
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ
ಚಾಮರಾಜನಗರ ಹನೂರು ತಾಲ್ಲೂಕಿನ ಚಿಕ್ಕಮಾಲಪುರ ಗ್ರಾಮ ಪಂಚಾಯತಿಯಲ್ಲಿ 2023-2024 ನೆ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಾಗೂ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಹನೂರು ತಾಲ್ಲೂಕಿನ ಚಿಕ್ಕಮಾಲಪುರ ಗ್ರಾಮ ಪಂಚಾಯತಿಯಲ್ಲಿ 2023-2024 ನೆ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಾಗೂ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ

ಕಲಬುರಗಿ/ ಜೇವರ್ಗಿ: ಹೆಣ್ಣು ಜಗತ್ತಿನ ಕಣ್ಣು,ಅವರಲ್ಲಿ ಅಡಗಿರುವ ವಿವಿಧ ರೀತಿಯ ಕಲೆಗಳನ್ನು ಹೊರ ಹಾಕಲಿಕ್ಕೆ ಸಿದ್ದಪಡಿಸಿದ ಈ ಸಾಧಕರ ವೇದಿಕೆಯೇ ಅಡುಗೆ ಮನೆಯ ಸಾಧಕಿಯರ ವೇದಿಕೆಯಾಗಿದೆ ಎಂದು ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹೂಲಗೇರಿ ಗ್ರಾಮದಲ್ಲಿ ಕುಷ್ಟಗಿ ತಾಲೂಕಿನ ೧೩ ನೆಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಹಿನ್ನೆಲೆಯಲ್ಲಿ ಪೂರ್ವ ಬಾವಿಸಭೆಯನ್ನು ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹೂಲಗೇರಿ

ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ವಿನಮ್ರತೆ, ಪಾಂಡಿತ್ಯದಿಂದ ಎಲ್ಲರ ಗೌರವಕ್ಕೆ ಪಾತ್ರವಾಗಿದ್ದ ಮತ್ತು ಮಿತಭಾಷಿಯಾಗಿದ್ದ ಆರ್ಥಿಕ ಸುಧಾರಣೆಯ ಆಯೋಜಕ, ಉದಾರೀಕರಣ ನೀತಿಯನ್ನು ಭಾರತದಲ್ಲಿ ಜಾರಿಗೆ

ಹನೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಆಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಮಲೆ ಮಾದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಂದಾಜು 15 ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಮುಂಡಗೋಡ ಹಾಗೂ ಕೃಷಿಕ ಸಮಾಜ ಮುಂಡಗೋಡ ಇವರ ಸಹಯೋಗದೊಂದಿಗೆ ಕಿಸಾನ್ ಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಮುಂಡಗೋಡ ಸಹಾಯಕ ಕೃಷಿ

ವಿಜಯನಗರ/ ಕೂಡ್ಲಿಗಿ : ಕಲ್ಲಹಳ್ಳಿ ಹಾಗೂ ತೊರೆಕೋಲಮ್ಮನಹಳ್ಳಿ ನಡುವೆ ಮಾರ್ಗವಾಗಿ ಚಿತ್ರದುರ್ಗಕ್ಕೆ ಹೋಗಬೇಕಾಗಿರುವ ಖಾಸಗಿ ಬಸ್ ಇಂದು ತೊರೆಕೋಲಮ್ಮನಹಳ್ಳಿ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಯಾವುದೇ ಪ್ರಾಣ

ಹಸಿವಿಲ್ಲದುಣ ಬೇಡ ಹಸಿದುಮತ್ತಿರ ಬೇಡ ಬಿಸಿಗೂಡಿತಂಗುಳ ಬೇಡ ವೈದ್ಯನ ಬೆಸೆಸಲೆ ಬೇಡ ಸರ್ವಜ್ಞ” ಸರ್ವಜ್ಞನ ಈ ವಚನ ಹಳೆಯದು ಆದರೂ ಅರ್ಥ ವಾಸ್ತವಕ್ಕೂ ಅನುಗುಣವಾಗಿದೆ. ಭಾರತೀಯರಿಗೆ ಬಿರಿಯಾನಿಯ ಪರಿಚಯ ಅಗತ್ಯವಿಲ್ಲ. ಕಾಲಗಳು ಉರುಳಿದರೂ ಸಸ್ಯಾಹಾರದಲ್ಲಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗು ಗ್ರಾಮದ ದಲಿತ ಕೇರಿಯಲ್ಲಿ ನೀರಿನ ಸಮಸ್ಯೆಯಿಂದಾಗಿ ನಿನ್ನೆ (25-12-2024)ರಂದು ಕರುನಾಡ ಕಂದ.ಕಾಮ್ ನಲ್ಲಿ ಪ್ರಕಟವಾದ ವರದಿಯ ಫಲಶ್ರುತಿಯಾಗಿ ಇಂದು ಕಾನಾಮಡುಗು ಗ್ರಾಮಕ್ಕೆ ಕೂಡ್ಲಿಗಿ ತಾಲೂಕು ಪಂಚಾಯತಿ ಕಾರ್ಯ

ರಾಜ್ಯ ಸರ್ಕಾರದ ಮನವಿಯ ಹಿನ್ನೆಲೆಯಲ್ಲಿ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಸಚಿವರಾದ ಶಿವಾನಂದ್ ಪಾಟೀಲರು ತಿಳಿಸಿದ್ದಾರೆ. ಪ್ರತಿ ಕ್ವಿಂಟಲ್ ತೊಗರಿಗೆ 7.550/- ರೂ
Website Design and Development By ❤ Serverhug Web Solutions