
ಯುವ ರೈತ ಅನಿಫ್ ಖಿಂಡಿಮನಿ ದುಡಿಮೆಗೆ ಬ. ಸಲವಾಡಗಿ ಗ್ರಾಮದ ಹಿರಿಯರಿಂದ ಸನ್ಮಾನ
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಂಡೆಪ್ಪನಹಳ್ಳಿ ಸಾಲವಾಡಗಿ ಗ್ರಾಮದಲ್ಲಿ ಅನಿಫ್ ತಂದೆ ಮಶಾಕ್ ಖಿಂಡಿಮನಿ ಈ ಯುವಕ ಸ್ವರಾಜ್ XT.ಟ್ಯಾಕ್ಟರ್ ನಿಂದ ಹನ್ನೊಂದು ಕುರಗಿ ಜಮೀನು ಅಂದ್ರೆ 46 ಎಕ್ಕರ್ ಜಮೀನನ್ನು ನೂರಾ ಏಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಂಡೆಪ್ಪನಹಳ್ಳಿ ಸಾಲವಾಡಗಿ ಗ್ರಾಮದಲ್ಲಿ ಅನಿಫ್ ತಂದೆ ಮಶಾಕ್ ಖಿಂಡಿಮನಿ ಈ ಯುವಕ ಸ್ವರಾಜ್ XT.ಟ್ಯಾಕ್ಟರ್ ನಿಂದ ಹನ್ನೊಂದು ಕುರಗಿ ಜಮೀನು ಅಂದ್ರೆ 46 ಎಕ್ಕರ್ ಜಮೀನನ್ನು ನೂರಾ ಏಳು

ಆಕಾಶದ ನೀಲಿಯಲ್ಲಿಚಂದ್ರ ತಾರೆ ತೊಟ್ಟಿಲಲ್ಲಿಬೆಳಕನಿಟ್ಟು ತೂಗಿದಾಕೆನಿನಗೆ ಬೇರೆ ಹೆಸರು ಬೇಕೇ“ಸ್ತ್ರೀ ” ಎಂದರೆ ಅಷ್ಟೇ ಸಾಕೇ? ಎಂಬ ಜಿ. ಎಸ್. ಶಿವರುದ್ರಪ್ಪ ರವರ ಕವನವೇ ಹೇಳುವಂತೆ ಪ್ರತಿ ವ್ಯಕ್ತಿಯ ನೋವಿನಲ್ಲೂ, ನಗುವಿನಲ್ಲೂ, ಸೋಲಿನಲ್ಲೂ, ಗೆಲುವಿನಲ್ಲೂ

ಚಾಮರಾಜನಗರ/ ಗುಂಡ್ಲುಪೇಟೆ : ಎಸ್ ಡಿ ಪಿ ಐ ಪಕ್ಷದ ವತಿಯಿಂದ ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಜಿ ರವರನ್ನು ಇಡಿ ಇ.ಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ಪಟ್ಟಣದ

ಸಾಲಿಗ್ರಾಮ ತಾಲ್ಲೂಕಿನ ಎಲೆ ಮುದ್ದನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಎಲೆ ಮುದ್ದನಹಳ್ಳಿ ಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾಂಗ್ರೆಸ್ ಬೆಂಬಲಿತ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ ಟಿ ಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಐದು ವರ್ಷದ ಅವಧಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಒಟ್ಟು ನಾಲ್ಕು ಜನ ಅಭ್ಯರ್ಥಿಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 06 ನೇ ಅಧಿವೇಶನ 03 ನೇ ಮಾರ್ಚ್ 2025 ರಿಂದ 21 ನೇ ಮಾರ್ಚ್ 2025 ರವರೆಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌದ ಅಧಿವೇಶನದಲ್ಲಿ ಇಂದು ಸನ್ಮಾನ್ಯ

ನಾನಾ ಕುಚೋದ್ಯ ಕುಹಕಗಳ ನಡುವೆಯೂಬರೋಬ್ಬರಿ ಅರವತ್ತಾರು ಕೋಟಿ ಜನರನ್ನು ಆಕರ್ಷಿಸಿ ತನ್ನೆಡೆ ಸೆಳೆದುಕೊಂಡಿದ್ದು ಸಾಧನೆಯೇ ಸೈ. ನಲವತ್ತು ಕೋಟಿ ಎಂದು ನಿರೀಕ್ಷಿಸಿದ್ದು ಅರವತ್ತಾರು ಕೋಟಿಗೂ ಮೀರಿ ಬಂದದ್ದು ಹೇಗೆ?ಇಷ್ಟೊಂದು ಜನ ಮುಗಿಬಿದ್ದು ಬರಲು ಕಾರಣ

ಬೆಂಗಳೂರು: ಕನಸು ಡಿಜಿಟಲ್ ಸಲ್ಯೂಷನ್ ಬೆಂಗಳೂರು ಹಾಗೂ ಅನ್ನಪೂರ್ಣೇಶ್ವರಿ ಹ್ಯೂಮಾನಿಟಿ ಫೌಂಡೇಶನ್ ಬೆಳಗಾವಿ ಇವರ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಭಾನುವಾರ ನಡೆದ ಜೀವನ ಜ್ಯೋತಿ ರಾಷ್ಟ್ರೀಯ ಪ್ರಶಸ್ತಿ 2025 ಪ್ರಶಸ್ತಿ

ಬಾಗಲಕೋಟೆ : ಸಮುದಾಯದ ಸಹಭಾಗಿತ್ವದಿಂದ ಮಾತ್ರ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ನಿವೃತ್ತ ಶಿಕ್ಷಕ ಗೂಳನಗೌಡ ಪಾಟೀಲ ಅಭಿಪ್ರಾಯ ಪಟ್ಟರು. ಅವರು ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25

ಶಿವಮೊಗ್ಗ : ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ
Website Design and Development By ❤ Serverhug Web Solutions