
ಗ್ರಾಮಸ್ಥರ ಮನವಿಗೆ ಕಿವಿಗೊಡದ ಪಿ ಡಿ ಒ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಬೀದಿ ನಾಯಿ ಜುಲೈ ತಿಂಗಳಲ್ಲಿ ರೋಹಿತ್ ಎಂಬ ಶಾಲಾ ಬಾಲಕನಿಗೆ ಕಚ್ಚಿ ಘಾಸಿಗೊಳಿಸಿದ್ದು ಗ್ರಾಮದಲ್ಲಿ ಶಾಲಾ ಮಕ್ಕಳು ಶಾಲೆಗೆ ಬರುವ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಬೀದಿ ನಾಯಿ ಜುಲೈ ತಿಂಗಳಲ್ಲಿ ರೋಹಿತ್ ಎಂಬ ಶಾಲಾ ಬಾಲಕನಿಗೆ ಕಚ್ಚಿ ಘಾಸಿಗೊಳಿಸಿದ್ದು ಗ್ರಾಮದಲ್ಲಿ ಶಾಲಾ ಮಕ್ಕಳು ಶಾಲೆಗೆ ಬರುವ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು

ಅವಳು ಮಾತಾಡಿದರೆ ಕೋಗಿಲೆ ವಸಂತ ರಾಗ ಹಾಡಿದಂತೆ…ಅವಳು ನಕ್ಕರೆ ಮುತ್ತಿನ ಹರಳು ಉದುರಿದಂತೆ!ಅವಳ ನಡಿಗೆ… ಹಂಸನಡಿಗೆ!ಅವಳು ನಡೆದುಕೊಂಡು ಬರುತ್ತಿದ್ದರೆ ಬೆಳದಿಂಗಳು ಚಲಿಸಿಕೊಂಡು ಬಂದಂತೆ ಭಾಸವಾಗುತ್ತದೆ.ಎಂತಹ ಅದ್ಭುತ ಸೌಂದರ್ಯ ಅವಳದು!ಪದಗಳಲ್ಲಿ ವರ್ಣಿಸಲಾಗದಂತಹ ಅತ್ಯದ್ಭುತ ಸೌಂದರ್ಯವಳದು!ಸೃಷ್ಟಿಯ ಇನ್ನೊಂದು

ವಿಜಯನಗರ: ದೂರುದಾರರಾದ ಶ್ರೀ ಗವಿಸಿದ್ದಯ್ಯ ಹಿರೇಮಠ್ ರವರಿಗೆ ಸಂಬಂಧಿಸಿದ ಕಾರ್ ನ್ನು ಹೆಚ್.ಬಿ.ಹಳ್ಳಿ ಜೆಸ್ಕಾಂ ಇಲಾಖೆಗೆ ಮಾಸಿಕ ಬಾಡಿಗೆ ರೂಪದಲ್ಲಿ ಪಡೆದುಕೊಳ್ಳಲು ಆದೇಶವನ್ನು ನೀಡುವ ಸಲುವಾಗಿ ರೂ :10,000/- ಲಂಚದ ಹಣವನ್ನು ಸ್ವೀಕರಿಸುವಾಗ ಹೊಸಪೇಟೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘದ ನೂತನ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಎಂ ಬಿ ಅರುಹುಣಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರ ವಿವರ

“ಬಲಭದ್ರ…”“ಹೇಳಿ ಮೇಡಂ…”“ನನ್ನ ಗಂಡನ ಎದುರಿಗಷ್ಟೇ ನಾನು ನಿನಗೆ ಮೇಡಂ. ನಾನೀಗ ಕೇವಲ ನಿನ್ನ ಸಾವಿತ್ರಿ.. ಸಾವಿತ್ರಿ ಅಂತ ಹೆಸರು ಹಿಡಿದು ಮಾತಾಡು ಬಲಭದ್ರ ಪರ್ವಾಗಿಲ್ಲ.”“ಅದೇನು ಅಂತ ಹೇಳು ಸಾವಿತ್ರಿ.”“ನನ್ನ ನಾದಿನಿ ನವ್ಯಳ ಹೆಸರಿನಲ್ಲಿ ಐದು
ಅಂದು ಪ್ರೇಮಿಗಳು ದಂಪತಿಗಳಾಗಿದ್ದರು.ದಂಪತಿಗಳು ಬೆಚ್ಚಿಬಿದ್ದರು!ಗೂಂಡಾಗಳು ನುಗ್ಗಿದರು!ಅಮರ್ ಗುಂಡಗಳ ಜೊತೆ ಕೆಲ ಸಮಯ ಫೈಟ್ ಮಾಡಿದನು.ಕೊನೆಗೆ ಸೋತಿದ್ದನು.ಚಾಕು ವಾರ್ ಮಾಡಿದರು.ಜ್ಯೋತಿ ಹೌಹಾರಿ ಅರಚಿದಳು.ಕಾಮ ಪಿಪಾಸಿ ಗುಂಡಾಗಳು ಸಾಮೂಹಿಕ ಅತ್ಯಾಚಾರವೆಸಗಿ ಜಾಗ ಖಾಲಿ ಮಾಡಿದರು.ತುಂಬ ಹೊತ್ತಿನ ನಂತರ

ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ ಗ್ರಾಮದಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿ ಕಾಶಮ್ಮ ಚಂದ್ರಪ್ಪನವರ ಬಡತನವ ಕಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯಾ ಕಾರ್ಯಕ್ರಮ ಅಡಿಯಲ್ಲಿ ಮನೆಯನ್ನು ನಿರ್ಮಿಸಿ, ಮನೆಯನ್ನು ಹಸ್ತಾಂತರ ಮಾಡಲಾಯಿತು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಅವರಿಗೆ ಸನ್ಮಾನ,ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭ. ಕೊಪ್ಪಳ: ತಿರುಳ್ಗನ್ನಡ ನಾಡಿನ

ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡದೆಚಾಡಿ ಮಾತನು ಕೇಳುತ ಚಾಚೂ ತಪ್ಪದೆಹಿರಿಯರ ಬುದ್ಧಿಯ ಮಾತಿಗೆ ತಲೆ ಬಾಗದೆಸಾಗುತಿಹರು ಮನದಿ ಅಜ್ಞಾನವಿರಿಸಿ. ಸ್ವಾರ್ಥ ಸಾಧನೆಗೆ ಪರರ ಬಲಿ ಕೊಟ್ಟುಮಾನ ಮರ್ಯಾದೆ ಎಲ್ಲವನ್ನೂ ಬಿಟ್ಟುಗೋಮುಖ ವ್ಯಾಘ್ರದ ವೇಷ ತೊಟ್ಟುನಡೆದಿಹರು

ಶಿವಮೊಗ್ಗ : ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕದ, ಶಿವಮೊಗ್ಗ ಕ್ಯಾಂಪಸ್ನಲ್ಲಿ ನಾಲ್ವರು ನೌಕಾ ನೆಲೆಯ ಕಮಾಂಡೋರ್ಗಳೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಅಧಿಕಾರಿಗಳಾದ Cdr ದೀಪಕ್ ಧಂಖರ್, Cdr. SSP ಸಿಂಗ್, Cdr. ಅಭಿನವ್ ನೆಹ್ರಾ
Website Design and Development By ❤ Serverhug Web Solutions