
ಕುಡಿಯುವ ನೀರು ಮತ್ತು ಮಧ್ಯಾಹ್ನದ ಬಿಸಿ ಊಟ ಪರಿಶೀಲನೆ
ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಗೆ ಜಿಲ್ಲಾ ಪರಿವೀಕ್ಷಣ ಮತ್ತು ಕಾಲರಾ ನಿಯಂತ್ರಣ ಘಟಕದ ಅಧಿಕಾರಿಗಳು ಭೇಟಿ ನೀಡಿ ಶುದ್ಧ ಕುಡಿಯುವ ನೀರು ಮತ್ತು ಮಧ್ಯಾಹ್ನದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಗೆ ಜಿಲ್ಲಾ ಪರಿವೀಕ್ಷಣ ಮತ್ತು ಕಾಲರಾ ನಿಯಂತ್ರಣ ಘಟಕದ ಅಧಿಕಾರಿಗಳು ಭೇಟಿ ನೀಡಿ ಶುದ್ಧ ಕುಡಿಯುವ ನೀರು ಮತ್ತು ಮಧ್ಯಾಹ್ನದ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮದ ಶ್ರೀ ಶರಣಬಸವೇಶ್ವರ 34ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮ ಮಹಿಳೆಯರ ಕಳಸ, ಡೊಳ್ಳು ವಾದ್ಯಗಳೊಂದಿಗೆ ಸಾವಿರಾರು ಭಕ್ತ ಸಮೂಹದಲ್ಲಿ ಜಯಘೋಷಗಳೊಂದಿಗೆ ಅದ್ದೂರಿಯಾಗಿ

ಕೊಪ್ಪಳ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಕೋಶ ನಿಮಿತ್ಯ ಇತಿಹಾಸ ವಿಭಾಗದದಿಂದ ಇತಿಹಾಸದಲ್ಲಿ ವೈಜ್ಞಾನಿಕ ಚಿಂತನೆ ಎಂಬ ವಿಷಯದ ಕುರಿತು ಬುಧುವಾರದಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದಲಿತ ಸಂಘಟನೆಗಳ ಮುಖಂಡರಿಂದ ಮಂದ ಕೃಷ್ಣ ಮಾದಿಗ ರವರಿಗೆ ಮತ್ತು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳಾದ ರೇವಂತ್ ರೆಡ್ಡಿ ರವರ ಭಾವಚಿತ್ರಕ್ಕೆ ಹಾಲು ಅಭಿಷೇಕ ಮಾಡಿ ಅಭಿನಂದನೆ ಸಲ್ಲಿಸಿದರು.ರಾಷ್ಟ್ರೀಯ ಮಾದಿಗ

ಬಳ್ಳಾರಿ / ಕಂಪ್ಲಿ : ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಜೆ. ಎನ್. ಗಣೇಶ ಮಾತನಾಡಿ ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕರ್ನಾಟಕದಿಂದ ಆಯ್ಕೆಯಾದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ದರೋಜಿ ಕೆರೆ ಬಳಿಯಲ್ಲಿರುವ ಗುಡ್ಡಗಾಡು ಪ್ರದೇಶಕ್ಕೆ ಇತ್ತೀಚೆಗೆ ಆಕಸ್ಮಿಕವಾಗಿ ಬೆಂಕಿ ತಲುಗಿದೆ. ಇಲ್ಲಿನ ಬೆಂಕಿ ಅವಘಟದಿಂದಾಗಿ ಪಕ್ಷಿ ಮತ್ತು ಪ್ರಾಣಿಗಳಿಗೆ ಜೀವ ಭಯ ಕಾಡುವಂತಾಗಿದೆ.ಇಲ್ಲಿನ ಬೆಟ್ಟದಲ್ಲಿ ಧಗಧಗಿರುವ

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪನವರ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನಲೆ ಗ್ರಾಪಂ ಸದಸ್ಯ ಹೆಚ್.ಕುಮಾರಸ್ವಾಮಿ, ಶಿಕ್ಷಣ ಪ್ರೇಮಿಗಳಾದ ಸುರೇಶ, ಮೌನೇಶ ಇವರು

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ಕುಡತಿನಿ ಪಟ್ಟಣದಲ್ಲಿ 2023-24ನೇ ಸಾಲಿನ ಎನ್ಎಂಡಿಸಿಯ ಸಿಎಸ್ಆರ್ ಅನುದಾನದ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ನೂತನ ಗ್ರಂಥಾಲಯ ಬುಧವಾರ ಉದ್ಘಾಟನೆಗೊಂಡಿತು.ಪಪಂ ಅಧ್ಯಕ್ಷೆ ಬಸಮ್ಮ ಚಂದ್ರಪ್ಪ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಕಲ್ಯಾಣಚೌಕಿ ಮಠದ ಕೆ.ಎಂ.ಬಸವರಾಜ ಶಾಸ್ತಿ ಮತ್ತು ಹೊಸಪೇಟೆಯ ಮರುಳಸಿದ್ಧಾಶ್ರಮದ ಸಿದ್ದಲಿಂಗಯ್ಯ ತಾತನವರ ಮಾರ್ಗದರ್ಶನದಲ್ಲಿ ಮತ್ತು ವೀರಶೈವ ಸಮಾಜದ ಯುವ ಮುಖಂಡರಾದ ಪುಟ್ಟಿ ಸಚಿನ್ ನೇತೃತ್ವದಲ್ಲಿ ಪಟ್ಟಣದ ಐವತ್ತಕ್ಕೂ ಅಧಿಕ

ಕಲಬುರಗಿ/ ಕಮಲಾಪೂರ: ಮಾ.೩ರಂದು ಹೆರಿಗೆಗಾಗಿ ನಗರದ ಕುಸನೂರ ರಸ್ತೆಯಲ್ಲಿರುವ ಸುರಕ್ಷಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಮಾ.೪ರಂದು ಸಿಜೇರಿಯನ್ ಹೆರಿಗೆಯಾಗಿದೆ, ಆದರೆ ಮಾ.೫ರ ಬೆಳಿಗ್ಗೆಯಿಂದ -ಬಾಣಂತಿ ಜ್ಯೋತಿ ಪರಶುರಾಮ ಕಟ್ಟಿಮನಿ ಅವರಿಗೆ ತೀವ್ರ ರಕ್ತಸ್ರಾವವಾಗುತ್ತಿರುವ ಬಗ್ಗೆ
Website Design and Development By ❤ Serverhug Web Solutions