
ಕನ್ನಡ ಧ್ವಜ ಉಡುಗೊರೆ
ಬೆಂಗಳೂರು : ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಮ್ಯಾನೇಜಿಂಗ್ ಡೈರಕ್ಟರ್ ಮತ್ತು ಸಿ ಇ ಒ ಆಗಿ ನಿಯುಕ್ತಗೊಂಡಿರುವ ಶ್ರೀ ಅಶೋಕ್ ಚಂದ್ರ (ಪ್ರಸ್ತುತ ಕಾರ್ಯನಿರ್ವಾಹಕ ನಿರ್ದೇಶಕರು, ಕೆನರಾ ಬ್ಯಾಂಕ್) ರವರನ್ನು ಅವರ ಸ್ವಗೃಹದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಮ್ಯಾನೇಜಿಂಗ್ ಡೈರಕ್ಟರ್ ಮತ್ತು ಸಿ ಇ ಒ ಆಗಿ ನಿಯುಕ್ತಗೊಂಡಿರುವ ಶ್ರೀ ಅಶೋಕ್ ಚಂದ್ರ (ಪ್ರಸ್ತುತ ಕಾರ್ಯನಿರ್ವಾಹಕ ನಿರ್ದೇಶಕರು, ಕೆನರಾ ಬ್ಯಾಂಕ್) ರವರನ್ನು ಅವರ ಸ್ವಗೃಹದಲ್ಲಿ

ಶಿವಮೊಗ್ಗ : ನಾಲ್ಕು ದಶಕಗಳ ಕಾಲ ಪತ್ರಿಕಾ ಕ್ಷೇತ್ರದಲ್ಲಿ ಹಲವು ಏಳು ಬೀಳುಗಳನ್ನು ಕಂಡು ಶ್ರಮಿಸಿದ ಪರಿಣಾಮವಾಗಿ ಇಂದು ಕ್ರಾಂತಿ ದೀಪ ಪತ್ರಿಕೆಯ ಎನ್.ಮಂಜುನಾಥ್ ರವರಿಗೆ ಪತ್ರಿಕಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಮೊಹರೆ ಹಣಮಂತರಾಯ

ಕೊಪ್ಪಳ:ನಮ್ಮ ಕಾಲೇಜಿನಲ್ಲಿ ಪ್ರತಿ ವರ್ಷ ಯೂನಿವರ್ಸಿಟಿ ಮಟ್ಟದ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ ಡಾ. ಪ್ರದೀಪ್ ಕುಮಾರ್ ಯು. ನಮ್ಮ ಕಾಲೇಜು ಪ್ರತೀವರ್ಷವು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕ್ರೀಡಾ ಕೂಟವನ್ನು ಆಯೋಜಿಸುತ್ತಾ

ಪಾವಗಡ:ತಾಲೂಕಿನ ಗಡಿ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಳೆದ 22ವರ್ಷದಿಂದ ಸಂಸ್ಥೆಯಿಂದ ಪ್ರೋತ್ಸಾಹ ಕಾರ್ಯದರ್ಶಿ ಆರ್.ಪಿ.ಸಾಂಬಸದಾಶಿವರೆಡ್ಡಿ ಅಭಿಮತ ಪಾವಗಡ : ಗಡಿ ಭಾಗದ ತಾಲೂಕಿನ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಿನ್ನಲೆಯಲ್ಲಿ ಕಳೆದ 22

ಬಾಗಲಕೋಟೆ/ಹುನಗುಂದ: ಕಾವ್ಯದೊಳಗಿರುವ ಮಹೋನ್ನತ ಶಕ್ತಿಯು ಓದುಗರನ್ನು ತನ್ನೊಳಗೆ ಹಿಡಿದಿಟ್ಟುಕೊಂಡು ಸತ್ಯದ ದರ್ಶನ ಮಾಡಿಸುವುದೇ ಕಾವ್ಯ ಮತ್ತು ಕವಿಯ ಮೂಲ ಉದ್ದೇಶವಾಗಿದೆ ಎಂದು ಲೇಖಕ ಮುಕುಂದ ಅಮೀನಗಡ ಹೇಳಿದರು.ಶನಿವಾರ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ತಾಲೂಕಾಡಳಿತ,ತಾಲೂಕು

ಕೊಪ್ಪಳ/ಗಂಗಾವತಿ:ಜಿಲ್ಲಾ ಮಟ್ಟದ ಅಥ್ಲೆಟಿಕ್ ಪ್ರೌಢ ಶಾಲೆಯ ವಿಭಾಗದ ಕ್ರೀಡಾಕೂಟದಲ್ಲಿ ವೀರಾಗ್ರಣಿ ಪ್ರಶಸ್ತಿಯನ್ನು ಢಣಾಪುರ ಪ್ರೌಢಶಾಲಾ ವಿದ್ಯಾರ್ಥಿ ಕುಮಾರಿ ಸೌಜನ್ಯ ತಂದೆ ಬಸವರಾಜ್ 800 ಮೀಟರ್ ಓಟದಲ್ಲಿ ಪ್ರಥಮ,1500 ಮೀಟರ್ ಓಟದಲ್ಲಿ ಪ್ರಥಮ ಹಾಗೂ 3000

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಶ್ರೀ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಟ್ರಸ್ಟ್ ಸ್ವಸಹಾಯ ಸಂಘದ ಸದಸ್ಯರು ಇಂದು ಸಿಂಧನೂರಿನ ಅಮರ ಶ್ರೀ ಆಲದ ಮರಕ್ಕೆ ಭೇಟಿ ನೀಡಿ ಅಮರ ಶ್ರೀ ಉದ್ಯಾನವನದಲ್ಲಿ ಬೆಳದ

ಬೆಂಗಳೂರು : ಮಾತಿನ ಮನೆಯ 86ನೆಯ ಕಾರ್ಯಕ್ರಮವಾಗಿ ಡಾ. ಬೇಲೂರು ರಘುನಂದನ್ ರಚನೆ ನಿರ್ದೇಶನದ ಅಧಿನಾಯಕಿ ನಾಟಕದಲ್ಲಿ ಶ್ರೀಮತಿ ಲಕ್ಷ್ಮೀ ಕಾರಂತ್ ಅವರು ಏಕವ್ಯಕ್ತಿ ಪ್ರದರ್ಶನವನ್ನು ನೀಡಿದರು.ನಮ್ಮ ಸಮಾಜದಲ್ಲಿ ಹೆಣ್ಣಿಗಿರುವ ಅತಂತ್ರ ಅಸಹಾಯಕ ಸ್ಥಿತಿಯನ್ನು

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕೌದಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ (ಡ್ರೋನ್ ಸರ್ವೇ) ಯೋಜನೆಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ನಂತರ ಮಾತನಾಡಿದ ಅವರುಸ್ವಾಮಿತ್ವ ಯೋಜನೆಯು ಒಂದು ಅನುಕೂಲಕರ ಯೋಜನೆ ಇದನ್ನು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಿನ್ಯತ್ ಡ್ಯಾಂ ವ್ಯಾಪ್ತಿಯಲ್ಲಿ ಬರುವ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ದಿಢೀರ್ ಭೇಟಿ ಪರಿಶೀಲನೆ ನಡೆಸಿ ನಂತರ
Website Design and Development By ❤ Serverhug Web Solutions