
ನಾ ಕಂಡಂತೆ ಭವ್ಯಸುಧಾಕರ್ ಜಗಮನೆ
ಅಂದು ನಾನು ಕೊರೊನಾ ಎಂಬ ನರಕಯಾತನೆಯಿಂದ ಹೊರ ಬಂದು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿರುವ ಸಮಯ ಯಾರೂ ಸ್ನೇಹಿತರು ಇಲ್ಲದೆ ಪುಸ್ತಕಗಳ ಜೊತೆ ಒಂಟಿ ಪಯಣಿಗಳಾಗಿದ್ದೆ. ಒಂದು ದಿನ ಒಂದು ಮೆಸೆಜ್ ಬಂತು ಅದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಂದು ನಾನು ಕೊರೊನಾ ಎಂಬ ನರಕಯಾತನೆಯಿಂದ ಹೊರ ಬಂದು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿರುವ ಸಮಯ ಯಾರೂ ಸ್ನೇಹಿತರು ಇಲ್ಲದೆ ಪುಸ್ತಕಗಳ ಜೊತೆ ಒಂಟಿ ಪಯಣಿಗಳಾಗಿದ್ದೆ. ಒಂದು ದಿನ ಒಂದು ಮೆಸೆಜ್ ಬಂತು ಅದು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್. ಎಚ್. ಕಾಲೋನಿ 4 ರ ನ್ಯೂ ಮಾ ಶಾರದಾ ಶಾಲೆಯಲ್ಲಿ ಗ್ರ್ಯಾಂಡ್ ಓಪನ್ ಹೌಸ್ ಪ್ರದರ್ಶನದೊಂದಿಗೆ 16 ವರ್ಷಗಳ ಶೈಕ್ಷಣಿಕ ಶ್ರೇಷ್ಠತೆಯೊಂದಿಗೆ 2025 ರ ಅತೀ ದೊಡ್ಡ

ಬೀದರ/ ಬಸವಕಲ್ಯಾಣ: ಶ್ರೀ ಘನಲಿಂಗ ರುದ್ರಮನಿ ಶಿವಾಚಾರ್ಯ ಗವಿಮಠದಿಂದ ಕೊಡಮಾಡುವ ಅಭಿನವ ರೇಣುಕ ಶ್ರೀ ಪ್ರಶಸ್ತಿಗೆ ನಿವೃತ್ತ ಪ್ರೌಢಶಾಲೆ ಮುಖ್ಯೋಪಾಧ್ಯಾಯರು ಆಗಿರುವ ಪಂಚಾಕ್ಷರಿ ಜಿ. ಹಿರೇಮಠ ಬಸವಕಲ್ಯಾಣ ಅವರಿಗೆ ಹಾಗೂ ನಿವೃತ್ತ ಪ್ರಥಮ ದರ್ಜೆ

ಮೈಸೂರು: ಕಳೆದ ಕೆಲವು ದಿನಗಳಿಂದ ಸುದ್ದಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮೈಸೂರು ಅರಮನೆಯಲ್ಲಿನ ಅಂಬಾರಿ ಕಾಣೆಯಾಗಿದೆ ಎಂಬ ಸುದ್ದಿ ಹರಡಿ ಆತಂಕ ಸೃಷ್ಟಿ ಯಾಗಿದ್ದು ಸ್ಪಷ್ಟನೆ ನೀಡುವಂತೆ ತೇಜಸ್ವಿ ಒತ್ತಾಯಿಸಿದ್ದಾರೆ. ಕಳೆದ ಕೆಲವು

ಬೀದರ/ ಬಸವಕಲ್ಯಾಣ: ಜಗದೊಡೆಯ ಪರಮಾತ್ಮನ ಅಪರಾವತಾರಿಯಾದ ಶ್ರೀ ಜಗದ್ಗುರು ರೇಣುಕಾಚಾರ್ಯರು ಯುಗ ಯುಗಗಳಲ್ಲಿ ವಿವಿಧ ನಾಮಗಳಿಂದ ಅವತರಿಸಿದ ಯುಗಪುರುಷರಾಗಿದ್ದು ಸಕಲ ಸದ್ಭಕ್ತರಿಗೆ ಮಾನವ ಧರ್ಮ ಬೋಧಿಸಿ ಉದ್ದರಿಸಿದವರಾಗಿದ್ದಾರೆ. ಎಲ್ಲೆಡೆಯಂತೆ ಅನೇಕ ವರ್ಷಗಳಿಂದ ಸುಕ್ಷೇತ್ರ ಬಸವಕಲ್ಯಾಣದಲ್ಲಿ

ಬೀದರ್: ದಿ : 28-08-2025 ರಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟಕರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಶಾಂತಿನಿಕೇತನ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 18 ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಮುದ್ದು ಮಕ್ಕಳಿಂದಹಲವಾರು ಮನರಂಜನೆ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದಲ್ಲಿ ಸಾವಿರಾರು ಜನರ ಮಧ್ಯೆ ಐತಿಹಾಸಿಕ ಉದ್ಭವ ವೀರಭದ್ರೇಶ್ವರ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.ಜಾತ್ರಾ ಮಹೋತ್ಸವದ ಅಂಗವಾಗಿ ಉದ್ಭವ ಶ್ರೀ ವೀರಭದ್ರೇಶ್ವರನಿಗೆ ಬೆಳಗಿನ ಜಾವ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಬಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢ ವಿಭಾಗ) ನಲ್ಲಿ ಸರಸ್ವತಿ ಪೂಜಾ ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು. ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢ) ವಿಭಾಗದಲ್ಲಿ,

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ ದಾಖಲೆಯ 3ನೇ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಕ್ಕಿದೆ. 25 ವರ್ಷದ ಸೇಡು ತಿಳಿಸಿಕೊಂಡ ಟೀಮ್
Website Design and Development By ❤ Serverhug Web Solutions