
ಬಣ್ಣಗಳ ಹಬ್ಬ… ಹೋಳಿ
ಒಂದು ಕ್ಷಣ ಕಣ್ಣು ಮುಚ್ಚಿಕೊಂಡು ಈ ಜಗತ್ತನ್ನು ಕಲ್ಪನೆ ಮಾಡಿಕೊಳ್ಳಿ ಎಲ್ಲವೂ ಕೇವಲ ಬಿಳಿ ಇಲ್ಲವೇ ಕೇವಲ ಕಪ್ಪು ಬಣ್ಣವನ್ನು ಹೊಂದಿದ್ದರೆ ಹೇಗಿರುತ್ತದೆ ಎಂದು???. ಬೆಳ್ಳನೆಯ ಮೋಡ, ಬೆಳ್ಳನೆಯ ವಿಶಾಲ ಸಮುದ್ರ, ಬೆಳ್ಳನೆಯ ಗಿಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಒಂದು ಕ್ಷಣ ಕಣ್ಣು ಮುಚ್ಚಿಕೊಂಡು ಈ ಜಗತ್ತನ್ನು ಕಲ್ಪನೆ ಮಾಡಿಕೊಳ್ಳಿ ಎಲ್ಲವೂ ಕೇವಲ ಬಿಳಿ ಇಲ್ಲವೇ ಕೇವಲ ಕಪ್ಪು ಬಣ್ಣವನ್ನು ಹೊಂದಿದ್ದರೆ ಹೇಗಿರುತ್ತದೆ ಎಂದು???. ಬೆಳ್ಳನೆಯ ಮೋಡ, ಬೆಳ್ಳನೆಯ ವಿಶಾಲ ಸಮುದ್ರ, ಬೆಳ್ಳನೆಯ ಗಿಡ

ಮಾರ್ಚ್ ೩ ರಂದು ಬಸವರಾಜ ಮತ್ತಿಮೂಡ ಅವರ ಜನ್ಮದಿನದಂದು ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರಿಂದ ಉಚಿತ ಕ್ಷೌರ ಸೇವಾ ಕಾರ್ಯ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ವಲಯ ಘಟಕದಲ್ಲಿ ಇರುವ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತಮ್ಮ ಹುಟ್ಟೂರಾದ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆಯುವ ಶ್ರೀ ಅಹೋಬಲ ನರಸಿಂಹ ಸ್ವಾಮಿ ಜಾತ್ರೆಗೆ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ಜಾತ್ರೆಗೆ ಬಂದು ಶ್ರೀ ಅಹೋಬಲ ನರಸಿಂಹ ಸ್ವಾಮಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗ್ರಾಮೀಣ ಪ್ರದೇಶದ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರಾಗಿ ಹಾಗೂ ಸಹಾಯಕಿಯರಾಗಿ ಕಾರ್ಯ ನಿರ್ವಹಿಸಿದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ದಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಭಿವೃದ್ಧಿ ಅಧಿಕಾರಿಗಳ

ಬಳ್ಳಾರಿ / ಕಂಪ್ಲಿ : ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಮಹಾನೀಯರ ಜಯಂತ್ಯುತ್ಸವಗಳು ಕೇವಲ ಆಚರಣೆಗೆ ಸೀಮಿತವಾಗದಿರಲಿ ಎಂದು ಕಂಪ್ಲಿ ಪಟ್ಟಣದ ಕಲ್ಯಾಣ ಚೌಕಿಮಠದ ಕೆ.ಎಂ.ಬಸವರಾಜ ಶಾಸ್ತ್ರಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಬಿಎಸ್ವೈ ಗಾರ್ಡನ್ನಲ್ಲಿ ಜಮಾತೆ ಇಸ್ಲಾಮೀ ಹಿಂದ್ ಆಯೋಜಿಸಿದ್ದ ಸರ್ವಧರ್ಮಿಯ ಇಫ್ತಾರ್ ಕೂಟದ ಜಾಗೃತಿ ಸಭೆ ಭಾನುವಾರ ಸಂಜೆ ನಡೆಯಿತು.ಇಲಕಲ್ನ ನಿವೃತ್ತ ಶಿಕ್ಷಕ ಕಂದಗಲ್ ಲಾಲ್ಹುಸೇನ್ ಸಾಬ್ ಮಾತನಾಡಿ,

ಬಳ್ಳಾರಿ / ಕಂಪ್ಲಿ : ತಾಲೂಕಿನಲ್ಲಿ ವೈದ್ಯಕೀಯ ಪದವಿ ಪಡೆಯದೇ ತಾವು ವೈದ್ಯರೆಂದು ಬಿಂಬಿಸಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ

ಬಳ್ಳಾರಿ : ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಇಂದು (ಮಾರ್ಚ್ 02, 2026) ಹೊಸ ಅಡುಗೆ ಅನಿಲ ಸಿಲಿಂಡರ್ ಜೋಡಿಸುವಾಗ ಸಂಭವಿಸಿದ ಭೀಕರ ಸ್ಫೋಟಕ್ಕೆ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿದೆ.ಸಂಡೂರು ತಾಲೂಕಿನ ತಾಳೂರು ಗ್ರಾಮದ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದುಡ್ಡನಹಳ್ಳಿ ಸರ್ಕಾರಿ ಶಾಲೆಗೆ ಸೌಕರ್ಯ ಒದಗಿಸಿದ ಸಿದ್ಧರಬೆಟ್ಟ ರೋಟರಿ ಸಂಸ್ಥೆ. ಕೊರಟಗೆರೆಯ ಬಾಲಾಜಿ ಟೆಕ್ಸ್ ಟೈಲ್ಸ್ ನ ಮಾಲೀಕರು, ರೋಟರಿ ಸಿದ್ದರಬೆಟ್ಟ ಸಂಸ್ಥೆಯ ಅಧ್ಯಕ್ಷರು ಆದಂತಹ

ಕಲೆಯನ್ನು ಕಾಯಕ ಮಾಡಿಕೊಂಡ ಕಲಾವಿದ ಮಲ್ಲಪ್ಪ ಬಾಗಲಕೋಟೆ -ಮುಧೋಳ ಮೆಟ್ಟಿ ಪುಣ್ಯ ಕ್ಷೇತ್ರವನ್ನು ಸುಟ್ಟು ಹೋಗ್ವದಯ್ಯ ಪಾಪ. ಮುಟ್ಟಿ ಭಜಿಸಿರಯ್ಯಾ ನಮ್ಮ ಪುರಂದರ ವಿಠಲನ ಎಂದು ಎಂದು ಬೆಳಗಿನ ಸಮಯದಲ್ಲಿ ಪಾಂಡುರಂಗ ವಿಠಲನ ಭಜಿಸುತ್ತಾ
Website Design and Development By ❤ Serverhug Web Solutions