
6ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮ
ಯಾದಗಿರಿ :ಜಿಲ್ಲೆಯಲ್ಲಿ 2,66,000 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಕಾಲುಬಾಯಿ ರೋಗದ ಪೂರ್ವಭಾವಿ ಸಭೆ ಹಾಗೂ ಪೋಸ್ಟರ್, ಬ್ಯಾನರ್ ಬಿಡುಗಡೆಗೊಳಿಸಿ ಕಾಲು ಬಾಯಿ ರೋಗ ಲಸಿಕೆ ಶೇ.100 ರಷ್ಟು ಸಾಧನೆ ಮಾಡಬೇಕು ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ :ಜಿಲ್ಲೆಯಲ್ಲಿ 2,66,000 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಕಾಲುಬಾಯಿ ರೋಗದ ಪೂರ್ವಭಾವಿ ಸಭೆ ಹಾಗೂ ಪೋಸ್ಟರ್, ಬ್ಯಾನರ್ ಬಿಡುಗಡೆಗೊಳಿಸಿ ಕಾಲು ಬಾಯಿ ರೋಗ ಲಸಿಕೆ ಶೇ.100 ರಷ್ಟು ಸಾಧನೆ ಮಾಡಬೇಕು ಎಂದು

ಗಾಳಿಯಲ್ಲಿ ಸುತ್ತಿ ಬಂದಾಗತಣ್ಣನೆ ಗಾಳಿಯಾಗಿರುವಾಗಬಿಸಿ ಗಾಳಿ ಆಗಿರುವಾಗಬೇರೆ ಬೇರೆ ಗಾಳಿ ಇರುವಾಗ ಮನುಷ್ಯನಿಗೆ ಉಸಿರಾಟಕ್ಕಾಗಿಪರಿಸರ ಕಡಿಮೆ ಇರುವುದಾಗಿಹೆಚ್ಚು ಪರಿಸರ ಪ್ರೇಮಿಯಾಗಿನಾವು ವಾಯು ಭಾರವನ್ನು ಹೇಗೆ ವಾಯುಕುಸಿತ ಪರಿಣಾಮನಮ್ಮ ಸುತ್ತು ನೋಡು ಒಮ್ಮೆಇಲ್ಲಿರುವ ಪರಿಸರ ಒಮ್ಮೆನಾವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಸಮೀಪದ ಕಾಗಿಣಾ ನದಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ನದಿಯಲ್ಲಿ ಬಿದ್ದ ಪರಿಣಾಮ, ಸ್ಥಳದಲ್ಲೇ ಚಾಲಕ ಮೃತ ಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿರುವ ಘಟನೆ ರವಿವಾರ ರಾತ್ರಿ 11

ಕನ್ನಡ ರಂಗಭೂಮಿಯ ನಟಿಯುಅವಮಾನದಿ ಸನ್ಮಾನಕ್ಕೊಳಗಾದ ಮಾತೆಯುಮಂಜಮ್ಮ ಜೋಗತಿ ನೃತ್ಯಕ್ಕೆ ಪ್ರಖ್ಯಾತಿಯುಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಹೆಮ್ಮೆಯು ಹನುಮಂತ ಶೆಟ್ಟಿ ಹಾಗೂ ಜಯಲಕ್ಷ್ಮಿ ದಂಪತಿಗಳ ಉಸಿರಾಗಿಮೂಢನಂಬಿಕೆಗಳ ಬಲೆಗೆ ತುತ್ತಾಗಿಬೆಳೆದರು ಕರುನಾಡಿನ ನೃತ್ಯಗಾರ್ತಿಯಾಗಿಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ತಲೆಬಾಗಿ

ಕಾರವಾರ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಹುಟ್ಟೂರಿಗೆ ಹೋಗಿ ಹಬ್ಬವನ್ನು ಆಚರಿಸಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ ಆದರೆ ಬೆಂಗಳೂರಿನಿಂದ ಕಾರವಾರಕ್ಕೆ ಕೇವಲ ಎರಡು ರೈಲು ಇರುವುದರಿಂದ ಉತ್ತರಕನ್ನಡದ ಜನತೆಗೆ ಸಂಕಷ್ಟ ಉಂಟಾಗಿತ್ತು ಆದರೆ ಈಗ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಿರಾ ನಗರದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಹಿರಿಯ ವಕೀಲರಾದ ಸತ್ಯನಾರಾಯಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಿರಾ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ಸರ್ಕಾರದ

ಗಡಿ ಭಾಗದ ಮಲಾಬಾದ ಪುಟ್ಟ ಹಳ್ಳಿ ಕೃಷಿಯನ್ನು ನಂಬಿರುವ ಜನ,ಬರಗಾಲವನ್ನು ತಲೆಯಲ್ಲಿ ಇಟ್ಟುಕೊಂಡು ತಿರುಗುವ ಜನ ಸಾಲಕ್ಕೆ ಅಂಜದೆ ಕುಗ್ಗದೆ ದುಡಿಮೆಯೇ ದೇವರು ಹೃದಯದಲ್ಲಿ ಇಟ್ಟುಕೊಂಡು ಸಾಗುವ ಜನ ಮನಸು ಸಹ ತುಂಬಿದ ಕೊಡ

ಬಾಗಲಕೋಟ ಜಿಲ್ಲೆಯ ಬಾಗಲಕೋಟೆ ತಾಲೂಕಿನ 20-10-2024 ರಂದು ಪ್ರಥಮ ಬಾರಿಗೆ ಆರ್ ಎಸ್ ಎಸ್ ಪಥ ಸಂಚಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ,ಎಂಎಲ್ಸಿ ಹನುಮಂತ ನಿರಾಣಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹೂವಪ್ಪ ರಾಥೋಡ್, ಗದ್ದನಕೇರಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಉಡುತೊರೆ ಜಲಾಶಯದ ವ್ಯಾಪ್ತಿಗೆ ಬರುವ ಹೂಳು ತೆಗೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿದರು ಈ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ನಿವು ಮಾಡುವ ಕೆಲಸ ಉಪಯೋಗವಾಗಬೇಕು ಕಾಲುವೆ

ಉತ್ತರ ಕನ್ನಡ/ಮುಂಡಗೋಡ: ದಿನಾಂಕ:-19/10/2024 ರಂದು ಕಾತೂರ ವಲಯದ ಚಳಗೇರಿ ಶಾಖೆಯ ಚಿಪಗೇರಿ ಗಸ್ತು ವ್ಯಾಪ್ತಿಯಲ್ಲಿ ಬರುವ ಚಿಪಗೇರಿ ಅರಣ್ಯ ಸ,ನಂ 8 ರ ಬ್ಲಾಕ್ & ಕಂ ನಂಬರ XVIII-28ರ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ
Website Design and Development By ❤ Serverhug Web Solutions