
2025 – 25 ನೇ ಸಾಲಿನ ವಾರ್ಷಿಕ ಸಮ್ಮೇಳನ
ವಿಜಯಪುರ : ತಾಳಿಕೋಟಿ ತಾಲೂಕಿನ ಕುವೆಂಪು ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 2025 – 25 ನೇ ಸಾಲಿನ ವಾರ್ಷಿಕ ಸಮ್ಮೇಳನ ಕಾರ್ಯಕ್ರಮದಅಧ್ಯಕ್ಷತೆಯನ್ನು ಬಿ. ಎನ್. ನಾಯ್ಕೋಡಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಮಾತೃಶ್ರೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ : ತಾಳಿಕೋಟಿ ತಾಲೂಕಿನ ಕುವೆಂಪು ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 2025 – 25 ನೇ ಸಾಲಿನ ವಾರ್ಷಿಕ ಸಮ್ಮೇಳನ ಕಾರ್ಯಕ್ರಮದಅಧ್ಯಕ್ಷತೆಯನ್ನು ಬಿ. ಎನ್. ನಾಯ್ಕೋಡಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಮಾತೃಶ್ರೀ

ಬೆಳಗಾವಿ/ ಅಥಣಿ: ಆಧ್ಯಾತ್ಮಿಕ ಸಾಧನೆಗೈದ, ಶಿಕ್ಷಣ ಪ್ರೇಮಿಗಳಾಗಿದ್ದ ಜೊತೆಗೆ ದಾಸೋಹದ ಮೂಲಕ ಸಾಧನೆಗೈದ, ಕರ್ತೃತ್ವ ಶಕ್ತಿಯಿಂದ ವಿರಕ್ತ ಪರಂಪರೆಗೆ ಮುಕುಟಪ್ರಾಯರಾದ ಸವದಿಯ ಶ್ರೀ.ಮ.ನಿ.ಪ್ರ ಮಹಾಂತಪ್ಪಗಳ ಕೃಪಾ ಆರ್ಶಿವಾದ ಸದಾ ನಮ್ಮ ಮನೆತನದ ಮೇಲೆ ಇರಲಿ

ಬೆಳಗಾವಿ: ದಿ. 05-03-2025 ರಂದು ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭಕ್ಕೆ ಸನ್ಮಾನ್ಯ ಶ್ರೀ ಸೀತಾರಾಮು ಉಪ

ಚಾಮರಾಜನಗರ/ ಗುಂಡ್ಲುಪೇಟೆ: ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್ ವರ್ಕ್ ಮತ್ತು ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಹಯೋಗದೊಂದಿಗೆ ದಿ. 5.2.2025 ರ ಮೂಖಹಳ್ಳಿ ಗ್ರಾಮ ಪಂಚಾಯಿತಿಯಲ್ಲಿಮೈಕ್ರೋ ಫೈನಾನ್ಸ್ ಜಾಗೃತಿ ಕಾರ್ಯಕ್ರಮವು ವಿವಿಧ

ವೃಕ್ಷೋ ರಕ್ಷತಿ ರಕ್ಷಿತಹ ವೃಕ್ಷಗಳನ್ನು ನಾವು ರಕ್ಷಣೆ ಮಾಡಿದರೆ ರಕ್ಷವು ನಮ್ಮನ್ನು ರಕ್ಷಣೆ ಮಾಡುತ್ತದೆ, ಅನಾದಿಕಾಲದಿಂದಲೂ ಪೂರ್ವಜರು ವೃಕ್ಷಗಳನ್ನು ಪೂಜಿಸಿ ಆರಾಧಿಸುತ್ತಾ ಬಂದಿದ್ದಾರೆ ಇದಕ್ಕೆ ಮೂಲ ಕಾರಣ ಋಷಿಮುನಿಗಳು ಹೊಂದಿದ್ದ ವೃಕ್ಷಗಳ ಮೇಲಿನ ನಂಬಿಕೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಘು ರಥೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ ಹಿರೇಮಾಗಿ ಸಂಘ ಇವರು ಕೊಡಮಾಡುವ 2025ನೇ

ನೀರಿನ ಗುಣಮಟ್ಟ ಕುರಿತ ವರದಿ ಹಿನ್ನೆಲೆ : ಎಚ್ಚೆತ್ತ ಪಟ್ಟಣ ಪಂಚಾಯ್ತಿಯಿಂದ ನೀರು ಪರೀಕ್ಷೆ ಉತ್ತರ ಕನ್ನಡ/ ಮುಂಡಗೋಡ : ನಗರದ ಹೈಸ್ಕೂಲ್ ಒಂದಕ್ಕೆ ಪೂರೈಕೆಯಾಗುತ್ತಿರುವ ಮಕ್ಕಳ ಕುಡಿಯುವ ನೀರು ಗುಣಮಟ್ಟದಿಂದ ಕೂಡಿಲ್ಲ ಎಂಬ

ವಿಜಯನಗರ /ಹಗರಿಬೊಮ್ಮನಹಳ್ಳಿ: ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ಬಿ. ಎನ್. ಜಗದೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕ ಶ್ರೀರಾಮನಗರ (ಕೋಗಳಿ ತಾಂಡಾ) ದ ವತಿಯಿಂದ ಸರ್ಕಾರಿ

ಶಿವಮೊಗ್ಗ : ವಿಶ್ವ ಬೊಜ್ಜು ನಿವಾರಣಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಭಾರತೀಯ ವೈದ್ಯಕೀಯ ಸಂಘ ಮತ್ತು ಭಾರತೀಯ ಮಕ್ಕಳ ವೈದ್ಯರ ಸಂಘ ಜಂಟಿಯಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದ್ದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ನಾಗರಾಜ

ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ: ಕೆ.ವಿ.ಪ್ರಭಾಕರ್ ಹಾಸನ (ಚನ್ನರಾಯಪಟ್ಟಣ): ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ
Website Design and Development By ❤ Serverhug Web Solutions