
ಕನ್ನಡ ಸಂವೇದನಾಶೀಲ ಭಾಷೆ
ಶಿವಮೊಗ್ಗ: ಕನ್ನಡ ಭಾಷೆ ಸಂವೇದನಾಶೀಲ ಭಾಷೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಣ್ಣಪ್ಪ ಮಳೀಮಠ್ ಹೇಳಿದರು.ನಗರದ ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದ್ದ ೫೪೨ನೇ ಮಾಸಿಕ ಶಿವಾನುಭವಗೋಷ್ಟಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಕನ್ನಡ ಭಾಷೆ ಸಂವೇದನಾಶೀಲ ಭಾಷೆಯಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಣ್ಣಪ್ಪ ಮಳೀಮಠ್ ಹೇಳಿದರು.ನಗರದ ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದ್ದ ೫೪೨ನೇ ಮಾಸಿಕ ಶಿವಾನುಭವಗೋಷ್ಟಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಮತ್ತು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 537ನೇ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ದಾಸ ಶ್ರೇಷ್ಠರು , ಕೀರ್ತನೆಕಾರರಾದ ಭಕ್ತ ಕನಕದಾಸರ ಭಾವಚಿತ್ರಕ್ಕೆ ಭಕ್ತಿ ಪೂರ್ವಕ ಪುಷ್ಪಗಳನ್ನು ಅಲಂಕರಿಸಿ ಪೂಜಾ ಕಾರ್ಯಕ್ರಮವನ್ನು ನೆರೆವೇರಿಸಲಾಯಿತು. ಆಧ್ಯಾತ್ಮ-ಭಕ್ತಿ

ಬೀದರ/ಚಿಟಗುಪ್ಪಾ: ಕುವೆಂಪು ಭಾಷಾಭಾರತಿ ಪ್ರಾಧಿಕಾರದ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾಗಿರುವ ಪರಮ ಪೂಜ್ಯ ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬರಹಗಾರರು, ಚಿಂತಕರಾದ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ದಿನಾಚರಣೆ ಅಂಗವಾಗಿ ಸಹಕಾರ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಲಾಯಿತು.ಡಣಾಪೂರ ಶಾಖೆಯಲ್ಲಿ ಸಹಕಾರ ಪಿತಾಮಹ ಕಡಿಗಿನಾಳ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದ ವಾರ್ಡ್ ನಂಬರ್ 01 ಸಾಮಾನ್ಯ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ಶ್ರೀ ಮತಿ ಸಾವಿತ್ರಿ ಗಂಡ ದುರುಗಪ್ಪ ಸುಂಡಿ ಇವರನ್ನು ಅವಿರೋಧವಾಗಿ

ವಿಜಯನಗರ : ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್. ಎನ್.ಟಿ. ಅವರ ಅಧ್ಯಕ್ಷತೆಯಲ್ಲಿ ದಿನಾಂಕ; 15-11-2024 ರಂದು ಕೂಡ್ಲಿಗಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ(ಕೆ.ಡಿ.ಪಿ) ಯನ್ನು ಪಟ್ಟಣದ

ಭಕ್ತಿ ಭಾವಕೆ ಅಜರಾಮರದ ಹೆಸರು ಕನ್ನಡ ಭಾಷೆಯ ವಿಶಿಷ್ಟ ಕೀರ್ತನೆಕಾರರುಯುದ್ಧದಿ ಸೋತ ದಾಸ ಪರಂಪರೆಯ ಹರಿದಾಸರು ಕಾಗಿನೆಲೆಯ ವಾಸಿ ನಮ್ಮ ಶ್ರೀ ಕನಕದಾಸರು ಹಾವೇರಿಯ ಬಾಡ ಗ್ರಾಮದ ತಿಮ್ಮಪ್ಪ ನಾಯಕಚಿನ್ನದಂತ ಮಗನ ಹೆತ್ತರು ಬಚ್ಚಮ್ಮ

ಬೆಂಗಳೂರು: ಬಸವನಗುಡಿಯ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ದಿನಗಣನೆ ಶುರುವಾಗಿದೆ. ಪ್ರತೀ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರ ಕಡಲೆಕಾಯಿ ಪರಿಷೆ ನಡೆಯುತ್ತದೆ. ಹೀಗಾಗಿ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ಧಾರ್ಮಿಕ ದತ್ತಿ ಪರಿಷತ್

ಒಂದು ದೊಡ್ಡದಾದ ಆಲದ ಮರವಿತ್ತು. ಅಲ್ಲಿ ದಿನಾಲೂ ಮಕ್ಕಳು ಆಟ ಆಡಲು ಬರುತ್ತಿದ್ದರು. ಒಂದು ದಿನ ಒಂದು ಮಗು ಮನೆಯಲ್ಲಿ ಊಟ ಮಾಡದೆ ಆಟ ಆಡಲು ತನ್ನ ಗೆಳೆಯರ ಬಳಗದಲ್ಲಿ ಬಂದು ಆಟ ಆಡಿದರು.

ನಮ್ಮ ಕರುನಾಡಿನ ಪ್ರಾಚೀನ ಕಾಲದಿಂದಲೂ ಋಷಿ-ಮುನಿಗಳ, ಸಾಧು-ಸಂತರ ನೆಲೆವೀಡು. ಬಸವಾದಿ ಶರಣರು, ಕನಕದಾಸರು ಸಂತರು, ಹರಿದಾಸರು ಮತ್ತು ಕವಿಗಳು. ಈ ನಾಡಿನ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಉನ್ನತಿಗೆ ಇವರ ಕೊಡುಗೆ ಅನುಪಮವಾದದ್ದು.
Website Design and Development By ❤ Serverhug Web Solutions