
ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ .ಎಸ್. ರವರು ಆಯ್ಕೆ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೈತ ಕುಟುಂಬದ ಸದಾಶಿವಪ್ಪ ಗಂಗಮ್ಮ ( ಮಲ್ಲಮ್ಮ ) ರ ಪುತ್ರರಾದ ಯುವ ಕವಿ ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ. ಎಸ್. ರವರು ಸಾಹಿತ್ಯ ಹಾಗೂ ಸಾಮಾಜಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೈತ ಕುಟುಂಬದ ಸದಾಶಿವಪ್ಪ ಗಂಗಮ್ಮ ( ಮಲ್ಲಮ್ಮ ) ರ ಪುತ್ರರಾದ ಯುವ ಕವಿ ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ. ಎಸ್. ರವರು ಸಾಹಿತ್ಯ ಹಾಗೂ ಸಾಮಾಜಿಕ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮೌಲಾನ ಆಜಾದ್ ಮಾಡೆಲ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಅಪಘಾತ ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಅಭಿಯಾನದಲ್ಲಿ ಹಲವಾರು ರೀತಿಯಾದ ಮಾಹಿತಿಯನ್ನು ಯುವ

ಹೊರಗೆ ಮುಸುಕಿನ ಕಿರುನಗೆ ಬೀರುತಒಳಗೊಳಗೆ ದ್ವೇಷ ಜಾಲವ ಹಣೆಯುತಬಣ್ಣದ ಮಾತಲ್ಲೇ ವಂಚನೆ ಮಾಡುತಬದುಕಿಹರು ಮೌನದ ಕತ್ತಿ ಮಸೆಯುತ. ತಲೆಗಳ ಒಡೆದು ದೌರ್ಜನ್ಯದಿ ಮೆರೆದುಬಡವರ ಶ್ರಮದಲ್ಲಿ ಲಂಚವನ್ನು ಪಡೆದುಸ್ವಾರ್ಥದ ಮಧದಲಿ ಅಡ್ಡದಾರಿ ಹಿಡಿದುಬದುಕಿಹರು ಮಾನ ಮರ್ಯಾದೆ
ಹುಟ್ಟಿದ ನೆಲದಲ್ಲಿ ಹಳಿಯುತ್ತಿದೆ ಕನ್ನಡ.ಪರಭಾಷೆ ಏಳಿಗೆಗೆ ಸಹಕಾರಿಯೂ ನೋಡ.ಕಣ್ಣೆದುರೆ ಆಂಗ್ಲ ಭಾಷೆಯ ಪರಾಕಾಷ್ಟೆಯು.ನವೆಂಬರ್ ಬಂದಾಗ ಕನ್ನಡಿಗರಿಗೆ ಪ್ರತಿಷ್ಠೆಯು.!!೧!! ಎತ್ತಿ ಹಿಡಿಯಬೇಕಾಗಿದೆ ನಾಡ ಧ್ವಜವನ್ನು.ಮಮತೆಯಿಂದ ಬೆಳೆಸಿದ ಭುವನೇಶ್ವರಿಯನ್ನು.ಕನ್ನಡ ನೆಲ ಜಲಕ್ಕಾಗಿ ಜೀವವನ್ನು ನೀಡು.ಮಾತೃಭಾಷೆಯನ್ನು ಉಸಿರಾಗಿಸಿ ಹಾಡು.!!೨!!

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆಯು ನೀಡುವ ಸುವರ್ಣ ಮಹೋತ್ಸವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ಗ್ರಾಮಾಂತರ ಬುದ್ಧಿಜೀವಿಗಳ

ಮೈಸೂರು: ಮೈಸೂರಿನ ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆ ೯ ನೇ ತಿರುವಿನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿ ಮಾಡಿರುವುದರಿಂದ ಪಕ್ಕದಲ್ಲೇ ವಾಸಿಸುವ ಪರಿಶಿಷ್ಟ ಜಾತಿಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ

ವ್ಯಾಪಾರ ಸ್ಥಗಿತಗೊಳಿಸಿದ್ದ ಅಂಗಡಿ ಮುಂಗಟ್ಟುಗಳು..!! ರಾಮದುರ್ಗ : ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ರಾಮದುರ್ಗ- ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ರೈಲು ಮಾರ್ಗ ಕೂಡಿಸಬೇಕೆಂದು ಒತ್ತಾಯಿಸಿ ರಾಮದುರ್ಗ ತಾಲೂಕ ರೈಲ್ವೆ ಹೋರಾಟ ಕ್ರಿಯಾ ಸಮಿತಿಯಿಂದ ಮಂಗಳವಾರ (ನ.12)

ಶಿವಮೊಗ್ಗ : ಡಾ.ಜಗದೀಶ್ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ತೆಗೆದುಕೊಂಡು, ಬೀಜೋಪಚಾರ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರಿಗೆ ತಿಳಿಸಿಕೊಡುತ್ತಿದ್ದಾರೆ

ಮೈಸೂರು: ಯೋಗ ಗುರು, ಪಕೃತಿಪ್ರಿಯರಾಗಿದ್ದ ಶರತ್ ಜೊಯಿಸ್ ಅವರು ನಿಧನ ಹೊಂದಿದ್ದಾರೆ.ಶರತ್ ಜೊಯಿಸ್ ಅವರ ನಿಧನಕ್ಕೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಶರತ್ ಅವರ ಅಕಾಲಿಕ ಸಾವು ಮನಸ್ಸಿಗೆ ಬಹಳ

ಬೀದರ್/ಚಿಟಗುಪ್ಪ : ಹಳ್ಳಿಗಳು, ನಗರಗಳು ಅಭಿವೃದ್ಧಿ ಪಥದಲ್ಲಿ ಸಾಗಿದರೆ ಭವ್ಯ ಭಾರತ ಎಲ್ಲಾ ರೀತಿಯಲ್ಲೂ ಸರ್ವಾಂಗೀಣ ಉನ್ನತಿ ಹೊಂದಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ಹೇಳಿದರು. ನಗರದ ಅಂಬಾಭವಾನಿ
Website Design and Development By ❤ Serverhug Web Solutions