸಿ , ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ.)

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಡಾ. ಬಿ ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿಗಳಾದ ಬಾಬು ಜಗಜೀವನ್ ರಾಮ್ ರವರ ಜಯಂತಿ ಕುರಿತ ಕುಂದು ಕೊರತೆ ಸಭೆ ತಾಲೂಕ ತಹಶೀಲ್ದಾರರಾದ ಶ್ರೀಕಾಂತ ಶಿರಹಟ್ಟಿ

ಬೆಳಗಾವಿ /ಬೈಲಹೊಂಗಲ: ಕರ್ನಾಟಕ ಅಂಬೇಡ್ಕರ್ ಯುವ ಸೇನೆ ವತಿಯಿಂದ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕ ತಹಶೀಲ್ದಾರ್ ಕಾರ್ಯಾಲಯದಲ್ಲಿರುವ ಗ್ರೇಡ್ 2 ತಹಶೀಲ್ದಾರ ವ್ಯಾಪ್ತಿಯಲ್ಲಿ ಬರುವ ದಾಖಲಾತಿಗಳನ್ನು ಮಂಜೂರು ಮಾಡಲು ಫಲಾನುಭವಿಗಳು ನೀಡಿದ ಅರ್ಜಿಯನ್ನು ಕಾಯ್ದಿರಿಸಿ

ಬಳ್ಳಾರಿ/ ಕಂಪ್ಲಿ : ಮರಾಠಿ ಪುಂಡರಿಗೆ ಕಠಿಣ ಶಿಕ್ಷೆ ನೀಡುವ ಜತೆಗೆ ಮತ್ತೊಮ್ಮೆ ಕನ್ನಡಿಗರ ತಂಟೆಗೆ ಬಾರದಂತೆ ಶಿಸ್ತುಕ್ರಮವಹಿಸಬೇಕೆಂಬ ಹಿನ್ನಲೆಯಲ್ಲಿ ಕರೆ ನೀಡಿದ ಕರ್ನಾಟಕ ಬಂದ್ಗೆ ಕರುನಾಡ ರಕ್ಷಣಾ ವೇದಿಕೆಯಿಂದ ಬೆಂಬಲಿಸಿ, ಕಂಪ್ಲಿ ಪಟ್ಟಣದ

ಡಾ. ಸಿಂಪಿಲಿಂಗಣ್ಣನವರು ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆ ನಮಗೆಲ್ಲಾ ತಿಳಿದ ವಿಷಯ. ಇವರು ಜನಿಸಿದ್ದು ಉತ್ತರ ಕರ್ನಾಟಕದ ಗಡಿನಾಡು ಪ್ರದೇಶ ಚಡಚಣದಲ್ಲಿ. ಇದೇ ಗ್ರಾಮದ ಶ್ರೀ ಶಿವಣ್ಣ ಬಿರಾದರ ಇವರಿಗೆ ಬಯಲಾಟ ಕ್ಷೇತ್ರದ ಸಾಧನೆಗೆ

ಚಾಮರಾಜನಗರ/ಹನೂರು – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಉಪ ವಿಭಾಗ ವ್ಯಾಪ್ತಿಯ ರಾಮಾಪುರ ಮತ್ತು ಮಾರ್ಟಳ್ಳಿ ಶಾಖಾ ವ್ಯಾಪ್ತಿಯಲ್ಲಿ ಮಾ.23 ರಂದು ತ್ರೈ ಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಆ ದಿನದಂದು ವಿದ್ಯುತ್ ವ್ಯತ್ಯಯವಾಗಲಿದೆ

ಬಾಗಲಕೋಟೆ/ ಹುನಗುಂದ: ಸಮೀಪದ ವಡಗೇರಿ ಗ್ರಾಮದ ಐಶ್ವರ್ಯಾ ಮಾರೆನ್ನವರ ಅವರು ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.ಎಂ ಎಸ್ ಸಿ ಪ್ರಾಣಿಶಾಸ್ತ್ರ ಅಧ್ಯಯನ (Zoology ) ಸ್ನಾತಕೋತ್ತರ ಪದವಿಯಲ್ಲಿ ಐಶ್ವರ್ಯ ಈ
Website Design and Development By ❤ Serverhug Web Solutions