
ಬೀಳ್ಕೊಡುಗೆ ಸಮಾರಂಭ
ವಿಜಯನಗರ/ಕೂಡ್ಲಿಗಿ : ಕೂಡ್ಲಿಗಿ ಹಿರೇಮಠ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಹಾಗೂ ದಾಸೋಹ ಮಠ ಶ್ರೀ ಶರಣಾರ್ಯರ ನೇತೃತ್ವದಲ್ಲಿ ಪಾಲ್ತೂರು ಶಿವರಾಜ ಅವರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಮ್ಮ ಪ್ರೀತಿಯ ಸಹೋದರರಾದ ಪಾಲ್ತೂರು ಶಿವರಾಜ ಇವರು ಬಾಲ್ಯದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ/ಕೂಡ್ಲಿಗಿ : ಕೂಡ್ಲಿಗಿ ಹಿರೇಮಠ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ಹಾಗೂ ದಾಸೋಹ ಮಠ ಶ್ರೀ ಶರಣಾರ್ಯರ ನೇತೃತ್ವದಲ್ಲಿ ಪಾಲ್ತೂರು ಶಿವರಾಜ ಅವರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಮ್ಮ ಪ್ರೀತಿಯ ಸಹೋದರರಾದ ಪಾಲ್ತೂರು ಶಿವರಾಜ ಇವರು ಬಾಲ್ಯದ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರಭ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಶನಿವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರಗಿತು.ಭಕ್ತರು ರಥವನ್ನು ಎಳೆಯುತ್ತಿದ್ದಂತೆ ಸಂತೋಷದಿಂದ ವೀರಭದ್ರೇಶ್ವರ ರಥವನ್ನು ವಾದ್ಯಗಳೊಂದಿಗೆ, ನಂದಿಕೋಲು ತಮಟೆ

ಯಾರಿಗೇಳೋಣ ನಮ್ಮ ಪ್ರಾಬ್ಲಮ್ ! ನಾನೊಬ್ಬ ಬಡ ವಿದ್ಯಾರ್ಥಿಗಳಲ್ಲಿ ಒಬ್ಬ ಹಾಗಾಗಿ ನಾನು ಹಾಸ್ಟೆಲ್ ಅಲ್ಲಿ ಇದ್ದು ಓದುತ್ತಿದ್ದೇನೆ ನಮ್ಮ ಹಾಸ್ಟೆಲ್ ವಿದ್ಯಾರ್ಥಿಗಳನ್ನು ವಂಚಿಸುವವರು ಯಾರಾದ್ರೂ ಇದ್ರೆ ಅವರೇ ನಮಗೆ ಆಶ್ರಯ ನೀಡುವ ಇಲಾಖೆಯ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತೊಂಡಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಬೆಳಗ್ಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಲ್ಲಪ್ಪ ದಿಂಡೂರು, ಮುದಿಲಿಂಗಪ್ಪ ಬಿಸರಳ್ಳಿ, ನಾಮಪತ್ರ

ಕೋಲ್ಕತ್ತಾ : ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ರಿಟೈರ್ಡ್ (ರಿ.) ಇವರ ಕಾರ್ಯಕಾರಿ ಸಮಿತಿ ಮತ್ತು ವಾರ್ಷಿಕ ಸಾಮಾನ್ಯ ಸಭೆಯು ಜೂಮ್ ಮೀಟಿಂಗ್ ಅಪ್ಲಿಕೇಶನ್ನಲ್ಲಿ ನಿನ್ನೆ ನಡೆಸಿತು. ಸಭೆಯ ಅಧ್ಯಕ್ಷತೆಯನ್ನು ಯು ಎಫ್ ಬಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗ್ರೇಡ್ 1 ತಹಶೀಲ್ದಾರ್ ವೈ.ಕೆ.ಗುರುಪ್ರಸಾದ್ ಅವರನ್ನು ನಮ್ಮ ಪ್ರತಿನಿಧಿ ಉಸ್ಮಾನ್ ಖಾನ್ ಅವರು ಭೇಟಿ ಮಾಡಿ ಕರುನಾಡ ಕಂದ ಕ್ಯಾಲೆಂಡರ್ ನೀಡಿದ ಸಂದರ್ಭ.

ಬೆಂಗಳೂರು : ಎಳ್ಳುಕುಂಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯಕ್ಕೆ ಬೆಂಗಳೂರಿನ ಬ್ಯಾಂಕರ್ಸ್ ಕನ್ನಡಿಗರ ಬಳಗದ ವತಿಯಿಂದ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು.ಕೆನರಾ ಬ್ಯಾಂಕ್ ನ ನಿವೃತ್ತ ಮುಖ್ಯ ಗ್ರಾಹಕ ಸೇವಾಧಿಕಾರಿ ಶ್ರೀ ಬಿ.ಎನ್.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನದಿ. 22-12-2024 ರಂದು ಜರುಗಿದ ಆಡಳಿತ ಮಂಡಳಿ ನಿರ್ದೆಶಕರ ಚುನಾವಣೆ ನಡೆದು. ಇಂದು ದಿನಾಂಕ 04-01-2025 ರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಜರುಗಿ ಕಣದಲ್ಲಿ ಅಧ್ಯಕ್ಷ

ಯಾದಗಿರಿ/ ಶಹಾಪೂರ : ನಗರದ ವಿಶ್ವಜ್ಯೋತಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ

ರಾಯಚೂರು/ಸಿಂಧನೂರು: ಬೀದರನಲ್ಲಿ ಆತ್ಮಹತ್ಯೆಗೆ ಸಚಿನ್ ಪಂಚಾಳ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಸಿಂಧನೂರು ತಾಲೂಕ ವಿಶ್ವಕರ್ಮ ಮುಖಂಡರು ಸಿಂಧನೂರು ತಹಸೀಲ್ದಾರ್ ಕಚೇರಿಯಲ್ಲಿ ಮಾನ್ಯ ತಹಸೀಲ್ದಾರ ಅರುಣ್ ದೇಸಾಯಿ ಅವರಿಗೆ
Website Design and Development By ❤ Serverhug Web Solutions