
ಆಸ್ತಿ 12 :ಬಹುಮುಖ ಪ್ರತಿಭೆ ಹಾಗೂ ಕ್ರಿಯಾಶೀಲತೆ
ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು. ನಮ್ಮ ತಂದೆಯವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಿಕೋಟದಲ್ಲಿ ( ಬಿಜಾಪುರ – ವಿಜಯಪುರ ಜಿಲ್ಲೆ) ಮರಾಠಿಯ ನಾಲ್ಕನೆಯ ತರಗತಿಯಿಂದ 1928-29 ರಲ್ಲಿ ಪ್ರಾರಂಭಿಸಿದರು. ಅವರು ಮರಾಠಿಯ ನಾಲ್ಕನೆಯ ತರಗತಿಯನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು. ನಮ್ಮ ತಂದೆಯವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಿಕೋಟದಲ್ಲಿ ( ಬಿಜಾಪುರ – ವಿಜಯಪುರ ಜಿಲ್ಲೆ) ಮರಾಠಿಯ ನಾಲ್ಕನೆಯ ತರಗತಿಯಿಂದ 1928-29 ರಲ್ಲಿ ಪ್ರಾರಂಭಿಸಿದರು. ಅವರು ಮರಾಠಿಯ ನಾಲ್ಕನೆಯ ತರಗತಿಯನ್ನು

ಹುನಗುಂದ: ವಿಜ್ಞಾನ ಭಾರತಿ-ಇಂಡಿಯಾ (ವಿಭಾವಾಣಿ) ನವದೆಹಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಬರ್ಡ್ಸ ಹುನಗುಂದ ಆತ್ಮ ಸಾಕ್ಷಿ ತರಬೇತಿ ಕೇಂದ್ರದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಬಲವರ್ಧನೆ

ಯಲಬುರ್ಗಾ : ತಾಲೂಕಿನ ರ.ಬ.ಕೊ. ವಿಜಯನಗರ ಜಿಲ್ಲೆ ಹಾಲು ಒಕ್ಕೂಟ ಬಳ್ಳಾರಿ ಯಲಬುರ್ಗಾ ಉಪ ಕಚೇರಿಯಲ್ಲಿ ಯಲಬುರ್ಗಾ ಮತ್ತು ಕುಕುನೂರು ತಾಲೂಕಿನ 9 ಹೊಸ ಸಂಘಗಳಿಗೆ ಎನ್ಪಿಡಿಡಿ ಯೋಜನೆಯೆಲ್ಲಿ ಒಕ್ಕೂಟದ ಅನುದಾನದಲ್ಲಿ ನೀಡಲಾದ ಸಂಘದ

ಪೋಷಿಸದೆ ಬಯಲಲಿ ಸದಾ ಅರಳುವ ಹಳದಿ ಪುಷ್ಪಗಳುಬೃಹತ್ ಗಿಡದ ಗೊಂಚಲಲಿ ನಲಿವಬಿಳಿ ಹೂಗಳುಅಧಿಕ ಕಬ್ಬಿಣಾಂಶದ ಸಂಜೀವಿನಿ ನುಗ್ಗೆ ಸೊಪ್ಪಿನ ಎಲೆಗಳುನಡುವಲಿ ಪಂಚದಳದ ಪುಟ್ಟ ಪುಟ್ಟ ಪಂಚ ಶ್ವೇತ ನಕ್ಷತ್ರಗಳು ಮಿನುಗಿವೆ ಇಂದು ಸುಲಲಿತ ಕಟ್ಟೆಯ

ಬಾಗಲಕೋಟೆ : ಕುಮಾರಿ ಮಂಜುಳಾ ಮುತ್ತೂರ ಹಾಗೆ ನೀವೂ ಸಹ ಉತ್ತಮ ಶ್ರೇಣಿ ಪಡೆದುಕೊಂಡು ಮಹಾವಿದ್ಯಾಲಯ ಹಾಗೂ ಹೆತ್ತ ತಂದೆ ತಾಯಿಗಳಿಗೆ ಕೀರ್ತಿ ತರಬೇಕೆಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಎಸ್ ಆರ್

ಗಂಗಾವತಿ: ಸರ್ಕಾರ ಕಳೆದ 2-3 ತಿಂಗಳಿಂದ ಅಂಗವಿಕಲರಿಗೆ, ವೃದ್ಧರಿಗೆ, ವಿಧವಾ ಮಹಿಳೆಯರಿಗೆ ಹಾಗೂ ಇತರ ಅಶಕ್ತ ಸಮುದಾಯಕ್ಕೆ ನೀಡಲಾಗುವ ಪಿಂಚಣಿಯನ್ನು ನೀಡಿರುವುದಿಲ್ಲ. ಇದರಿಂದ ಪಿಂಚಣಿಯನ್ನೇ ಅವಲಂಬಿಸಿ ಬದುಕುತ್ತಿರುವ ಈ ಕುಟುಂಬಗಳ ಗೋಳು ಹೇಳತೀರದಾಗಿದೆ ಎಂದು

ನಮ್ಮ ತಂದೆತಾಯಿಗಳು ಬಿಟ್ಟುಹೋದ ಆಸ್ತಿಗಳು. ( ವರ್ಷ 1955 – 60) ನಮ್ಮ ತಂದೆಯವರು ಮುಧೋಳದ ಪೋಸ್ಟ್ ಆಫೀಸಿನಲ್ಲಿ ಕೆಲಸ ಮಾಡುತ್ತಿರುವಾಗ ಎಂಪ್ಲಾಯಮೆಂಟ್ ಜಾಹೀರಾತುಗಳನ್ನು ಗಮನಿಸುವುದು ಅವರ ಹವ್ಯಾಸವಾಗಿತ್ತು. ಅವರ ಮಾತುಗಳಲ್ಲಿ ಹೇಳುವುದಾದರೆ ”

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ 6 ಕುರಿಗಳು ಸಾವನಪ್ಪಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.ಗ್ರಾಮದ ರಶೀದ ಬೇಗಂ

ಬೈಲಹೊಂಗಲ ನಗರದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಘನತ್ಯಾಜ್ಯ ನಿರ್ವಹಣಾ ನಿಯಮಗಳು 2026 ಅನ್ನು 01 ಏಪ್ರೀಲ್ 2026 ರಿಂದ ಜಾರಿಗೆ ಬರುವಂತೆ ಜಾರಿಗೆ ತಂದಿರುತ್ತದೆ.

ಸುರಪುರ ಸುದ್ದಿ : ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಪ್ರಸ್ತುತ 2025 – 26 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ
Website Design and Development By ❤ Serverhug Web Solutions