
ಮಲ್ಲಯ್ಯನ ಸ್ಮರಣೆಯೇ ಪಾದಯಾತ್ರೆಗೆ ಸ್ಪೂರ್ತಿ
ಬ್ಯಾಸಕಿ ದಿವಸಾಕಾ ಬೇವಿನ ಮರತಂಪ!!!ಬೇವಿನ ಮರದ ಕೆಳಗೆ ಕೂತುಂಡರ ಸ್ವರ್ಗ ನೋಡ ಚೆನ್ನಮಲ್ಲಿಕಾರ್ಜುನ !!! ಎನ್ನುವಂತೆ ಈ ದೃಶ್ಯ ಕಾಣುವುದು ಉತ್ತರ ಕರ್ನಾಟಕದ ಕೃಷ್ಣೆ ತೀರದಕ್ಕೂ ಪಾದಯಾತ್ರೆ ಮಾಡುವ ಮಲ್ಲಯ್ಯನ ಭಕ್ತಿಯ ಶಕ್ತಿ ತುಂಬಿಕೊಂಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬ್ಯಾಸಕಿ ದಿವಸಾಕಾ ಬೇವಿನ ಮರತಂಪ!!!ಬೇವಿನ ಮರದ ಕೆಳಗೆ ಕೂತುಂಡರ ಸ್ವರ್ಗ ನೋಡ ಚೆನ್ನಮಲ್ಲಿಕಾರ್ಜುನ !!! ಎನ್ನುವಂತೆ ಈ ದೃಶ್ಯ ಕಾಣುವುದು ಉತ್ತರ ಕರ್ನಾಟಕದ ಕೃಷ್ಣೆ ತೀರದಕ್ಕೂ ಪಾದಯಾತ್ರೆ ಮಾಡುವ ಮಲ್ಲಯ್ಯನ ಭಕ್ತಿಯ ಶಕ್ತಿ ತುಂಬಿಕೊಂಡ

ಬಾಗಲಕೋಟೆ/ ಹುನಗುಂದ : ವಿದ್ಯಾರ್ಥಿಗಳಲ್ಲಿರುವ ಅಂತರಂಗದ ಅರಿವಿಗೆ ಹೊಸ ಸ್ಪರ್ಶ ನೀಡುವ ಶಿಕ್ಷಕ ವಿದ್ಯಾರ್ಥಿಗಳ ಬದುಕಿನ ಮಾರ್ಗದರ್ಶಕನೂ ಆಗಿರುತ್ತಾನೆ ಎಂದು ಗುರುಮಹಾಂತ ಶ್ರೀಗಳು ಅಭಿಪ್ರಾಯ ಪಟ್ಟರು.ಇಲ್ಲಿನ ವಿಜಯ ಮಹಾಂತೇಶ ಪ್ರೌಢಶಾಲೆಯ 1981-82 ನೇ ಸಾಲಿನ

ಶಿವಮೊಗ್ಗ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸಲು

ಕೊಪ್ಪಳ : ದಿ.09/03/2025 ರಂದು ಜಿಲ್ಲಾ ಪೊಲೀಸ್ ಕೊಪ್ಪಳ, ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಡ್ರಗ್ಸ್ ಫ್ರೀ ಕೊಪ್ಪಳ ಹಾಗೂ ಫಿಟ್ನೆಸ್ ಫಾರ್ ಆಲ್ ಎಂಬ ಬ್ಯಾನರ್ ನಡಿ ನಡೆದ 10 ಕಿ.ಮೀ ಮ್ಯಾರಾಥಾನ್

ಬೆಂಗಳೂರು : ಮಾತಿನ ಮನೆಯ ನೂರರ ಸಂಭ್ರಮ ನೂರು, ಮೆಚ್ಚುಗೆ ನೂರಾರುಮಾತಿನ ಮನೆಯ ಕಾರ್ಯಕ್ರಮಗಳು ನಿಜಕ್ಕೂ ಉತ್ತಮ, ಮಾತಿನ ಮನೆಯ ನೂರನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ಹೆಮ್ಮೆ ಎನ್ನಿಸುತ್ತಿದೆ ಈ ಸಂದರ್ಭದಲ್ಲಿ ಐವರು ಉತ್ಕೃಷ್ಠ

ಚಾಮರಾಜನಗರ/ ಹನೂರು:ದಿನಾಂಕ 12.03.2025 ರಂದು ಬುಧವಾರ ಬೆಳಿಗ್ಗೆ 11:00 ಗಂಟೆಯಿಂದ 12:00 ಗಂಟೆಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹನೂರು ಉಪವಿಭಾಗದ, ಕಛೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ). ಚಾವಿಸನಿನಿ, ವಿಭಾಗ ಕಛೇರಿ, ಕೊಳ್ಳೇಗಾಲ

ಬಾಗಲಕೋಟೆ/ ಹುನಗುಂದ: ಹಬ್ಬ ಜಾತ್ರೆ ಉತ್ಸವಗಳು ಏಕತೆಯ ಸಂಕೇತ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಕ್ಷರಸ್ಥ ಕವಿ ಸಿದ್ದಪ್ಪ ಬಿದರಿ ಅಭಿಪ್ರಾಯಪಟ್ಟರು. ಅವರು ಹುನಗುಂದ ತಾಲೂಕಿನ ಹಿರೇಮಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ

ಬೀದರ್ : ಡೆಲ್ ಟೆಕ್ನೋಲಾಜೀಸ್ ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಷನ್ ಸಹಯೋಗದಲ್ಲಿ ಶ್ರೀ ಕುಮಾರೇಶ್ವರ ಗುರುಕುಲ ಹೈಯರ್ ಮತ್ತು ಪ್ರಾಥಮಿಕ ಶಾಲೆ, ಬೀದರ್ ನಲ್ಲಿ ಸೈಬರ್ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಾ ಗ್ರಾಮದ ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 2024 – 2025 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ

ಬಳ್ಳಾರಿ/ ಕಂಪ್ಲಿ : ಪಕ್ಕದಲ್ಲಿ ತುಂಗಾಭದ್ರ ಹೊಳೆ ಹರಿದರೂ ಕುಡಿಯಲು ಒಂದು ಹನಿ ಶುದ್ಧ ನೀರಿಲ್ಲ ಅನ್ನುವ ಹಾಗೆ ಆಗಿದೆ ಕೋಟೆ ಜನರ ಸ್ಥಿತಿ.ಹೌದು ಇಲ್ಲಿನ ಕೋಟೆಯ ಶುದ್ಧ ನೀರಿನ ಘಟಕವು ದುರಸ್ತಿ ಹಂತಕ್ಕೆ
Website Design and Development By ❤ Serverhug Web Solutions