
ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ಮನವಿ
ಬಳ್ಳಾರಿ / ಕಂಪ್ಲಿ : ನಾಳೆ ನಡೆಯುವ SSLC ಪರೀಕ್ಷೆ ಕೇಂದ್ರ ಸುಗ್ಗಿನಹಳ್ಳಿ ಗ್ರಾಮದ ವಿದ್ಯಾ ಭಾರತಿ ಶಾಲೆಗೆ KSRTC ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ ಇರುವುದರಿಂದ ಈ ಶಾಲೆಗೆ ಮೆಟ್ರಿ ಗ್ರಾಮ ಪಂಚಾಯಿತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ನಾಳೆ ನಡೆಯುವ SSLC ಪರೀಕ್ಷೆ ಕೇಂದ್ರ ಸುಗ್ಗಿನಹಳ್ಳಿ ಗ್ರಾಮದ ವಿದ್ಯಾ ಭಾರತಿ ಶಾಲೆಗೆ KSRTC ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ ಇರುವುದರಿಂದ ಈ ಶಾಲೆಗೆ ಮೆಟ್ರಿ ಗ್ರಾಮ ಪಂಚಾಯಿತಿ

ಶಿವಮೊಗ್ಗ : ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ. ಎನ್.

ಉತ್ತರ ಕನ್ನಡ/ ಮುಂಡಗೋಡ : ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷಮೆಂಟ್ (KPME) ಅಡಿಯಲ್ಲಿ ಲೈಸೆನ್ಸ್ ಪಡೆಯದೆ ಮುಂಡಗೋಡ ನಗರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಡಾ. ಕಿರಣ್ ಮಕ್ಕಳ ಚಿಕಿತ್ಸಾಲಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ

ಬೆಳಗಾವಿ/ಬೈಲಹೊಂಗಲ: ಕರ್ನಾಟಕ ಅಂಬೇಡ್ಕರ್ ಯುವ ಸೇನೆ ವತಿಯಿಂದ ಬೈಲಹೊಂಗಲ ತಾಲೂಕಿನ ಮಿನಿ ವಿಧಾನಸೌಧದ ಪಕ್ಕದಲ್ಲಿರುವ ಕೋಟ್ಯಾಂತರ ರೂಪಾಯಿಯಲ್ಲಿ ನಿರ್ಮಾಣವಾದ ಬಾಬು ಜಗಜೀವನ್ ರಾಮ್ ರವರ ಭವನದ ಮುಂಭಾಗದಲ್ಲಿ ಖಾಲಿ ಇರುವ ಸರ್ಕಾರದ ಜಾಗದಲ್ಲಿ ಹಸಿರು

ಗುರುವಾಯೂರ್ ದಕ್ಷಿಣದ ದ್ವಾರಕಾ ಎಂದು ಕರೆಯಲ್ಪಡುವ ಐತಿಹಾಸಿಕ ಶ್ರೀ ಕೃಷ್ಣ ದೇವಾಲಯಕ್ಕೆ ಪ್ರಸಿದ್ಧವಾಗಿದೆ. ಇದು ಕೇರಳ ಮತ್ತು ಇಡೀ ದೇಶದ ಅತ್ಯಂತ ಪೂಜ್ಯ ಮತ್ತು ಜನಪ್ರಿಯ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಗುರುವಾಯೂರು ಪುಣ್ಯಕ್ಷೇತ್ರದ ಹಿನ್ನೆಲೆ

ಬಳ್ಳಾರಿ / ಕಂಪ್ಲಿ : ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಾರ್ಚ್

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಂಜಲಭಾವಿ ಗ್ರಾಮದ ಗ್ರಾಮಸ್ಥರಾಗಿದ್ದು ಬಿಂಜಲಭಾವಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳು ರೈತರಿಗೆ ಮತ್ತು ರೈತರೆಲ್ಲರಿಗೂ ರೈತ ಸಂಘದಿಂದ ಸಭೆ ಸೇರಿದಾಗ ಈ ಕೆಳಗಿನಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ದೂರು ನೀಡಿರುತ್ತಾರೆ.

ಬಳ್ಳಾರಿ / ಕಂಪ್ಲಿ : ಡಿಪ್ಲೋಮೋ ಕಾಲೇಜ್ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಅರಿತುಕೊಂಡ ಕಂಪ್ಲಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಿ ರಾಕೇಶ್ ಮಾತನಾಡಿ ಪ್ರತಿನಿತ್ಯ ಕಂಪ್ಲೀಯ ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿಗಳು ಬಸ್ ಗಳ ಸಮಸ್ಯೆ

ಬಳ್ಳಾರಿ: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯೂ ಆಗಿದ್ದ, ಬಿಜೆಪಿ ಯುವ ನಾಯಕನೊಬ್ಬ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅವರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಹಳ್ಳಿಯೊಂದರಲ್ಲಿ

ಬಳ್ಳಾರಿ/ ಕಂಪ್ಲಿ : ಎಮ್ಮಿಗನೂರ ಗ್ರಾಮದ ಬಳ್ಳಾಪುರ ರಸ್ತೆಯ ಪವಾಡ ಪುರುಷ ಲಿಂಗದಳ್ಳಿ ಪಕೀರಪ್ಪ ತಾತನವರ 39ನೇ ಉರುಸ್ ನಿಮಿತ್ತ ಭಾವೈಕ್ಯತೆಯ ಧರ್ಮಸಭೆ ಜರುಗಿತು.ಈ ವೇಳೆ ಎಚ್. ವೀರಾಪುರ ಜ್ಞಾನಜ್ಯೋತಿ ಶಿವಲಿಂಗ ಮಂದಿರದ ಜೆ.
Website Design and Development By ❤ Serverhug Web Solutions