
ಸಿಡಿಲು ಬಡಿದು 8 ಕುರಿಗಳು ಸಾವು
ಸಿರುಗುಪ್ಪ – ಕಳೆದ ಎರಡು ದಿನಗಳಿಂದ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ ಜನ ಜಾನುವಾರುಗಳಿಗೆ ಗುರುವಾರ ಮಧ್ಯರಾತ್ರಿಯಲ್ಲಿ ಗುಡುಗು ಸಿಡಿಲು ಮಿಂಚು ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ನಗರವು ತಂಪೆರಗಿದೆ. ಇದೇ ವೇಳೆ ಸಿಡಿಲಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿರುಗುಪ್ಪ – ಕಳೆದ ಎರಡು ದಿನಗಳಿಂದ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ ಜನ ಜಾನುವಾರುಗಳಿಗೆ ಗುರುವಾರ ಮಧ್ಯರಾತ್ರಿಯಲ್ಲಿ ಗುಡುಗು ಸಿಡಿಲು ಮಿಂಚು ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ನಗರವು ತಂಪೆರಗಿದೆ. ಇದೇ ವೇಳೆ ಸಿಡಿಲಿಗೆ

ಗಂಗಾವತಿ: ತಾಲೂಕಿನಾಧ್ಯಂತ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು ಕೂಡಲೇ ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟವನ್ನು ತಡೆಹಿಡಿದು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಶಿಸ್ತು ಕ್ರಮ ಜರುಗಿಸಲು ಕರವೇ (ನಾರಾಯಣಗೌಡ ಬಣ) ಒತ್ತಾಯಿಸಿದೆ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್ ತಿಳಿಸಿದರು.ಅವರು ಇಂದು ಪಟ್ಟಣದ

ಚಿಂಚೋಳಿ : ಪಟ್ಟಣದ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಶ್ರೀ ಮೌನೇಶ್ವರ ಮಂದಿರದಲ್ಲಿ ಶನಿವಾರದಂದು ನಿಡಗುಂದ ಕಂಚಾಳಕುಂಠಿ ನಂದೀಶ್ವರ ಮಠದ ಷ. ಬ್ರ. ಶ್ರೀ ಕರುಣೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ

ಬಳ್ಳಾರಿ / ಕಂಪ್ಲಿ : ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ,

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ,ನೆಮ್ಮದಿಗಾಗಿ ಧಾರ್ಮಿಕ ಕಾರ್ಯಕ್ರಮಗಳ ಅಗತ್ಯವಿದ್ದು, ಶ್ರದ್ಧೆ, ಭಕ್ತಿಯಿಂದ ನಡೆಸಿಕೊಂಡು ಹೋಗಬೇಕು, ನಮ್ಮ ಧರ್ಮವನ್ನು ಉಳಿಸಿ ಬೆಳೆಸುವ ಜೊತೆಗೆ ಅನ್ಯ ಧರ್ಮಗಳನ್ನು ಪ್ರೀತಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು

ಉಡುಪಿ: ಬೆಂಗಳೂರಿನ ನುಡಿತೋರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದಲ್ಲಿ ನುಡಿಸಂಭ್ರಮ-2026 ನ್ನು ಆಚರಿಸಲಾಯಿತು. ಹಿರಿಯ ಸಾಹಿತಿ ಪ್ರೇಮಾಶಂಕರ್, ನೀಲಕಂಠ ಅಡಿಗ, ಎ ಎಸ್ ಎನ್ ಹೆಬ್ಬಾರ್, ಶ್ರೀಕಾಂತ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಶ್ರೀ ಉಟಕನೂರು ಬಸವಲಿಂಗ ತಾತ ಶಿಕ್ಷಣ ಟ್ರಸ್ಟ್ ನ ಶ್ರೀಸಂಜೀವ ಶಿಕ್ಷಣ ಮಹಾವಿದ್ಯಾಲಯದಲ್ಲಿ ( ಬಿ.ಇಡಿ) ತೃತೀಯ ಸೆಮಿಸ್ಟರ್ನ ಪ್ರಶಿಕ್ಷಣಾರ್ಥಿಗಳಿಂದ ಪಠ್ಯ ಚಟುವಟಿಕೆಯ ಭಾಗವಾಗಿ ದಿನಾಂಕ: 23-05-2026 ರಂದು ಬೆಳಿಗ್ಗೆ 10

ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ಪ್ರತಿಷ್ಠಿತ ಆಸ್ಪತ್ರೆಯಾದ ಮೂಲಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂರನೇ ಮಹಡಿಯ ಮೇಲೆ ಕಟ್ಟಡಕ್ಕೆ ಬಣ್ಣ ಹಚ್ಚುವಾಗ 50 ವರ್ಷ ವಯಸ್ಸಿನ ಕಾರ್ಮಿಕ ಶ್ರೀ ನಾಗಭೂಷಣ ಮಹಾಗಾಂವ ಆಯ ತಪ್ಪಿ ಕೆಳಗಡೆ

ದಾಂಡೇಲಿ :ಮಾಸ್ಕೇರಿ ಸಾಹಿತ್ಯಾರಾಧನ ಸಂಸ್ಥೆ ಮತ್ತು ಭಾರತಿ ಪ್ರಕಾಶನ ದಾಂಡೇಲಿ ಇವರ ಸಹಯೋಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಗೀತಾಂಜಲಿ ಕವಿ ಬಂಗಾಳದ ರವೀಂದ್ರನಾಥ ಠಾಗೂರ್ ಅವರ ಜನುಮ ದಿನದ ಪ್ರಯುಕ್ತ ಆಚರಿಸಬೇಕಾದ ಕಾರ್ಯಕ್ರಮವನ್ನು ಮೇ
Website Design and Development By ❤ Serverhug Web Solutions