
ಪ್ರವಾಸ ಮಂದಿರದಲ್ಲಿ AICCTU ಸಂಘಟನೆ ವತಿಯಿಂದ ಪೋಸ್ಟರ್ ಬಿಡುಗಡೆ
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸ ಮಂದಿರದಲ್ಲಿ AICCTU ಸಂಘಟನೆ ವತಿಯಿಂದ ದಿನಾಂಕ 24 – 25 ನವಂಬರ್ ಕರ್ನಾಟಕ ಪ್ರಥಮ ರಾಜ್ಯ ಸಮ್ಮೇಳನ ಬಂಟ್ವಾಳ ಇಲ್ಲಿ ನಡೆಯಲಿದ್ದು ಈ ರಾಜ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸ ಮಂದಿರದಲ್ಲಿ AICCTU ಸಂಘಟನೆ ವತಿಯಿಂದ ದಿನಾಂಕ 24 – 25 ನವಂಬರ್ ಕರ್ನಾಟಕ ಪ್ರಥಮ ರಾಜ್ಯ ಸಮ್ಮೇಳನ ಬಂಟ್ವಾಳ ಇಲ್ಲಿ ನಡೆಯಲಿದ್ದು ಈ ರಾಜ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು-ಹರಳಹಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಯನ್ನು ಸಂಸದೆ ಡಾ, ಪ್ರಭಾ ಮಲ್ಲಿಕಾರ್ಜುನ್ ಮಾಡಿದರು.ಹೊನ್ನಾಳಿ ತಾಲೂಕಿನ ಮಹಿಳೆಯರಿಗೆ ಉದ್ಯೋಗ ಕೊಡುವ ದೃಷ್ಟಿಯಿಂದ ಗಾರ್ಮೆಂಟ್ ಫ್ಯಾಕ್ಟರಿ ಸ್ಥಾಪನೆಗೆ ಚಿಂತಿಸಲಾಗಿದೆ ಎಂದು ಸಂಸದೆ ಡಾ.

ಮೈಸೂರು: ಕಳೆದ ಮೂರು ವರ್ಷಗಳ ಹಿಂದೆ ಸುರಿದ ಮಳೆಗೆ ಸರಸ್ವತಿಪುರಂ ಬಳಿ ಇರುವ ಅಗ್ನಿಶಾಮಕ ಠಾಣೆ ಕಟ್ಟಡದ ಮುಂಭಾಗದ ಸ್ವಾಗತ ಕಮಾನು ಧರೆಗುರುಳಿದೆ.ಇದಾಗಿ ಮೂರು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡದೆ ಇರುವ ಜಿಲ್ಲಾಡಾಳಿತ

ಬಳ್ಳಾರಿ: ರಾಜ್ಯದ ಧೀಮಂತ ನಾಯಕ, ರೈತರ ಆಶಾಕಿರಣ, ಮಾಜಿ ಮುಖ್ಯಮಂತ್ರಿಗಳು ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರ ಪರವಾಗಿ ಇಂದು

ಬೆಳಗಾವಿ/ರಾಮದುರ್ಗ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ರೈಲ್ವೆ ಯೋಜನೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಹಲವಾರು ಹೋರಾಟಗಳು ನಡೆದಿವೆ. ಅದರ ಭಾಗವಾಗಿ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ 2005 ರಿಂದ ರಾಮದುರ್ಗದಿಂದ ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ.ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ,ಹೋಟೆಲ್ ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದು ಮುಚ್ಚಿ ಅಕ್ರಮ ಮದ್ಯ ಮಾರಾಟ

ಕಲಬುರಗಿ: ಇತ್ತೀಚಿನ ದಿನಮಾನಗಳಲ್ಲಿ ಸಮಾಜ ಸೇವೆಯ ಹೆಸರಿನಲ್ಲಿ ರಾಜಕೀಯ ಗಣ್ಯ ವ್ಯಕ್ತಿಗಳು ಕಾರ್ಯಕರ್ತರಿಗೆ ಆಶ್ವಾಸನೆ ನೀಡಿ ನಿನಗೆ ಬಿ ಎಂ ಡಬ್ಲ್ಯೂ ಕಾರು ಕೊಡಿಸುತ್ತೇನೆ ನಿನಗೆ ದೊಡ್ಡ ವ್ಯಕ್ತಿಯನ್ನಾಗಿ ಮಾಡುತ್ತೇನೆ ಎಂದು ಹೇಳಿ ಕಾಗೆ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯ) ದ ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶರಣು ಬಿ ಹೊಸಮನಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಚಳುವಳಿ ಡಾ|| ಚಲಪತಿ ಗೌಡ ತಿಳಿಸಿದ್ದಾರೆ.ಕನ್ನಡ ನಾಡು ನಜಡಿ,ಜಲ,ಕಲೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಇಂದು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿ, ಶಿಕ್ಷಕರ ಜೊತೆ ಶಿಕ್ಷಕರಾದ ಜಿಲ್ಲಾಧಿಕಾರಿಗಳುನಿರಂತರ ನಾಲ್ಕು ಘಂಟೆಗಳ ಕಾಲ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳುತಂದೆ ತಾಯಿಯನ್ನು ಗೌರವದಿಂದ ಕಂಡವರು, ಉನ್ನತ ಹುದ್ದೆಯ ಭಾಗ್ಯ

ಬೀದರ್/ಚಿಟಗುಪ್ಪ : ಗದಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ ಸಂಪಾದಕತ್ವದಲ್ಲಿ ಹೊರತಂದ ‘ವಚನ ದರ್ಶನ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವ ತಿರುಚಲಾಗಿದೆ. ರಾಜ್ಯ ಸರ್ಕಾರ ಈ ಪುಸ್ತಕವನ್ನು ಆದಷ್ಟು ಬೇಗನೆ ಮುಟ್ಟುಗೋಲು ಹಾಕಬೇಕು’ ಎಂದುಪ್ರಗತಿಪರ ಚಿಂತಕರು,ಬಸವ
Website Design and Development By ❤ Serverhug Web Solutions