
ಒಳಮೀಸಲಾತಿ ಜಾರಿಗೊಳಿಸಲು ಅಂದಪ್ಪ ಮಾದರ ಆಗ್ರಹ
ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.

ಎತ್ತ ನೋಡಿದರತ್ತ ಕಾಣುತಿದೆಕೋಮು -ದ್ವೇಷ,ಸ್ವಾರ್ಥಕೆ ಬಲಿಯಾಗಬೇಕೆಈ ಭಾರತ ದೇಶ,ಯಾಕೆ ಹೀಗಾಗುತಿದೆ,ಈ ದೇಶದಲ್ಲಿ?!ಹೊತ್ತಿ ಉರಿಯುತಿದೆ,ಕೋಮು ದಳ್ಳುರಿಯಲಿ,!ಈ ದೇಶದಲ್ಲೀಗ,ಮಾತೆತ್ತಿದರೆ ಮುಷ್ಕರ,ತಲೆ ಎತ್ತಿದೆ, ಭ್ರಷ್ಟಾಚಾರ!ನಡೆಸಿಹರು ಸ್ವ ಉದ್ಧಾರಕೆ ಇವರು ಏನೆಲ್ಲಾ ಹುನ್ನಾರ,ನಮ್ಮಲ್ಲಿಲ್ಲ ಒಕ್ಕಟ್ಟು,ಉಂಟಾಗಿದೆ ಬಿಕ್ಕಟ್ಟು,!ಸೌಲಭ್ಯ ಪಡೆವ ನೆಪದಲಿ,ಸಂವಿಧಾನ ಶಿಲ್ಪಿಗೆ

ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ “ರೋಜಾ” ಮಹತ್ವವಾದ ಸ್ತಂಭ 1)ಕಲ್ಮಾ ಏ ತೋಯ್ಯಬ2 )ರೋಜಾ3 )ಜಕಾತ್4 )ನಮಾಜ್5 )ಹಜ್ಇವೆಲ್ಲಾ ಇಸ್ಲಾಂ ಧರ್ಮದ 5 ಭದ್ರ ಬುನಾದಿಗಳು.ಉದಾಹರಣೆಗೆ : ಒಂದು ಮನೆಗೆ ಅದರ ಅಡಿಪಾಯ ಎಷ್ಟು

ಬೀದರ್/ ಚಿಟಗುಪ್ಪ : 12ನೇ ಶತಮಾನದ ಬಸವಾದಿ ಶರಣರು ಸಮಾಜದ ಎಲ್ಲಾ ಸ್ತರಗಳಲ್ಲಿನ ಬೇಧ, ಭಾವ, ಹೆಚ್ಚು ಕಡಿಮೆ, ಮೇಲು-ಕೀಳು ಮುಂತಾದ ತಾರತಮ್ಯ ಭಾವನೆಗಳನ್ನು ಹೊಡೆದು ಹಾಕಿ ಸಮಾನತೆ, ಸಹಬಾಳ್ವೆ, ಸಮಬಾಳು ತರುವ ಮೂಲಕ

ಬೀದರ್ : ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಲಗೈ ಪಂಗಡಗಳ ಒಕ್ಕೂಟದಿಂದ ಬೆಂಗಳೂರು ಚಲೋ ಕರಪತ್ರ ಬಿಡುಗಡೆ ಮಾಡಲಾಯಿತು.ಇಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ, ಮಾ.23 ರಂದು ಬೆಂಗಳೂರು ನಗರದ ವಸಂತ ನಗರದಲ್ಲಿನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕ ತಿರುಪತಿ ಎಂದೇ ಖ್ಯಾತಿ ಪಡೆದಿರುವ ಬೂದೂಬಾಳು ಗುಡಿಹಟ್ಟಿ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿ ವೆಂಕಟರಮಣ ಸ್ವಾಮಿಯ ಮೂರ್ತಿಯನ್ನುಸತ್ತಿಗೆ, ಸೂರಿಪಾನಿ

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ

ಬೆಂಗಳೂರು : ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ರೋಜಾ ಬಿಡುವ ಸಂದರ್ಭದಲ್ಲಿ ಹಣ್ಣು ಹಂಪಲುಗಳನ್ನು ಹಂಚಲಾಯಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ,ಶ್ರೀ ಮಹೇಶ ಹೊಸ

ವಿಜಯಪುರ/ ತಾಳಿಕೋಟಿ: ತಾಲೂಕಿನ ತುರಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕೊಡ ಮಾಡುವ 2025 ನೇ ಸಾಲಿನ “ಸಿದ್ದಗಂಗಾ ಶ್ರೀ ರತ್ನ”

ಉತ್ತರ ಕನ್ನಡ/ ಶಿರಸಿ : ಶ್ರೀಯುತ ಜಿ.ಯು. ಹೆಗಡೆ ಅವರು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಹೈಸ್ಕೂಲ್ ವಿಭಾಗದಲ್ಲಿ ಗಣಿತ ಪ್ರಾದ್ಯಾಪಕರಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸಹೃದಯಿ,
Website Design and Development By ❤ Serverhug Web Solutions