
ಇಡಗುಂಜಿಯಲ್ಲಿ ಧಾರ್ಮಿಕ ಕಾರ್ಯಕ್ರಮ
ಶಿರಸಿ : ಸೋಂದಾ ಶ್ರೀ ಸ್ವರ್ಣವಲ್ಲಿ ಮಠದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಆಶೀರ್ವಾದ ಉಪಸ್ಥಿತಿಯಲ್ಲಿ ಯಲ್ಲಾಪುರದ ಇಡಗುಂಜಿ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಪರಮಪೂಜ್ಯರು ಶ್ರೀ ದೇವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿರಸಿ : ಸೋಂದಾ ಶ್ರೀ ಸ್ವರ್ಣವಲ್ಲಿ ಮಠದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯ ಆಶೀರ್ವಾದ ಉಪಸ್ಥಿತಿಯಲ್ಲಿ ಯಲ್ಲಾಪುರದ ಇಡಗುಂಜಿ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಪರಮಪೂಜ್ಯರು ಶ್ರೀ ದೇವರ

ಗದಗ : ಗದಗ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಗ್ರಾಮ ಪಂಚಾಯತ್ ಬಳಗಾನೂರ ಇವರ ಸಂಯುಕ್ತಾಶ್ರಯದಲ್ಲಿ ನೊಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರ ಮತ್ತು ಅವಲಂಬಿತ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಹೆಬ್ಬಳ್ಳಿ ಗ್ರಾಮದಲ್ಲಿ ಶ್ರೀ ಗುರು ದೊಡ್ಡ ಲಾಲಸಾಬವಲಿ ದರ್ಗಾದ ಲೋಕಾರ್ಪಣೆ ಕಾರ್ಯಕ್ರಮವನ್ನು ಶ್ರೀ ಅಭಿನವ ಜಗದ್ಗುರು ಶಿವಾನಂದ ಮಹಾಸ್ವಾಮಿಗಳು ಗದಗ, ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಿದ್ದನ ಕೊಳ್ಳ, ಶ್ರೀ ಯಚ್ಚರ

ಪ್ರವೀಣ್ ಕುಟುಂಬಕ್ಕೆ ಸರಕಾರ ಪರಿಹಾರ ನೀಡಲಿ – ರೆಡ್ಡಿ ಸಮಾಜದ ಮುಖಂಡರು. ಕೊಪ್ಪಳ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗಿ ಮೃತನಾಗಿದ್ದ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ಧಾಪುರ ಗ್ರಾಮದ ಪ್ರವೀಣ ಕುಮಾರ್

ಪುರುಷರ ಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಮಹಿಳೆಯರು, ನರೇಗಾ ಯೋಜನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ.ಗ್ರಾಮೀಣ ಮಹಿಳೆಯರು ಕೇವಲ ಮನೆ, ಮಕ್ಕಳು ಎನ್ನದೇ ಈಗ ಅದನ್ನು ದಾಟಿ ಗಂಡಿಗೆ ಸಮಾನವಾದ ದುಡಿಮೆಗೆ ಕಾಲಿಟ್ಟಿದ್ದಾರೆ. ಇಂತಹ ಸಮಾನ

ಬೀದರ್/ ಚಿಟಗುಪ್ಪಾ: ವಿಶ್ವಕ್ಕೆ ಮಾನವೀಯತೆಯ ಸಂದೇಶ ಸಾರಿ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ, ಸೌಹಾರ್ದತೆಯ, ಭಾವೈಕ್ಯತೆಯ ತತ್ವಗಳು ಜನಮಾನಸದಲ್ಲಿ ಬಿತ್ತಿದ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಜಾತಿ, ಧರ್ಮ, ಮತಕ್ಕೆ ಆದ್ಯತೆ ನೀಡದೇ,

ಚಾಮರಾಜನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಫೆಬ್ರವರಿ 16 ರಂದು ಚಾಮರಾಜನಗರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಜಿಲ್ಲೆಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನ ಶ್ರೀ ವೀರಪುಲಕೇಶಿ ವಿದ್ಯಾವರ್ಧಕ ಸಂಸ್ಥೆ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಶ್ರೀ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನಿಂಬಳಗೆರೆ ಗ್ರಾಮದಲ್ಲಿ ಇಂದು ಶ್ರೀ ಶ್ರೀ ಉಜ್ಜಿನಿ ಶಿವಾಚಾರ್ಯ ಮಹಾ ಸ್ವಾಮೀಜಿಗಳುನನ್ನ ಕ್ಷೇತ್ರದ ವ್ಯಾಪ್ತಿಗೆ ಬರುವ ನಿಂಬಳಗೆರೆ ಗ್ರಾಮದಿಂದ ಉಜ್ಜಿನಿ ಗ್ರಾಮದವರೆಗೆ ಹಾಗೂ ಶಾಂತನಹಳ್ಳಿಯಿಂದ ನಿಂಬಳಗೆರೆಯವರಿಗೆ ರಸ್ತೆ ಅಗಲೀಕರಣ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿಯಲ್ಲಿ ವಿಜಯನಗರ ಮತ್ತು ಬಳ್ಳಾರಿ ಸಹಕಾರ ಇಲಾಖೆ ಆಶ್ರಯದಲ್ಲಿ ಆಯೋಜನದ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೂತನ ಆಯ್ಕೆಯ ಉದ್ಘಾಟನಾ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಡಾಕ್ಟರ್ ಶ್ರೀನಿವಾಸ್
Website Design and Development By ❤ Serverhug Web Solutions