
ವಿಶೇಷ ಚೇತನರಿಗೆ ಸಾಧನಾ ಸಲಕರಣೆ ವಿತರಣೆ
ಬಳ್ಳಾರಿ / ಕಂಪ್ಲಿ : ಇಲ್ಲಿನ ರಾಮಸಾಗರ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ, ಗ್ರಾಮೀಣ ಪ್ರದೇಶದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಇಲ್ಲಿನ ರಾಮಸಾಗರ ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ, ಗ್ರಾಮೀಣ ಪ್ರದೇಶದ

ಬಳ್ಳಾರಿ/ ಕಂಪ್ಲಿ : ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚಾಗುತ್ತಿವೆ. ಕಂಪ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ರಿ ಗ್ರಾಮದ ಹತ್ತಿರ ರಸ್ತೆ ಅಪಘಾತ ಸಂಭವಿಸಿ ಸುಮಾರು 35-40 ವರ್ಷ ವಯಸ್ಸಿನ ಅನಾಮದೇಯ ವ್ಯಕ್ತಿ ಮೃತಪಟ್ಟಿದ್ದಾರೆ.

ಬಳ್ಳಾರಿ/ ಕಂಪ್ಲಿ : ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕು ಉಸ್ತುವಾರಿ ಅಧಿಕಾರಿ ಕೆ.ವಿ.ಕಾವ್ಯರಾಣಿ ಇವರು ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.ಇಲ್ಲಿನ ಕಡತಗಳನ್ನು ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ಔಷಧ ಸೇರಿದಂತೆ ಆಸ್ಪತ್ರೆಯ ಹೆರಿಗೆ

ಲೇಖಕರು:- ಶ್ರೀ ಡಾ||ಜೀವನಸಾಬ ವಾಲಿಕಾರ ಬಿನ್ನಾಳಪುಟಗಳು:- 135.ಬೆಲೆ:- 200 ರೂ.ಗಳು.ಪ್ರಕಾಶಕರು:- ಜೀಶಾನ್ ಪ್ರಕಾಶನ ಬಿನ್ನಾಳ. ‘ನ ಭೂತೋ ನ ಭವಿಷ್ಯತಿ’ ಎನ್ನುವಂತೆ ಅದ್ದೂರಿಯಾಗಿ, ಅರ್ಥಗರ್ಭಿತವಾಗಿ ದಿನಾಂಕ 5ನೇ ಜನವರಿ 2025 ರಂದು ಡಾ|| ಜೀವನಸಾಬ

ಬಳ್ಳಾರಿ/ ಕಂಪ್ಲಿ : 2024-25ನೇ ಸಾಲಿನ ಪರೀಕ್ಷೆಗಳು ತಾಲೂಕಿನ 6 ಎಸ್. ಎಸ್.ಎಲ್.ಸಿ ಪರೀಕ್ಷಾ ಕೇಂದ್ರದಲ್ಲಿ ಶಾಂತಿಯುತವಾಗಿ ಶುಕ್ರವಾರ ಜರುಗಿದವು.ಶುಕ್ರವಾರ ಆರಂಭಗೊಂಡ ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆಗಳು ಶಾಂತಿಯುತವಾಗಿ ನಡೆದವು. ಕಂಪ್ಲಿ ಪಟ್ಟಣದ

ಮೈಸೂರು :ರಾವಂದೂರು ತಾಲೂಕು ಕೊಪ್ಪ ಗ್ರಾಮದ ಶ್ರೀಮತಿ ಅನುಪಮಾ ಎಲ್ ರವರನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಿ ಮಲ್ಲೇಶ್ ಕೋಟೆ ರವರು

ವಿಜಯಪುರ /ಮುದ್ದೇಬಿಹಾಳ :ತಾಲ್ಲೂಕಿನಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಈ ಶಾಲೆಯ 7 ನೆಯ ವರ್ಗದ ವಿದ್ಯಾರ್ಥಿ/ ನಿಯರಿಗೆ ಬೀಳ್ಕೊಡುಗೆ, ದೀಪದಾನ, ಮಕ್ಕಳಿಂದ ತಂದೆ ತಾಯಂದಿರ ಪಾದಪೂಜೆ ಹಾಗೂ ಅತಿಥಿಗಳಿಗೆ ಗೌರವ ಸನ್ಮಾನ ಸಮಾರಂಭ

ಶಿವಮೊಗ್ಗ : ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆ ಉಂಟಾಗಿದ್ದು, ಅಧಿಕಾರಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸರಿಪಡಿಸಿಕೊಳ್ಳಲು ಸಮಯಾವಕಾಶ ನೀಡುತ್ತೇನೆ. ಆದಾಗ್ಯೂ ಸರಿಪಡಿಸದಿದ್ದರೆ ಸೂಕ್ತ

ರಾಯಚೂರು/ ಸಿಂಧನೂರು :ಇಂದಿನಿಂದ ಆರಂಭವಾಗಿರುವ ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭವಾಗಿದ್ದು ಇಂದು ನಡೆದ ಪ್ರಥಮ ಭಾಷೆಗಳ ಪರೀಕ್ಷೆಯಲ್ಲಿ ಶೇ,97ರಷ್ಟು ವಿದ್ಯಾರ್ಥಿಗಳ ಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ರಾಜು ತಿಳಿಸಿದ್ದಾರೆ.ತಾಲೂಕಿನಾದ್ಯಂತ ನಗರದಲ್ಲಿ 5 ಪರೀಕ್ಷಾ

ಜ್ಞಾನವೇ ಜಗತ್ತನ್ನು ಆಳುತ್ತದೆ: ವೀರೇಶ ಗೋನವಾರ ರಾಯಚೂರು/ ಸಿಂಧನೂರು :ಜ್ಞಾನದಿಂದ ಮಾತ್ರ ವಿದ್ಯಾರ್ಥಿ-ಯುವಕರು ತಮ್ಮ ಜೀವನದಲ್ಲಿ ಮುಂದೆ ಬರಬಹುದು, ಜ್ಞಾನವೇ ಜಗತ್ತನ್ನು ಆಳುತ್ತದೆ ಎಂದು ಇಂಗ್ಲೀಷ್ ಭಾಷಾ ಶಿಕ್ಷಕ ವೀರೇಶ ಗೋನವಾರ ಹೇಳಿದರು.ಅವರು ನಗರದ
Website Design and Development By ❤ Serverhug Web Solutions