
ಹೋಳಿ ಹಬ್ಬವು ಪ್ರೀತಿ, ಏಕತೆ ಮತ್ತು ಸದ್ಭಾವನೆ ತರಲಿ.
ಹೋಳಿ ಹಬ್ಬವು ಕೇವಲ ಧಾರ್ಮಿಕ ಹಬ್ಬವಲ್ಲ, ಸಾಂಸ್ಕೃತಿಕ ಹಬ್ಬವೂ ಹೌದು; ಈ ಹಬ್ಬವು ಸಂತೋಷ, ಪ್ರೀತಿ ಮತ್ತು ಸಕಾರಾತ್ಮಕತೆಯನ್ನು ಹಂಚಿಕೊಳ್ಳಲು ಒಂದು ಅನನ್ಯ ಅವಕಾಶವಾಗಿದೆ. ನಮ್ಮ ಸಂಸ್ಕೃತಿಯ ದೊಡ್ಡ ಗುಣವೆಂದರೆ ಇಲ್ಲಿ ಆಚರಿಸಲಾಗುವ ಎಲ್ಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೋಳಿ ಹಬ್ಬವು ಕೇವಲ ಧಾರ್ಮಿಕ ಹಬ್ಬವಲ್ಲ, ಸಾಂಸ್ಕೃತಿಕ ಹಬ್ಬವೂ ಹೌದು; ಈ ಹಬ್ಬವು ಸಂತೋಷ, ಪ್ರೀತಿ ಮತ್ತು ಸಕಾರಾತ್ಮಕತೆಯನ್ನು ಹಂಚಿಕೊಳ್ಳಲು ಒಂದು ಅನನ್ಯ ಅವಕಾಶವಾಗಿದೆ. ನಮ್ಮ ಸಂಸ್ಕೃತಿಯ ದೊಡ್ಡ ಗುಣವೆಂದರೆ ಇಲ್ಲಿ ಆಚರಿಸಲಾಗುವ ಎಲ್ಲಾ

ವಿಧ ವಿಧ ಬಣ್ಣಗಳಓಕುಳಿಯಾಟ,ಮಕ್ಕಳಿಗಿದು ರಂಜನೆಯಾಟ,ದೊಡ್ಡವರಿಗಿದು ಮೋಜಿನಾಟ,ಹಿರಿಯರಿಗಿದು ಭಾವೈಕ್ಯದಾಟ,ಕಣ್ಣಿಗಿದು ಸುಂದರ ನೋಟ,ಬಣ್ಣ ಬಣ್ಣದ ಓಕುಳಿಯಾಟ!..

ಬಳ್ಳಾರಿ / ಕಂಪ್ಲಿ : ಕೆಲಸಕ್ಕೆ ಹೋಗುವ ಕಾರ್ಮಿಕರು ನಿರಂತರವಾಗಿ ಅಪಾಯದಲ್ಲಿ ಪ್ರಯಾಣಿಸುತ್ತಿದ್ದಾರೆ. ಕಂಪ್ಲಿ ತಾಲೂಕಿನ ವ್ಯಾಪ್ತಿಯ ಶ್ರೀ ರಾಮರಂಗಪುರಂ ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಗಳನ್ನು ಕೊಯ್ಲು ಮಾಡಲು ಕಾರ್ಮಿಕರು ಗೂಡ್ಸ್ ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಗಂಗಾವತಿ

ನದಿ ಸ್ನಾನಕ್ಕೆ ಹೋಗುವವರಿಗೆ ಎಚ್ಚರಿಕೆ ! ಬಳ್ಳಾರಿ / ಕಂಪ್ಲಿ : ಹೋಳಿಹಬ್ಬದ ರಂಗಿನಾಟದ ಬಳಿಕ ನಗರದ ಬಹುತೇಕರು ಕಂಪ್ಲಿ ಗಂಗಾವತಿ ಸೇತುವೆಯ ಸಮೀಪ ಇರುವ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗುವುದು ಸಹಜ. ಆದರೆ

ಬಳ್ಳಾರಿ / ಕಂಪ್ಲಿ : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ

ಬಳ್ಳಾರಿ / ಕಂಪ್ಲಿ : ಯೋಗಿನಾರಾಯಣ ಯತಿಂದ್ರ ಪ್ರಸಿದ್ದ ಸಂತ, ಕವಿ, ಕನ್ನಡ ತೆಲುಗು ಭಾಷೆಗಳಲ್ಲಿ ಕೀರ್ತನೆ ತತ್ವಜ್ಞಾನದ ಕೃತಿಗಳನ್ನು ರಚಿಸಿದ ಜೊತೆಗೆ ಸಮಾಜ ಸುಧಾರಕರಾಗಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಥ ನಾಯಕ ಹೇಳಿದರು.

ಭೂಮಿ ಒಂದೇ ಮನುಷ್ಯನಿಗೆ ಆಶ್ರಯ ತಾಣ. ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ನಾಶವಾಗಿ, ಭೂಮಿ ನಿರ್ನಾಮವಾದರೆ ಮಾನವ ಕುಲವೇ ವಿನಾಶ ಆಗುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಪರಿಸರ ಚಿಂತಕ ಡಾ. ಭೇರ್ಯ ರಾಮಕುಮಾರ್ ಆತಂಕ

ರಾಯಚೂರು/ ಸಿಂಧನೂರು : ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸ್ತುತ ಸಾಲಿನ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ‘ಪ್ರೌಢಶಾಲಾ ವಿದ್ಯಾರ್ಥಿಗಳ ವೃತ್ತಿ ಮೇಳ’ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಪ ಪ್ರಾಚಾರ್ಯ

ವಿಜಯನಗರ : ಕೊಟ್ಟೂರು ತಾಲೂಕು ಕಛೇರಿಯಲ್ಲಿ ಇಂದು ಶ್ರೀ ಯೋಗಿನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರಾದ ಅಮರೇಶ್ ಜಿ ಕೆ ಇವರು ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಪ್ಪಾರ್ಚನೆಯನ್ನು ಮಾಡುತ್ತಾ, ಚಿಕ್ಕಬಳ್ಳಾಪುರ

ಒಂದು ಕ್ಷಣ ಕಣ್ಣು ಮುಚ್ಚಿಕೊಂಡು ಈ ಜಗತ್ತನ್ನು ಕಲ್ಪನೆ ಮಾಡಿಕೊಳ್ಳಿ ಎಲ್ಲವೂ ಕೇವಲ ಬಿಳಿ ಇಲ್ಲವೇ ಕೇವಲ ಕಪ್ಪು ಬಣ್ಣವನ್ನು ಹೊಂದಿದ್ದರೆ ಹೇಗಿರುತ್ತದೆ ಎಂದು???. ಬೆಳ್ಳನೆಯ ಮೋಡ, ಬೆಳ್ಳನೆಯ ವಿಶಾಲ ಸಮುದ್ರ, ಬೆಳ್ಳನೆಯ ಗಿಡ
Website Design and Development By ❤ Serverhug Web Solutions