
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
ವಿಜಯನಗರ ಜಿಲ್ಲೆ ಕೊಟ್ಟೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಟ್ಟೂರು ಶಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವೃಂದ ಸಂಘಗಳ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶಿವಾನಿ ಹೋಟಲ್ ಫಂಕ್ಷನ್ ಹಾಲ್ ನಲ್ಲಿ ನಡೆಸಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಟ್ಟೂರು ಶಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವೃಂದ ಸಂಘಗಳ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶಿವಾನಿ ಹೋಟಲ್ ಫಂಕ್ಷನ್ ಹಾಲ್ ನಲ್ಲಿ ನಡೆಸಿದರು.

ಚಾಮರಾಜನಗರ: ದಿ. 20.03.2025 ರಂದು ಮಧ್ಯಾಹ್ನ 12:30 ಗಂಟೆಯ ಸಮಯದಲ್ಲಿ ಗುಂಡ್ಲುಪೇಟೆಯಿಂದ ತೆರಕಣಾಂಬಿ ಕಡೆಗೆ ಬರುತ್ತಿದ್ದ KL 71 F 6233 ಸ್ಕೂಟಿಯನ್ನು ತಡೆದು ವಿಚಾರಿಸಿದಾಗ ಇವರು ಕೊಡಸೋಗೆ ಗ್ರಾಮದ ರಮೇಶ್ ಮತ್ತು ಗುಂಡ್ಲುಪೇಟೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರ ಗ್ರಾ.ಪಂ. ಯಲ್ಲಿ ಅಧ್ಯಕ್ಷ ಎ.ವೆಂಕಟರಮಣಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ಗುರುವಾರ ನಡೆಯಿತು.ಪಿಡಿಒ ಶೇಷಗಿರಿ ಮಾತನಾಡಿ, ಬೇಸಿಗೆ ಹಿನ್ನಲೆ ಕುಡಿಯುವ ನೀರಿನ ಅವಶ್ಯಕತೆ

ಬಳ್ಳಾರಿ / ಕಂಪ್ಲಿ : ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ, ಮಾದಿಗ ಮೀಸಲಾತಿ ಹೋರಾಟ ಸಮಿತಿವತಿಯಿಂದ ಪಟ್ಟಣದ ತಹಶೀಲ್ದಾರ್ ಕಛೇರಿ ಮುಂದೆ ಗುರುವಾರ ಪ್ರತಿಭಟಿಸಿ, ತಹಶೀಲ್ದಾರ್ ಶಿವರಾಜ ಶಿವಪುರಗೆ ಮನವಿ ಪತ್ರ ಸಲ್ಲಿಸಿದರು.ನಂತರ ಮಾದಿಗ ಮೀಸಲಾತಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ 2022 ಜುಲೈ 7 ರಂದು ಪ್ರವಾಸಿ ಮಂದಿರದ ಸಮೀಪದಲ್ಲಿ ಪತ್ರಿಕೆ ವಿತರಣೆ ಮಾಡುತ್ತಿದ್ದ ಗಣೇಶ್ ಎಂಬಾತನಿಗೆ ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ

ಬಳ್ಳಾರಿ / ಕಂಪ್ಲಿ : ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಕಲಿಕಾ ಹಬ್ಬ ಸೂಕ್ತ ವೇದಿಕೆ ಎಂದು ಗ್ರಾಪಂ ಅಧ್ಯಕ್ಷ ಎ. ವೆಂಕಟರಮಣಯ್ಯ ಅಭಿಪ್ರಾಯಪಟ್ಟರು.ತಾಲೂಕಿನ ಸಣಾಪುರ ಗ್ರಾ.ಪಂ.ಯ ವ್ಯಾಪ್ತಿಯ ಇಟಗಿ ಗ್ರಾಮದ ಸರ್ಕಾರಿ

ಬಳ್ಳಾರಿ/ ಕಂಪ್ಲಿ : ಸಂಸ್ಕಾರ ಮತ್ತು ನೆಮ್ಮದಿಗಾಗಿ ಪುರಾಣ, ಪ್ರವಚನ ಆಲಿಸಬೇಕು ಎಂದು ಹಿರೇಮಲ್ಲೂರ್ ಶಾಸ್ತ್ರಿಗಳು ನಿಜಗುಣ ಗವಾಯಿ ಹೇಳಿದರು.ತಾಲೂಕಿನ ಎಮ್ಮಿಗನೂರು ಬಳಿಯ ಹೆಚ್.ವೀರಾಪುರ ಗ್ರಾಮದಲ್ಲಿ 49ನೇ ವರ್ಷದ ಶ್ರೀ ಶರಣಬಸವೇಶ್ವರ ಪ್ರರಾಣ ಪ್ರವಚನದ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ 6 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ದತೆ ಕೈಗೊಂಡಿದ್ದು, ಇಲ್ಲಿನ ಸರ್ಕಾರಿ ಷಾಮಿಯಾಚಂದ್ ಪದವಿ ಪೂರ್ವ ಕಾಲೇಜಿ(ಪ್ರೌಢ ವಿಭಾಗ)ನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ನೋಂದಣಿ (ನಂಬರ್)ಗಳನ್ನು

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ (ಮಾರ್ಚ್ 20 ರಿಂದ ಮಾರ್ಚ್ 24, 2025) ಅವಧಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ

ಬಳ್ಳಾರಿ / ಕಂಪ್ಲಿ : ನಾಳೆ ನಡೆಯುವ SSLC ಪರೀಕ್ಷೆ ಕೇಂದ್ರ ಸುಗ್ಗಿನಹಳ್ಳಿ ಗ್ರಾಮದ ವಿದ್ಯಾ ಭಾರತಿ ಶಾಲೆಗೆ KSRTC ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ ಇರುವುದರಿಂದ ಈ ಶಾಲೆಗೆ ಮೆಟ್ರಿ ಗ್ರಾಮ ಪಂಚಾಯಿತಿ
Website Design and Development By ❤ Serverhug Web Solutions