
ಕೊನೆಸಾಗರ ಅವರಿಗೆ ಸನ್ಮಾನ
ಬಾಗಲಕೋಟೆ/ ಹುನಗುಂದ: ಪಿ.ಬಿ.ಧುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷರಾದ ಎಸ್ ಕೆ ಕೊನೆಸಾಗರ ಅವರನ್ನು ತಹಶೀಲ್ದಾರ್ ನಿಂಗಪ್ಪ ಬಿರಾದಾರ ತಮ್ಮ ಕಚೇರಿಯಲ್ಲಿ ಶನಿವಾರ ಅಭಿನಂದಿಸಿ ಸನ್ಮಾನಿಸಿದರು.ಹಿರಿಯ ಲೇಖಕ ಸಿದ್ದಲಿಂಗಪ್ಪ ಬೀಳಗಿ, ಶಿರಸ್ತೇದಾರ್ ರಾದ ಶ್ರವಣಕುಮಾರ ಮುಂಡೆವಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಹುನಗುಂದ: ಪಿ.ಬಿ.ಧುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷರಾದ ಎಸ್ ಕೆ ಕೊನೆಸಾಗರ ಅವರನ್ನು ತಹಶೀಲ್ದಾರ್ ನಿಂಗಪ್ಪ ಬಿರಾದಾರ ತಮ್ಮ ಕಚೇರಿಯಲ್ಲಿ ಶನಿವಾರ ಅಭಿನಂದಿಸಿ ಸನ್ಮಾನಿಸಿದರು.ಹಿರಿಯ ಲೇಖಕ ಸಿದ್ದಲಿಂಗಪ್ಪ ಬೀಳಗಿ, ಶಿರಸ್ತೇದಾರ್ ರಾದ ಶ್ರವಣಕುಮಾರ ಮುಂಡೆವಾಡಿ

ವಿಜಯನಗರ ಜಿಲ್ಲೆ ಕೊಟ್ಟೂರು ಹೊಸಹಳ್ಳಿ ಸರ್ಕಲ್ ಪೋಲಿಸ್ ಠಾಣೆ ವ್ಯಾಪ್ತಿಯ ಐಗುಳ ಮಲ್ಲಾಪುರ ಗ್ರಾಮದ ಶ್ರೀ ಗರುಡ ಆಂಜನೇಯ ಸ್ವಾಮಿಯ ಮುಳ್ಳು ಪವಾಡಕ್ಕೆ ಸಾವಿರಾರು ಭಕ್ತಾದಿಗಳು ಸಾಕ್ಷಿಯಾದರು. ಶನಿವಾರ ಸಂಜೆ 21 -12 -2024ರ

ಬಸವಾದಿ ಶರಣರ ಕರ್ಮಭೂಮಿ, ಋಷಿ ಮುನಿಗಳು ನಡೆದಾಡಿದ ಪಾವನ ನೆಲ~ಭಾವೈಕ್ಯತೆಯ ಪವಿತ್ರ ಭೂಮಿ, ಸೌಹಾರ್ದ, ಸಹೋದರತೆ ,ಸಹಬಾಳ್ವೆ ,ಸಮಾನತೆಗಾಗಿ ಶ್ರಮಿಸಿದ ಕಾಯಕ ತತ್ವದ ವಚನ ಸಾಹಿತ್ಯ. ಕಲ್ಯಾಣ ನಾಡಿನ ಮುಕುಟವೆಂದೇ ಪ್ರಸಿದ್ಧಿ ಪಡೆದು ಜನಸಾಮಾನ್ಯರ

ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸರಕಾರಿ ಪ್ರೌಢ ಶಾಲೆಯಲ್ಲಿ 1 ನೇ ಅಂತರಾಷ್ಟ್ರೀಯ ಧ್ಯಾನ ದಿನಾಚರಣೆಯನ್ನು ಆಚರಿಸಲಾಯಿತು.ಬೆಳಿಗ್ಗೆ ಎಂಟು ಗಂಟೆಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸುವ ಮೂಲಕ ದ್ಯಾನದ ಮಹತ್ವವನ್ನು ಕಾರ್ಯಕ್ರಮದಲ್ಲಿ

ಶಿವಮೊಗ್ಗ/ ತೀರ್ಥಹಳ್ಳಿ : ಪ್ರಸಿದ್ಧ ಶ್ರೀ ರಾಮೇಶ್ವರ ಜಾತ್ರೆಯ ತಯಾರಿಯ ಬಗ್ಗೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಿವಮೊಗ್ಗ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ

ಬಡತನ ಯಾರಿಗೂ ಬೇಡ, ಎಲ್ಲರಿಗೂ ಈ ಶ್ರೀಮಂತಿಕೆ ಬೇಕು.ಬಡತನ ಯಾಕೆ ಬೇಡ?ಬಡತನ ಅಹಿತಕರವಾಗಿದೆ!ಮಾನವ ಸಮಾಜದಲ್ಲಿ ಮಾನವನಿಗೆ ಬೆಲೆ ಇಲ್ಲದಂತಾಗಿಸುತ್ತದೆ!ಘೋರವಾದ ನರಕ ದರ್ಶನ ಮಾಡಿಸುತ್ತದೆ!ಅದಕ್ಕೆ ಈ ಬಡತನ ಯಾರಿಗೂ ಬೇಡ…ಬೇಡವೇ ಬೇಡ! ಶ್ರೀಮಂತ-ಬಡವ…!ಬಡವ ಯಾರು?ಶ್ರೀಮಂತ ಯಾರು?ಈ

ಬೀದರ/ ಚಿಟಗುಪ್ಪಾ: ಮಂಡ್ಯದಲ್ಲಿ ಜರುಗತ್ತಿರುವ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶ್ವ ಗುರು ಬಸವಣ್ಣನವರನ್ನು ಕಡೆಗಣಿಸುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನಡೆ ಖಂಡನೀಯವಾಗಿದೆ ಎಂದು ಸಾಹಿತಿ, ಪ್ರಗತಿಪರ ಚಿಂತಕರು, ಹೋರಾಟಗಾರರಾದ ಸಂಗಮೇಶ ಎನ್

ಬೆಂಗಳೂರು : ಕರ್ನಾಟಕದ ಚಾಲಕ ಸಮೂಹದ ಹಲವು ದಶಕಗಳ ಕನಸು ನನಸಾಗಿದೆ. ಖಾಸಗಿ ಚಾಲಕರಿಗಾಗಿ ಅಭಿವೃದ್ಧಿ ನಿಗಮ ಮಂಡಳಿ ಬೇಕು ಎನ್ನುವ ಬೇಡಿಕೆ ಈಡೇರಿದೆ.ಹೌದು.. ಖಾಸಗಿ ಚಾಲಕರ ಅಭಿವೃದ್ಧಿ ನಿಗಮ ಮಂಡಳಿಯ ಮೂಲಕ ಕರ್ನಾಟಕ

ಪ್ರತಿ ಅಗುಳಿನ ಮೇಲೆಯೂ ತಿನ್ನುವವರ ಹೆಸರು ಬರೆದಿರುತ್ತದೆ ಎಂಬುದು ನಮ್ಮ ಹಿರಿಯರ ಮಾತು ಅಕ್ಷರಶಃ ನಿಜ, ಅಂತೆಯೇ ಇದನ್ನು ತಮ್ಮಗೆಲ್ಲರಿಗೂ ಇನ್ನೊಮ್ಮೆ ನೆನಪಿಸುತ್ತಾ, ಇತ್ತೀಚಿನ ದಿನಗಳಲ್ಲಿ ಹಸಿವು ಇರುವ ಯಾವ ಜೀವಿಗೂ ಆಹಾರದ ಪ್ರಾಮುಖ್ಯತೆಯ
Website Design and Development By ❤ Serverhug Web Solutions