
ಹೊರ ರಾಜ್ಯದವರಿಗೆ ಕನ್ನಡ ಕಲಿಸಿ
ಬೆಂಗಳೂರು : ಹೊರರಾಜ್ಯದವರಿಗೆ ಕನ್ನಡ ಕಲಿಸಬೇಕು ಮತ್ತು ಅವರೊಂದಿಗೆ ಕನ್ನಡದಲ್ಲೇ ವ್ಯವಹರಿಸಿದಾಗ ಮಾತ್ರ ಕನ್ನಡ ಭಾಷೆಯ ಸಂರಕ್ಷಣೆ ಸಾಧ್ಯ ಎಂದು ಕೆನರಾ ಬ್ಯಾಂಕ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಶ್ರೀ ಬಿ ಪಾರ್ಶ್ವನಾಥ ರವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಹೊರರಾಜ್ಯದವರಿಗೆ ಕನ್ನಡ ಕಲಿಸಬೇಕು ಮತ್ತು ಅವರೊಂದಿಗೆ ಕನ್ನಡದಲ್ಲೇ ವ್ಯವಹರಿಸಿದಾಗ ಮಾತ್ರ ಕನ್ನಡ ಭಾಷೆಯ ಸಂರಕ್ಷಣೆ ಸಾಧ್ಯ ಎಂದು ಕೆನರಾ ಬ್ಯಾಂಕ್ ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಶ್ರೀ ಬಿ ಪಾರ್ಶ್ವನಾಥ ರವರು

ಮುಂಡಗೋಡ: ವಕ್ಫ್ ಬೋರ್ಡ್ ರಾಜ್ಯಾದ್ಯಂತ ರೈತರು ಸೇರಿದಂತೆ ಮಠ ಮಾನ್ಯಗಳಿಗೆ ನೀಡುತ್ತಿರುವ ನೋಟಿಸ್ ಹಾಗೂ ವಕ್ಫ್ ಕುರಿತು ರಾಜ್ಯಸರ್ಕಾರದ ನೀತಿಯನ್ನು ಖಂಡಿಸಿ ಸೋಮವಾರ ಬಿಜೆಪಿ ಮುಂಡಗೋಡ ಘಟಕ ಪ್ರತಿಭಟನಾ ಮೆರವಣಿಗೆ ಮಾಡಿ ತಹಶೀಲ್ದಾರ್ ಮೂಲಕ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಬನಶಂಕರಿ ಲೇ ಔಟ್ ಲುಂಬಿನಿ ಬೃಂದಾವನದಲ್ಲಿ ದೀಪಾವಳಿ ಪ್ರಯುಕ್ತ ಧಮ್ಮ ದಾನ ದೀಪೋತ್ಸವ ಹಮ್ಮಿಕೊಳ್ಳಲಾಗಿತ್ತು ಸುಧಾಕರ್ ಬಿ ಸಾಲಹಳ್ಳಿ ಉಪಾಸಕರು ಮಾತನಾಡಿ ದೀಪದ ಬೆಳಕು ಧಮ್ಮದ ಜ್ಞಾನ ಸಂಕೇತ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಆಡಳಿತ ಮಂಡಳಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಯುತ ಬ್ಯಾಡನೂರು ವೀರಭದ್ರಪ್ಪ ಶಿವಶರಣ, ಎಸ್.ರವರಿಗೆ ತಾಲ್ಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ

ದಾವಣಗೆರೆ/ಹೊನ್ನಾಳಿ:ದೀಪಾವಳಿ ಕೊಬ್ಬರಿ ಹೋರಿ ಹಬ್ಬದ ಸಂಭ್ರಮ ಹೊನ್ನಾಳಿ-ನ್ಯಾಮತಿ ತಾಲೂಕುಗಳಲ್ಲಿ ಹೋರಿ ಬೆದರಿಸುವ ಸ್ಪರ್ಧೆ :ಗೂಳಿಗಳ ಮಿಂಚಿನ ಓಟ ಬೆಳಕಿನ ಹಬ್ಬ ದೀಪಾವಳಿಗೆ ಜನಪದ ಸಂಸ್ಕೃತಿಯ ಪ್ರತೀಕವಾದ ಹೋರಿ ಬೆದರಿಸುವ ಸ್ಪರ್ಧೆ ಭಾನುವಾರ ನೂರಾರು ಪ್ರೇಕ್ಷಕರ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ತಾಲೂಕಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿಸಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತ್ರಿಪುರಾಂತ್

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೊಡದೂರ ಗ್ರಾಮದಲ್ಲಿ ನೂತನ ದೇವಸ್ಥಾನದ ಮಾಳಿಂಗರಾಯ ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು.ಡೊಳ್ಳುಗಳ ಮುಖಾಂತರ ಸ್ವಾಮೀಜಿ ಅವರಿಗೆ ಸ್ವಾಗತ ಮಾಡಲಾಯಿತು ಶ್ರೀ ಶಾಂತವೀರ ಸೋಮನಾಥ ಶಿವಾಚಾರ್ಯ ಮಂಗಲಗಿ ಹಾಗೂ

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಹಿಂದೂ ವಿರೋಧಿ ಹಾಗೂ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟಿಸಿ ತಹಸೀಲ್ದಾರ್ ರವರಿಗೆ ಈ ಕೂಡಲೇ ರೈತರಿಗೆ ಕೊಟ್ಟಂತ ವರ್ಕ್ಫ್ ನೋಟಿಸ್ ಹಾಗೂ ಪಹಣಿಯಲ್ಲಿ ವರ್ಕ್ಫ್ ಎಂದು ನಮೂದಾಗಿರುವುದನ್ನು

ಕಲಬುರಗಿ: ಸಾವಿರಾರು ರೈತರ ಭೂಮಿ ವಕ್ಸ್ ಪಾಲಾಗುತ್ತಿದ್ದು, ಹಿಂದೂ ರಾಷ್ಟ್ರವಾದ ಭಾರತದಲ್ಲಿ ಹಿಂದೂಗಳೇ ಬದುಕಲು ಜಾಗ ಕೊಡಿ ಎಂದು ಬೇಡುವ ಸ್ಥಿತಿ ನಿರ್ಮಾಣ ಆಗುವ ಹಂತ ತಲುಪುತ್ತಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಹಿರೇ ಕಲ್ಮಠದ ಪರಮ ಪೂಜ್ಯರಾದ ಡಾಕ್ಟರ್ ಶ್ರೀ ಶ್ರೀ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿಯವರ ನೇತತ್ವದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನ,ಶಿವಮೊಗ್ಗ ಇದೇ ತಿಂಗಳು 6-11-2024 ರಿಂದ ಹಮ್ಮಿಕೊಂಡಿರುವ” ಬೃಹತ್ ಜಲಜಾಗೃತಿ –
Website Design and Development By ❤ Serverhug Web Solutions