
ವೈಕುಂಠ ಏಕಾದಶಿ
ಇಂದು ಹಿಂದೂಗಳಿಗೆ ಪವಿತ್ರವಾದ ಸ್ವರ್ಗಕ್ಕೆ ಬಾಗಿಲು ತೆರೆಯವ ದಿನ, ಅದನ್ನು ವಿಷ್ಣು ದೇವಸ್ಥಾನಗಳಲ್ಲಿರುವ ವೈಕುಂಠ ದ್ವಾರದ ಮೂಲಕ ಹಾದು ಹೋದರೆ ಸ್ವರ್ಗ ಸಿಗುತ್ತದೆ ಎಂಬ ನಂಬಿಕೆಯಿಂದ ಆಚರಿಸುವ ಭಕ್ತಿ ಆಚರಣೆಯ ದಿನ.ಈ ವೈಕುಂಠ ಏಕಾದಶಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂದು ಹಿಂದೂಗಳಿಗೆ ಪವಿತ್ರವಾದ ಸ್ವರ್ಗಕ್ಕೆ ಬಾಗಿಲು ತೆರೆಯವ ದಿನ, ಅದನ್ನು ವಿಷ್ಣು ದೇವಸ್ಥಾನಗಳಲ್ಲಿರುವ ವೈಕುಂಠ ದ್ವಾರದ ಮೂಲಕ ಹಾದು ಹೋದರೆ ಸ್ವರ್ಗ ಸಿಗುತ್ತದೆ ಎಂಬ ನಂಬಿಕೆಯಿಂದ ಆಚರಿಸುವ ಭಕ್ತಿ ಆಚರಣೆಯ ದಿನ.ಈ ವೈಕುಂಠ ಏಕಾದಶಿಯ
ಶ್ರೀ ಯುತ ನಾಗಶೆಟ್ಟಿ ಇವರು ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.) ಯ ಕಲಬುರಗಿ ಜಿಲ್ಲೆಯ ವಿಶೇಷ ಸದಸ್ಯತ್ವ ಹೊಂದಿರುತ್ತಾರೆ.

ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದಿಂದ ಆಯ್ಕೆಯಾದ ಕೆ.ಎನ್.ಜಯಶೇಖರ್ (ಅಜಯ್),ರವರಿಗೆ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರರವರು ಸಿಹಿ ತಿನಿಸಿ ಅಭಿನಂದಿಸಿದರು.ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು

ಗದಗ: ಇತ್ತೀಚೆಗೆ ಶಾಯಿರಿ ಸಾಹಿತ್ಯ ಪ್ರಕಾರ , ಕನ್ನಡ ದಲ್ಲಿ ಜನಪ್ರಿಯ ವಾಗುತ್ತಿದೆ, ಇದು ಸಾಹಿತ್ಯ ಪ್ರಿಯರಿಗೆಲ್ಲಾ ಖುಷಿ ಕೊಡುವ ಸಂಗತಿ ಮತ್ತು ಹೆಮ್ಮೆಯ ವಿಷಯ.ಈ ಹಿನ್ನೆಲೆಯಲ್ಲಿ ಇದೇ ಭಾನುವಾರ ಗದಗ ನಗರದಲ್ಲಿ,ಕಬ್ಬಿಗರ ಕೂಟ,
ಉಮರಾಣಿಯ ಪೂಜ್ಯ ಮಾತಾಜಿ ಅಮ್ಮಮುನ್ನಡೆಸುತಿಹರು ಜ್ಞಾನಯೋಗಾಶ್ರಮಅದುವೇ ಅಕ್ಕಮಹಾದೇವಿಯ ಪುಣ್ಯಾಶ್ರಮಭಕ್ತರ ಪಾಲಿನ ಭಕ್ತಿ ಧಾಮ ಭಕ್ತಿ ಎಂಬ ಬೀಜವ ಬಿತ್ತಿಅಜ್ಞಾನವೆಂಬ ಕಳೆಯನು ತೆಗೆದುಸುಜ್ಞಾನವೆಂಬ ಬೆಳೆಯನು ಬೆಳೆದುಜ್ಞಾನದ ಸುಧೆ ಹರಿಸುತಿಹರು ಬಂಗಾರದಂತ ಮನಸ್ಸು ನಿಮ್ಮದುಮುಗ್ಧ ಮಗುವಿನಂತ ಭಾವ

ಬೆಂಗಳೂರು: ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬಿ.ವೈ.ವಿಜಯೇಂದ್ರ ರವರನ್ನು ಆಹ್ವಾನಿಸಿದ ದೇವದುರ್ಗ ಮತ್ತು ಮಾನ್ವಿ, ಸಿರವಾರ ಬಿಜೆಪಿ ಮುಖಂಡರ ನಿಯೋಗ. ಇಂದು ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ವೈ ವಿಜಯೇಂದ್ರ ಯಡಿಯೂರಪ್ಪ

ಹೊಸ ವರ್ಷ ನಮಗೆ ಹೊಸ ಹರುಷ ತರಲೆಂದುಬಾಳಿನ ಕಷ್ಟ ಕಾರ್ಪಣ್ಯಗಳು ದೂರಾಗಲೆಂದುಬಾಳಲ್ಲಿ ಮುಖದಲ್ಲಿ ನಗು ಚೆಲ್ಲುತ್ತಿರಲಿ ಹಿಂದುನಾವೆಲ್ಲರೂ ಕಂಡಂತ ಕನಸು ನನಸಾಗಲೆಂದು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದುನಮ್ಮ ಬರಹವನ್ನು ಸಮಾಜ ಪಾಲಿಸಬೇಕೆಂದುಕವಿಯಂತೆ ಇನ್ನು ಮುಂದೆ

ಶಿವಮೊಗ್ಗ: ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ `ಥಟ್ ಅಂತ ಹೇಳಿ’ ಖ್ಯಾತಿಯ ಡಾ.ನಾ.ಸೋಮೇಶ್ವರ ಅವರಿಂದ ನಗರದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜನವರಿ 18ರಂದು

ವಿಜಯನಗರ/ ಕೊಟ್ಟೂರು : ತಾಲೂಕು ಕಛೇರಿಗಳ ಭೂ-ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪಕ್ಕೆ ಪರಿವರ್ತಿಸಿ ಶಾಶ್ವತವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಸುಲಭ ಮತ್ತು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ತಾಲೂಕು ಕಛೇರಿಗಳ

ರಾಯಚೂರು ಜಿಲ್ಲೆಯ ರಾಯಚೂರು ತಾಲ್ಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿಯ ಹಾಗೂ ಶ್ರೀಮಾತಾ ನಾಗರ ಎಲ್ಲಮ್ಮ ದೇವಿಯ ಪ್ರಧಾನ ಅರ್ಚಕರ ಸಾನಿಧ್ಯದಲ್ಲಿ ದಿ: 7-1-2025 ರಂದು 17 ಅರ್ಚಕ ಮನೆತನದ ವೃಂದದವರ ಸಮಕ್ಷಮದಲ್ಲಿ ಶ್ರೀ
Website Design and Development By ❤ Serverhug Web Solutions