
ಬೀದಿ ನಾಟಕ ಪ್ರದರ್ಶನ
ಶಿವಮೊಗ್ಗ : ಸಂಸ್ಕೃತಿ ಕಲಾ ತಂಡ -ಶಿವಮೊಗ್ಗ (ಬೀದಿನಾಟಕ) , ಶ್ರೀ ಹವಳಾಂಬಿಕ ಕಲಾ ಮತ್ತು ಕ್ರೀಡಾ ಸಂಘ, ಸೊರಬ (ಜಾನಪದ ಸಂಗೀತ) ತಂಡದವರಿಂದ ಶಿಕಾರಿಪುರ ಮತ್ತು ಸೊರಬ ತಾಲೂಕುಗಳ 20 ಗ್ರಾಮಗಳಲ್ಲಿ ಸರ್ಕಾರದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಸಂಸ್ಕೃತಿ ಕಲಾ ತಂಡ -ಶಿವಮೊಗ್ಗ (ಬೀದಿನಾಟಕ) , ಶ್ರೀ ಹವಳಾಂಬಿಕ ಕಲಾ ಮತ್ತು ಕ್ರೀಡಾ ಸಂಘ, ಸೊರಬ (ಜಾನಪದ ಸಂಗೀತ) ತಂಡದವರಿಂದ ಶಿಕಾರಿಪುರ ಮತ್ತು ಸೊರಬ ತಾಲೂಕುಗಳ 20 ಗ್ರಾಮಗಳಲ್ಲಿ ಸರ್ಕಾರದ

ಕಲಬುರಗಿ: ಬೆಂಗಳೂರು ಮಹಾನಗರದಲ್ಲಿ ಪ್ರಗತಿ ಮೀಡಿಯಾ ಅವಾಡ್೯ ದಾಸರಹಳ್ಳಿ ಇವರ ವತಿಯಿಂದ ಪ್ರತಿವರ್ಷ ಕೊಡಮಾಡುವ ‘ ಕರ್ನಾಟಕ ಐಕಾನಿಕ್ ಎಕ್ಸಲೆನ್ಸ್ ಅವಾಡ್೯ ಪ್ರಶಸ್ತಿಗೆ ಇದೇ ಕಲ್ಯಾಣ ಕರ್ನಾಟಕ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದ ಕಲಬುರಗಿ

ಶಿವಮೊಗ್ಗ :ದಿನಾಂಕ 23 11:2024ರ ಶನಿವಾರ ಮಂಗಳೂರಿನ ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿವಮೊಗ್ಗದ ಎಸ್ ರಾಮಯ್ಯ ಸರ್ವೋದಯ ಬಾಲಿಕಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಹೇಮಾ ಕೆಎಂ

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಮಾಧವ ಯದುನಾಥ ಜೋಶಿ ಅವರು ವರ್ಲ್ಡ್ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್

“ನೀನು ಹೇಳಿದಂತೆ ನೆನ್ನೆ ರಾತ್ರಿ ಊಟದಲ್ಲಿ ಅದನ್ನು ಬೆರೆಸಿ ತಿನಿಸಿದೆ. 20 ದಿನಗಳ ನಂತರ ನನ್ನ ಗಂಡ ಸತ್ತೋಗ್ತಾನ? ನೀನು ನನ್ನವನಾಗತಿಯ ಕರಿಯ? “ಅಸತಿಯೊಬ್ಬಳ ಈ ಪ್ರಶ್ನೆಗೆ ಕರಿಯ-“ಇಲ್ಲ ಸತ್ತಹೋಗಲ್ಲ. ಯಾಕೆ ಅಂತ ಇನ್ಮುಂದೆ
ಮುರಳಿಯ ಕ್ಷಣಿಕ ಸುಖಕ್ಕಾಗಿ ಆಕರ್ಷಿತಳಾಗಿ ಭಾರತಿ ಆ ದಿನ ಎಲ್ಲವನ್ನೂ ಮರೆತು ಕಣ್ಣಿದ್ದರೂ ಕುರುಡಾಗಿದ್ದಳು.ಸಿನಿಮಾ, ಪಾರ್ಕು, ಪಾರ್ಟಿ…. ಅಂತ ಮನಸ್ಸು ಬಂದ ಕಡೆ ತಿರುಗುತ್ತಾ ಮುರಳಿ ಜೊತೆ ಎಂಜಾಯ್ ಮಾಡಲಾರಂಭಿಸಿದಳು ಭಾರತಿ.ಕಳ್ಳ ಬೆಕ್ಕು ಕಣ್ಣು

ದಾವಣಗೆರೆ ಜಿಲ್ಲೆಯ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಸುಗ್ಗಿಯ ಕಾಲ, ಅಂದರೆ ರೈತರು ಬೆಳೆದ ಭತ್ತದ ಬೆಳೆ ಕಟಾವಿಗೆ ಬಂದಿದೆ ಆದರೆ ಈ ವರ್ಷ ಮಳೆ ಸತತವಾಗಿ ಸುರಿದ ಕಾರಣ ಭತ್ತದ ಬೆಳೆ ಇಳುವರಿಯು ಕಮ್ಮಿಯಾಗಿದೆರೈತರ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೂತನ ತಾಲೂಕು ವೈದ್ಯಾಧಿಕಾರಿಗಳಾಗಿ ಡಾ. ವಿಶ್ವನಾಥ ಪಾಟೀಲ್ ಮಾಗಣಗೇರಿ ರವರು ನೇಮಕರಾಗಿದ್ದಾರೆ.ಈ ಶುಭ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಯುವ ಮುಖಂಡರು ಸಿಹಿ ಹಂಚಿ ಗೌರವಿಸಿ ಸತ್ಕರಿಸಿ ಹಾರೈಸಿದರು.ಈ

ಚಾಮರಾಜನಗರ/ಹನೂರು : ಪ್ರತಿವರ್ಷದಂತೆ ಈ ವರ್ಷ ನಮ್ಮ ಗ್ರಾಮದಿಂದ ಶಬರಿಮಲೆ ಸ್ವಾಮಿ ಯಾತ್ರೆಯನ್ನು ಬಹಳ ಅದ್ದೂರಿಯಾಗಿ ನಡೆಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ದೇವರ ಭಕ್ತಿಗೆ ಪಾತ್ರರಾಗೋಣವೆಂದು ಗುರು ಸ್ವಾಮೀಜಿಗಳಾದ ಕಾಂತರಾಜ್ ಸ್ವಾಮಿಗಳು ತಿಳಿಸಿದರು.ಹನೂರು ತಾಲ್ಲೂಕಿನ

ಕೊಪ್ಪಳ: ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು.
Website Design and Development By ❤ Serverhug Web Solutions