
ಪರಿಸರ ಜಾಗೃತಿ ( ಕಿರು ಲೇಖನ )
ಒಂದು ದೊಡ್ಡದಾದ ಆಲದ ಮರವಿತ್ತು. ಅಲ್ಲಿ ದಿನಾಲೂ ಮಕ್ಕಳು ಆಟ ಆಡಲು ಬರುತ್ತಿದ್ದರು. ಒಂದು ದಿನ ಒಂದು ಮಗು ಮನೆಯಲ್ಲಿ ಊಟ ಮಾಡದೆ ಆಟ ಆಡಲು ತನ್ನ ಗೆಳೆಯರ ಬಳಗದಲ್ಲಿ ಬಂದು ಆಟ ಆಡಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಒಂದು ದೊಡ್ಡದಾದ ಆಲದ ಮರವಿತ್ತು. ಅಲ್ಲಿ ದಿನಾಲೂ ಮಕ್ಕಳು ಆಟ ಆಡಲು ಬರುತ್ತಿದ್ದರು. ಒಂದು ದಿನ ಒಂದು ಮಗು ಮನೆಯಲ್ಲಿ ಊಟ ಮಾಡದೆ ಆಟ ಆಡಲು ತನ್ನ ಗೆಳೆಯರ ಬಳಗದಲ್ಲಿ ಬಂದು ಆಟ ಆಡಿದರು.

ನಮ್ಮ ಕರುನಾಡಿನ ಪ್ರಾಚೀನ ಕಾಲದಿಂದಲೂ ಋಷಿ-ಮುನಿಗಳ, ಸಾಧು-ಸಂತರ ನೆಲೆವೀಡು. ಬಸವಾದಿ ಶರಣರು, ಕನಕದಾಸರು ಸಂತರು, ಹರಿದಾಸರು ಮತ್ತು ಕವಿಗಳು. ಈ ನಾಡಿನ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳ ಉನ್ನತಿಗೆ ಇವರ ಕೊಡುಗೆ ಅನುಪಮವಾದದ್ದು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ 1001 ದೀಪೋತ್ಸವ ಕಾರ್ಯಕ್ರಮ ಹಾಗೂ ಗೌರಿ ಪೂಜೆ ಮಾಡಿ ಮಹಿಳೆಯರು ಆರತಿ ಬೆಳಗುವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಕಾರ್ಯಕ್ರಮದ
ನಮಗೆ ನಮ್ಮ ಮನಸ್ಸು ಮಿತ್ರನಾಗಬಹುದು ಶತ್ರುನೂ ಆಗಬಹುದು ಎನ್ನುವ ಪ್ರಸಿದ್ಧವಾದ ನುಡಿ ಇದೆ. ಅದು ಅಕ್ಷರಶಃ ಸತ್ಯ. ನಾವು ನಮ್ಮ ಮನಸ್ಸನ್ನ ಹೇಗೆ ಮಾಡಿಕೊಳ್ಳುತ್ತೇವೂ ಹಾಗೆ ಆಗುತ್ತದೆ. ಮನಸ್ಸನ್ನು ಎಲ್ಲಾ ಸಂದರ್ಭದಲ್ಲೂ ಸ್ಥಿತದಲ್ಲಿ ಇಟ್ಟುಕೊಳ್ಳುವುದು

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಪೋಲಿಸ್ ಇನ್ಸ್ ಪೆಕ್ಟರ್ ಎಸ್.ಎಮ್.ಪಾಟೀಲ್ ಅವರೊಂದಿಗೆ “ಕರುನಾಡ ಕಂದ”

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಸುಕ್ಷೇತ್ರ ಚಿತ್ತರಗಿ ಈ ಭಾಗದ ನಡೆದಾಡಿದ ದೇವರು ಪರಮತಪಸ್ವಿ ಲಿಂ.ಶ್ರೀ ವಿಜಯಮಹಾಂತ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ದಿನಾಂಕ್ 15 11 2024 ರಂದು ಶುಕ್ರವಾರ ಗೌರಿ ಹುಣ್ಣಿಮೆಯಂದು

ಚಾಚಾ, ಚಾಚಾ, ನೆಹರೂ ಚಾಚಾ, ಮಕ್ಕಳ ಚಾಚಾ, ಜಯಭಾರತಿಯ ಸುಪುತ್ರ ಮಕ್ಕಳಿಗೆ ನಿನ್ನಯ ಪ್ರೀತಿ ಅಮೃತ ।। ಸ।। ಹುಟ್ಟಿದೆಯಾ ಸಿರಿವಂತಿಕೆಯಲ್ಲಿ ಬೆಳೆದೆಯಾ ಗುಣವಂತಿಕೆಯಲ್ಲಿ ದೇಶದ ಸಮೃದ್ಧಿಗೆ ಸಿರಿತನ ತ್ಯಾಗ ಮಾಡಿದೆಯಾ ದೇಶಸೇವೆಯ ಮುಕ್ತಿಯಲಿ

ದಕ್ಷಿಣ ಕನ್ನಡ: ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆ “ರಾಜ್ಯದಲ್ಲೇ ಮೊದಲ ಸೇವಾ ಆಸ್ಪತ್ರೆ” ಎಂಬ ಹೆಗ್ಗಳಿಕೆ ಪಡೆದಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ಪ್ರತಿನಿತ್ಯ ಸಹಸ್ರಾರು ರೋಗಿಗಳು ಗುಣಮಟ್ಟದ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಲಕ್ಷ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಬರಹಗಾರರ ಬಳಗದ ವತಿಯಿಂದ ತಾಲೂಕು ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಪಾಟೀಲ್ ರವರ ನೇತೃತ್ವದಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಮುಂಬರುವ ಕಾರ್ಯಕ್ರಮದ ಬಗ್ಗೆ ಸುದೀರ್ಘವಾಗಿ ಚರ್ಚೆ

ಯಾದಗಿರಿ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್,ಪಿ-ಎನ್,ಸಿ,ಡಿ ಕಾರ್ಯಕ್ರಮ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕಲಬುರ್ಗಿ ವಿಭಾಗ ಹಾಗೂ ಎಲ್ & ಟಿ ತಂತ್ರಜ್ಞಾನ ಸೇವೆಗಳು ರವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಮತ್ತು
Website Design and Development By ❤ Serverhug Web Solutions